AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ಸಾಧುಗಳನ್ನು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್​

ಹೈದರಾಬಾದ್: ಮಹಾರಾಷ್ಟ್ರದ ನಾಂದೇಡ್​ನಲ್ಲಿ ಸಾಧುಗಳಿಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ತೆಲಂಗಾಣದ ತಾನೂರು ಪೊಲೀಸರು ಬಂಧಿಸಿದ್ದಾರೆ. ಸಾಯಿನಾಥ ಆನಂದ ಬಂಧಿತ ಆರೋಪಿ. ಹಣಕ್ಕಾಗಿ ನಿನ್ನೆ ರಾತ್ರಿ ಮಹಾರಾಷ್ಟ್ರದ ನಾಗ್ ಥಾನಾದಲ್ಲಿನ ಆಶ್ರಮದ ಮೇಲೆ ಆರೋಪಿ ದಾಳಿ ಮಾಡಿದ್ದ. ಈ ವೇಳೆ ಸಾಧಿ ಶಿವಾಚಾರ್ಯ ನಾಗಠನಕರ್ ಹಾಗೂ ಶಿಷ್ಯನನ್ನು ಹತ್ಯೆ ಮಾಡಿ ಆರೋಪಿ ಪರಾರಿಯಾಗಿದ್ದ. ತನಿಖೆ ಕೈಗೊಂಡ ತಾನೂರು ಪೊಲೀಸರು ಲಲ್ವಿ ಗ್ರಾಮದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆರೋಪಿ ಸಾಯಿನಾಥ ಆನಂದ್​ನನ್ನು ಮಹಾರಾಷ್ಟ್ರ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಹಣಕ್ಕಾಗಿ ಸಾಧುಗಳನ್ನು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: May 24, 2020 | 6:19 PM

Share

ಹೈದರಾಬಾದ್: ಮಹಾರಾಷ್ಟ್ರದ ನಾಂದೇಡ್​ನಲ್ಲಿ ಸಾಧುಗಳಿಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ತೆಲಂಗಾಣದ ತಾನೂರು ಪೊಲೀಸರು ಬಂಧಿಸಿದ್ದಾರೆ. ಸಾಯಿನಾಥ ಆನಂದ ಬಂಧಿತ ಆರೋಪಿ.

ಹಣಕ್ಕಾಗಿ ನಿನ್ನೆ ರಾತ್ರಿ ಮಹಾರಾಷ್ಟ್ರದ ನಾಗ್ ಥಾನಾದಲ್ಲಿನ ಆಶ್ರಮದ ಮೇಲೆ ಆರೋಪಿ ದಾಳಿ ಮಾಡಿದ್ದ. ಈ ವೇಳೆ ಸಾಧಿ ಶಿವಾಚಾರ್ಯ ನಾಗಠನಕರ್ ಹಾಗೂ ಶಿಷ್ಯನನ್ನು ಹತ್ಯೆ ಮಾಡಿ ಆರೋಪಿ ಪರಾರಿಯಾಗಿದ್ದ.

ತನಿಖೆ ಕೈಗೊಂಡ ತಾನೂರು ಪೊಲೀಸರು ಲಲ್ವಿ ಗ್ರಾಮದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆರೋಪಿ ಸಾಯಿನಾಥ ಆನಂದ್​ನನ್ನು ಮಹಾರಾಷ್ಟ್ರ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು