AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ ಗಾಯ ಮಾಸುವ ಮುನ್ನವೇ ಆಂಧ್ರದಲ್ಲಿ ಮತ್ತೊಂದು ಗ್ಯಾಸ್‌ ಲೀಕ್‌, ಎಷ್ಟು ಸಾವು?

ಕರ್ನೂಲ್‌: ಆಂಧ್ರ ಪ್ರದೇಶದಲ್ಲಿ ಕೆಲ ದಿನಗಳ ಹಿಂದೆ ನಡೆದ ಗ್ಯಾಸ್‌ ಲೀಕ್‌ ಟ್ರಾಜಿಡಿ ಮಾಸುವ ಮುನ್ನವೇ ಮತ್ತೊಂದು ಅಂತಹುದ್ದೆ ಘಟನೆ ಸಂಭವಿಸಿದೆ. ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯ ನಂದ್ಯಾಲ್‌ ನಗರದ ಹೊರವಲಯದಲ್ಲಿರುವ ಫ್ಯಾಕ್ಟರಿಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಈ ಅಮೋನಿಯಾ ಅನಿಲ ಸೋರಿಕೆಯ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಕರ್ನೂಲ್‌ನ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆಯ ವಿಷಯ ತಿಳಿಯುತ್ತಿದ್ದಂತೆ ಗಾಬರಿಯಾಗಿರುವ ಅಧಿಕಾರಿಗಳು, ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳವನ್ನ ರವಾನಿಸಿದ್ದಾರೆ. ನಂತರ ಸಂಬಂಧಿಸಿದ ಅಧಿಕಾರಿಗಳು ಕೈಗೊಳ್ಳಬೇಕಾದ ಅಗತ್ಯ […]

ಹಳೆ ಗಾಯ ಮಾಸುವ ಮುನ್ನವೇ ಆಂಧ್ರದಲ್ಲಿ ಮತ್ತೊಂದು ಗ್ಯಾಸ್‌ ಲೀಕ್‌, ಎಷ್ಟು ಸಾವು?
Guru
Guru| Edited By: |

Updated on:Jun 27, 2020 | 2:56 PM

Share

ಕರ್ನೂಲ್‌: ಆಂಧ್ರ ಪ್ರದೇಶದಲ್ಲಿ ಕೆಲ ದಿನಗಳ ಹಿಂದೆ ನಡೆದ ಗ್ಯಾಸ್‌ ಲೀಕ್‌ ಟ್ರಾಜಿಡಿ ಮಾಸುವ ಮುನ್ನವೇ ಮತ್ತೊಂದು ಅಂತಹುದ್ದೆ ಘಟನೆ ಸಂಭವಿಸಿದೆ.

ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯ ನಂದ್ಯಾಲ್‌ ನಗರದ ಹೊರವಲಯದಲ್ಲಿರುವ ಫ್ಯಾಕ್ಟರಿಯೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಈ ಅಮೋನಿಯಾ ಅನಿಲ ಸೋರಿಕೆಯ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಕರ್ನೂಲ್‌ನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆಯ ವಿಷಯ ತಿಳಿಯುತ್ತಿದ್ದಂತೆ ಗಾಬರಿಯಾಗಿರುವ ಅಧಿಕಾರಿಗಳು, ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳವನ್ನ ರವಾನಿಸಿದ್ದಾರೆ. ನಂತರ ಸಂಬಂಧಿಸಿದ ಅಧಿಕಾರಿಗಳು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಚರ್ಚಿಸಿ ಅನಿಲ ಸೋರಿಕೆಯನ್ನ ತಡೆಗಟ್ಟಲು ಶ್ರಮಿಸುತ್ತಿದ್ದಾರೆ.

Published On - 2:55 pm, Sat, 27 June 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!