AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ಸಾಧುಗಳನ್ನು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್​

ಹೈದರಾಬಾದ್: ಮಹಾರಾಷ್ಟ್ರದ ನಾಂದೇಡ್​ನಲ್ಲಿ ಸಾಧುಗಳಿಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ತೆಲಂಗಾಣದ ತಾನೂರು ಪೊಲೀಸರು ಬಂಧಿಸಿದ್ದಾರೆ. ಸಾಯಿನಾಥ ಆನಂದ ಬಂಧಿತ ಆರೋಪಿ. ಹಣಕ್ಕಾಗಿ ನಿನ್ನೆ ರಾತ್ರಿ ಮಹಾರಾಷ್ಟ್ರದ ನಾಗ್ ಥಾನಾದಲ್ಲಿನ ಆಶ್ರಮದ ಮೇಲೆ ಆರೋಪಿ ದಾಳಿ ಮಾಡಿದ್ದ. ಈ ವೇಳೆ ಸಾಧಿ ಶಿವಾಚಾರ್ಯ ನಾಗಠನಕರ್ ಹಾಗೂ ಶಿಷ್ಯನನ್ನು ಹತ್ಯೆ ಮಾಡಿ ಆರೋಪಿ ಪರಾರಿಯಾಗಿದ್ದ. ತನಿಖೆ ಕೈಗೊಂಡ ತಾನೂರು ಪೊಲೀಸರು ಲಲ್ವಿ ಗ್ರಾಮದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆರೋಪಿ ಸಾಯಿನಾಥ ಆನಂದ್​ನನ್ನು ಮಹಾರಾಷ್ಟ್ರ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಹಣಕ್ಕಾಗಿ ಸಾಧುಗಳನ್ನು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: May 24, 2020 | 6:19 PM

Share

ಹೈದರಾಬಾದ್: ಮಹಾರಾಷ್ಟ್ರದ ನಾಂದೇಡ್​ನಲ್ಲಿ ಸಾಧುಗಳಿಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ತೆಲಂಗಾಣದ ತಾನೂರು ಪೊಲೀಸರು ಬಂಧಿಸಿದ್ದಾರೆ. ಸಾಯಿನಾಥ ಆನಂದ ಬಂಧಿತ ಆರೋಪಿ.

ಹಣಕ್ಕಾಗಿ ನಿನ್ನೆ ರಾತ್ರಿ ಮಹಾರಾಷ್ಟ್ರದ ನಾಗ್ ಥಾನಾದಲ್ಲಿನ ಆಶ್ರಮದ ಮೇಲೆ ಆರೋಪಿ ದಾಳಿ ಮಾಡಿದ್ದ. ಈ ವೇಳೆ ಸಾಧಿ ಶಿವಾಚಾರ್ಯ ನಾಗಠನಕರ್ ಹಾಗೂ ಶಿಷ್ಯನನ್ನು ಹತ್ಯೆ ಮಾಡಿ ಆರೋಪಿ ಪರಾರಿಯಾಗಿದ್ದ.

ತನಿಖೆ ಕೈಗೊಂಡ ತಾನೂರು ಪೊಲೀಸರು ಲಲ್ವಿ ಗ್ರಾಮದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆರೋಪಿ ಸಾಯಿನಾಥ ಆನಂದ್​ನನ್ನು ಮಹಾರಾಷ್ಟ್ರ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Follow Us
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ