AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟಿದ ದಿನವೇ 12ನೇ ಮಹಡಿಯಿಂದ ಬಿದ್ದು ಮೃತಪಟ್ಟ 1 ವರ್ಷದ ಮಗು; ಒಂದು ಕ್ಷಣ ಮೈಮರೆತಿದ್ದಕ್ಕೆ ದೊಡ್ಡ ಅನಾಹುತ

ಸತ್ಯೇಂದ್ರ ಕಸನಾ ತನ್ನ ಒಂದು ವರ್ಷದ ಮಗನ ಹುಟ್ಟುಹಬ್ಬ ಆಚರಿಸಲು ಭರ್ಜರಿ ಸಿದ್ಧತೆ ನಡೆಸಿದ್ದರು. ಹೀಗಾಗಿ ಕೆಲವು ಅತಿಥಿಗಳು ಪಾಲ್ಗೊಂಡಿದ್ದರು.

ಹುಟ್ಟಿದ ದಿನವೇ 12ನೇ ಮಹಡಿಯಿಂದ ಬಿದ್ದು ಮೃತಪಟ್ಟ 1 ವರ್ಷದ ಮಗು; ಒಂದು ಕ್ಷಣ ಮೈಮರೆತಿದ್ದಕ್ಕೆ ದೊಡ್ಡ ಅನಾಹುತ
ಮೆಟ್ಟಿಲುಗಳಿಂದ ಕೆಳಗೆ ಬಿದ್ದ ಮಗು
TV9 Web
| Edited By: |

Updated on: Aug 24, 2021 | 11:53 AM

Share

ಗ್ರೇಟರ್​ ನೊಯ್ಡಾ: ಒಂದು ವರ್ಷದ ಮಗುವಿನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮನೆ ಒಂದೇ ಕ್ಷಣದಲ್ಲಿ ಸೂತಕದ ಮನೆಯಾಗಿ, ಶೋಕದ ಮನೆಯಾಗಿ ಮಾರ್ಪಾಡದ ದುರ್ಘಟನೆ ಗ್ರೇಟರ್​ ನೊಯ್ಡಾದ ಬಿಸ್ರಕ್​ ಪೊಲೀಸ್​ ಸ್ಟೇಶನ್​ ವ್ಯಾಪ್ತಿಯ ಕಾಸಾ ಗ್ರೀನ್​ ಅಪಾರ್ಟ್​​ಮೆಂಟ್​​ನಲ್ಲಿ ನಡೆದಿದೆ. ಅಂದು ಒಂದನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕಿದ್ದ ಮಗು ರಿವಾನ್​, 12ನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದು ಆತನ ಪಾಲಕರಿಗೆ ಬಹುದೊಡ್ಡ ಶಾಕ್​. ಅದಷ್ಟೇ ಅಲ್ಲ, ಸಂಭ್ರಮದಲ್ಲಿ ಪಾಲ್ಗೊಳ್ಳಲು ಬಂದವರೆಲ್ಲೂ ದುಃಖ ಮಡುಗಟ್ಟಿತ್ತು.

ಸತ್ಯೇಂದ್ರ ಕಸನಾ ತನ್ನ ಒಂದು ವರ್ಷದ ಮಗನ ಹುಟ್ಟುಹಬ್ಬ ಆಚರಿಸಲು ಭರ್ಜರಿ ಸಿದ್ಧತೆ ನಡೆಸಿದ್ದರು. ಹೀಗಾಗಿ ಕೆಲವು ಅತಿಥಿಗಳು ಪಾಲ್ಗೊಂಡಿದ್ದರು. ಮನೆಯನ್ನೆಲ್ಲ ಶೃಂಗರಿಸಲಾಗಿತ್ತು. ಆದರೆ ಈ ಸಡಗರದ ಮಧ್ಯೆ ಮಗು ಫ್ಲ್ಯಾಟ್​​ನ ಬಾಗಿಲ ಬಳಿ ಆಡುತ್ತಿರುವುದನ್ನು ಯಾರೂ ಗಮನಿಸಲೇ ಇಲ್ಲ. ರಿವಾನ್​ ಆಡುತ್ತ, ಆಡುತ್ತ ಬಾಗಿಲಿಂದ ಮೆಟ್ಟಿಲುಗಳ ಕೆಳಗೆ ಬಿದ್ದ. ಅದೂ 12ನೇ ಮಹಡಿಯಿಂದ ಕೆಳಗೆ ಬಿದ್ದ ಕಾರಣ, ಅವನ ಜೀವ ಉಳಿಯಲೇ ಇಲ್ಲ. ಕಸನ್​ ಮನೆಯ ಎದುರಿನ ಮೆಟ್ಟಿಲುಗಳ ವಿಡಿಯೋ ಕೂಡ ವೈರಲ್ ಆಗಿದೆ. ಅದಕ್ಕೆ ಕಬ್ಬಿಣದ ಹಿಡಿಕೆಗಳಿವೆ.

ಇದನ್ನೂ ಓದಿ: ರಾಗಿಣಿ ಹಾಗೂ ಸಂಜನಾ ಡ್ರಗ್ ಸೇವನೆ ದೃಢ; ಮತ್ತೆ ಜೈಲು ಸೇರಲಿದ್ದಾರಾ ನಟಿಯರು? ಮುಂದಿನ ಆಯ್ಕೆ ಏನು?

ನಂಗೇನೂ ಗೊತ್ತಿಲ್ಲ, ಎಫ್​​ಎಸ್​ಎಲ್​ ವರದಿ ಬಗ್ಗೆ ಮಾಹಿತಿ ಇಲ್ಲ: ಡ್ರಗ್​ ಸೇವನೆ ಬಗ್ಗೆ ಪ್ರತಿಕ್ರಿಯಿಸದ ಸಂಜನಾ ಗಲ್ರಾನಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ