AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟಿದ ದಿನವೇ 12ನೇ ಮಹಡಿಯಿಂದ ಬಿದ್ದು ಮೃತಪಟ್ಟ 1 ವರ್ಷದ ಮಗು; ಒಂದು ಕ್ಷಣ ಮೈಮರೆತಿದ್ದಕ್ಕೆ ದೊಡ್ಡ ಅನಾಹುತ

ಸತ್ಯೇಂದ್ರ ಕಸನಾ ತನ್ನ ಒಂದು ವರ್ಷದ ಮಗನ ಹುಟ್ಟುಹಬ್ಬ ಆಚರಿಸಲು ಭರ್ಜರಿ ಸಿದ್ಧತೆ ನಡೆಸಿದ್ದರು. ಹೀಗಾಗಿ ಕೆಲವು ಅತಿಥಿಗಳು ಪಾಲ್ಗೊಂಡಿದ್ದರು.

ಹುಟ್ಟಿದ ದಿನವೇ 12ನೇ ಮಹಡಿಯಿಂದ ಬಿದ್ದು ಮೃತಪಟ್ಟ 1 ವರ್ಷದ ಮಗು; ಒಂದು ಕ್ಷಣ ಮೈಮರೆತಿದ್ದಕ್ಕೆ ದೊಡ್ಡ ಅನಾಹುತ
ಮೆಟ್ಟಿಲುಗಳಿಂದ ಕೆಳಗೆ ಬಿದ್ದ ಮಗು
TV9 Web
| Updated By: Lakshmi Hegde|

Updated on: Aug 24, 2021 | 11:53 AM

Share

ಗ್ರೇಟರ್​ ನೊಯ್ಡಾ: ಒಂದು ವರ್ಷದ ಮಗುವಿನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮನೆ ಒಂದೇ ಕ್ಷಣದಲ್ಲಿ ಸೂತಕದ ಮನೆಯಾಗಿ, ಶೋಕದ ಮನೆಯಾಗಿ ಮಾರ್ಪಾಡದ ದುರ್ಘಟನೆ ಗ್ರೇಟರ್​ ನೊಯ್ಡಾದ ಬಿಸ್ರಕ್​ ಪೊಲೀಸ್​ ಸ್ಟೇಶನ್​ ವ್ಯಾಪ್ತಿಯ ಕಾಸಾ ಗ್ರೀನ್​ ಅಪಾರ್ಟ್​​ಮೆಂಟ್​​ನಲ್ಲಿ ನಡೆದಿದೆ. ಅಂದು ಒಂದನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕಿದ್ದ ಮಗು ರಿವಾನ್​, 12ನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದು ಆತನ ಪಾಲಕರಿಗೆ ಬಹುದೊಡ್ಡ ಶಾಕ್​. ಅದಷ್ಟೇ ಅಲ್ಲ, ಸಂಭ್ರಮದಲ್ಲಿ ಪಾಲ್ಗೊಳ್ಳಲು ಬಂದವರೆಲ್ಲೂ ದುಃಖ ಮಡುಗಟ್ಟಿತ್ತು.

ಸತ್ಯೇಂದ್ರ ಕಸನಾ ತನ್ನ ಒಂದು ವರ್ಷದ ಮಗನ ಹುಟ್ಟುಹಬ್ಬ ಆಚರಿಸಲು ಭರ್ಜರಿ ಸಿದ್ಧತೆ ನಡೆಸಿದ್ದರು. ಹೀಗಾಗಿ ಕೆಲವು ಅತಿಥಿಗಳು ಪಾಲ್ಗೊಂಡಿದ್ದರು. ಮನೆಯನ್ನೆಲ್ಲ ಶೃಂಗರಿಸಲಾಗಿತ್ತು. ಆದರೆ ಈ ಸಡಗರದ ಮಧ್ಯೆ ಮಗು ಫ್ಲ್ಯಾಟ್​​ನ ಬಾಗಿಲ ಬಳಿ ಆಡುತ್ತಿರುವುದನ್ನು ಯಾರೂ ಗಮನಿಸಲೇ ಇಲ್ಲ. ರಿವಾನ್​ ಆಡುತ್ತ, ಆಡುತ್ತ ಬಾಗಿಲಿಂದ ಮೆಟ್ಟಿಲುಗಳ ಕೆಳಗೆ ಬಿದ್ದ. ಅದೂ 12ನೇ ಮಹಡಿಯಿಂದ ಕೆಳಗೆ ಬಿದ್ದ ಕಾರಣ, ಅವನ ಜೀವ ಉಳಿಯಲೇ ಇಲ್ಲ. ಕಸನ್​ ಮನೆಯ ಎದುರಿನ ಮೆಟ್ಟಿಲುಗಳ ವಿಡಿಯೋ ಕೂಡ ವೈರಲ್ ಆಗಿದೆ. ಅದಕ್ಕೆ ಕಬ್ಬಿಣದ ಹಿಡಿಕೆಗಳಿವೆ.

ಇದನ್ನೂ ಓದಿ: ರಾಗಿಣಿ ಹಾಗೂ ಸಂಜನಾ ಡ್ರಗ್ ಸೇವನೆ ದೃಢ; ಮತ್ತೆ ಜೈಲು ಸೇರಲಿದ್ದಾರಾ ನಟಿಯರು? ಮುಂದಿನ ಆಯ್ಕೆ ಏನು?

ನಂಗೇನೂ ಗೊತ್ತಿಲ್ಲ, ಎಫ್​​ಎಸ್​ಎಲ್​ ವರದಿ ಬಗ್ಗೆ ಮಾಹಿತಿ ಇಲ್ಲ: ಡ್ರಗ್​ ಸೇವನೆ ಬಗ್ಗೆ ಪ್ರತಿಕ್ರಿಯಿಸದ ಸಂಜನಾ ಗಲ್ರಾನಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ