AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ಸಾಧುಗಳನ್ನು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್​

ಹೈದರಾಬಾದ್: ಮಹಾರಾಷ್ಟ್ರದ ನಾಂದೇಡ್​ನಲ್ಲಿ ಸಾಧುಗಳಿಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ತೆಲಂಗಾಣದ ತಾನೂರು ಪೊಲೀಸರು ಬಂಧಿಸಿದ್ದಾರೆ. ಸಾಯಿನಾಥ ಆನಂದ ಬಂಧಿತ ಆರೋಪಿ. ಹಣಕ್ಕಾಗಿ ನಿನ್ನೆ ರಾತ್ರಿ ಮಹಾರಾಷ್ಟ್ರದ ನಾಗ್ ಥಾನಾದಲ್ಲಿನ ಆಶ್ರಮದ ಮೇಲೆ ಆರೋಪಿ ದಾಳಿ ಮಾಡಿದ್ದ. ಈ ವೇಳೆ ಸಾಧಿ ಶಿವಾಚಾರ್ಯ ನಾಗಠನಕರ್ ಹಾಗೂ ಶಿಷ್ಯನನ್ನು ಹತ್ಯೆ ಮಾಡಿ ಆರೋಪಿ ಪರಾರಿಯಾಗಿದ್ದ. ತನಿಖೆ ಕೈಗೊಂಡ ತಾನೂರು ಪೊಲೀಸರು ಲಲ್ವಿ ಗ್ರಾಮದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆರೋಪಿ ಸಾಯಿನಾಥ ಆನಂದ್​ನನ್ನು ಮಹಾರಾಷ್ಟ್ರ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಹಣಕ್ಕಾಗಿ ಸಾಧುಗಳನ್ನು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್​
ಸಾಧು ಶ್ರೀನಾಥ್​
| Edited By: |

Updated on: May 24, 2020 | 6:19 PM

Share

ಹೈದರಾಬಾದ್: ಮಹಾರಾಷ್ಟ್ರದ ನಾಂದೇಡ್​ನಲ್ಲಿ ಸಾಧುಗಳಿಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ತೆಲಂಗಾಣದ ತಾನೂರು ಪೊಲೀಸರು ಬಂಧಿಸಿದ್ದಾರೆ. ಸಾಯಿನಾಥ ಆನಂದ ಬಂಧಿತ ಆರೋಪಿ.

ಹಣಕ್ಕಾಗಿ ನಿನ್ನೆ ರಾತ್ರಿ ಮಹಾರಾಷ್ಟ್ರದ ನಾಗ್ ಥಾನಾದಲ್ಲಿನ ಆಶ್ರಮದ ಮೇಲೆ ಆರೋಪಿ ದಾಳಿ ಮಾಡಿದ್ದ. ಈ ವೇಳೆ ಸಾಧಿ ಶಿವಾಚಾರ್ಯ ನಾಗಠನಕರ್ ಹಾಗೂ ಶಿಷ್ಯನನ್ನು ಹತ್ಯೆ ಮಾಡಿ ಆರೋಪಿ ಪರಾರಿಯಾಗಿದ್ದ.

ತನಿಖೆ ಕೈಗೊಂಡ ತಾನೂರು ಪೊಲೀಸರು ಲಲ್ವಿ ಗ್ರಾಮದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆರೋಪಿ ಸಾಯಿನಾಥ ಆನಂದ್​ನನ್ನು ಮಹಾರಾಷ್ಟ್ರ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್