AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ ಗಾಯ ಮಾಸುವ ಮುನ್ನವೇ ಆಂಧ್ರದಲ್ಲಿ ಮತ್ತೊಂದು ಗ್ಯಾಸ್‌ ಲೀಕ್‌, ಎಷ್ಟು ಸಾವು?

ಕರ್ನೂಲ್‌: ಆಂಧ್ರ ಪ್ರದೇಶದಲ್ಲಿ ಕೆಲ ದಿನಗಳ ಹಿಂದೆ ನಡೆದ ಗ್ಯಾಸ್‌ ಲೀಕ್‌ ಟ್ರಾಜಿಡಿ ಮಾಸುವ ಮುನ್ನವೇ ಮತ್ತೊಂದು ಅಂತಹುದ್ದೆ ಘಟನೆ ಸಂಭವಿಸಿದೆ. ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯ ನಂದ್ಯಾಲ್‌ ನಗರದ ಹೊರವಲಯದಲ್ಲಿರುವ ಫ್ಯಾಕ್ಟರಿಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಈ ಅಮೋನಿಯಾ ಅನಿಲ ಸೋರಿಕೆಯ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಕರ್ನೂಲ್‌ನ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆಯ ವಿಷಯ ತಿಳಿಯುತ್ತಿದ್ದಂತೆ ಗಾಬರಿಯಾಗಿರುವ ಅಧಿಕಾರಿಗಳು, ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳವನ್ನ ರವಾನಿಸಿದ್ದಾರೆ. ನಂತರ ಸಂಬಂಧಿಸಿದ ಅಧಿಕಾರಿಗಳು ಕೈಗೊಳ್ಳಬೇಕಾದ ಅಗತ್ಯ […]

ಹಳೆ ಗಾಯ ಮಾಸುವ ಮುನ್ನವೇ ಆಂಧ್ರದಲ್ಲಿ ಮತ್ತೊಂದು ಗ್ಯಾಸ್‌ ಲೀಕ್‌, ಎಷ್ಟು ಸಾವು?
Guru
| Edited By: |

Updated on:Jun 27, 2020 | 2:56 PM

Share

ಕರ್ನೂಲ್‌: ಆಂಧ್ರ ಪ್ರದೇಶದಲ್ಲಿ ಕೆಲ ದಿನಗಳ ಹಿಂದೆ ನಡೆದ ಗ್ಯಾಸ್‌ ಲೀಕ್‌ ಟ್ರಾಜಿಡಿ ಮಾಸುವ ಮುನ್ನವೇ ಮತ್ತೊಂದು ಅಂತಹುದ್ದೆ ಘಟನೆ ಸಂಭವಿಸಿದೆ.

ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯ ನಂದ್ಯಾಲ್‌ ನಗರದ ಹೊರವಲಯದಲ್ಲಿರುವ ಫ್ಯಾಕ್ಟರಿಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಈ ಅಮೋನಿಯಾ ಅನಿಲ ಸೋರಿಕೆಯ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಕರ್ನೂಲ್‌ನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆಯ ವಿಷಯ ತಿಳಿಯುತ್ತಿದ್ದಂತೆ ಗಾಬರಿಯಾಗಿರುವ ಅಧಿಕಾರಿಗಳು, ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳವನ್ನ ರವಾನಿಸಿದ್ದಾರೆ. ನಂತರ ಸಂಬಂಧಿಸಿದ ಅಧಿಕಾರಿಗಳು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಚರ್ಚಿಸಿ ಅನಿಲ ಸೋರಿಕೆಯನ್ನ ತಡೆಗಟ್ಟಲು ಶ್ರಮಿಸುತ್ತಿದ್ದಾರೆ.

Published On - 2:55 pm, Sat, 27 June 20

Follow Us
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ