AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟಿದ ದಿನವೇ 12ನೇ ಮಹಡಿಯಿಂದ ಬಿದ್ದು ಮೃತಪಟ್ಟ 1 ವರ್ಷದ ಮಗು; ಒಂದು ಕ್ಷಣ ಮೈಮರೆತಿದ್ದಕ್ಕೆ ದೊಡ್ಡ ಅನಾಹುತ

ಸತ್ಯೇಂದ್ರ ಕಸನಾ ತನ್ನ ಒಂದು ವರ್ಷದ ಮಗನ ಹುಟ್ಟುಹಬ್ಬ ಆಚರಿಸಲು ಭರ್ಜರಿ ಸಿದ್ಧತೆ ನಡೆಸಿದ್ದರು. ಹೀಗಾಗಿ ಕೆಲವು ಅತಿಥಿಗಳು ಪಾಲ್ಗೊಂಡಿದ್ದರು.

ಹುಟ್ಟಿದ ದಿನವೇ 12ನೇ ಮಹಡಿಯಿಂದ ಬಿದ್ದು ಮೃತಪಟ್ಟ 1 ವರ್ಷದ ಮಗು; ಒಂದು ಕ್ಷಣ ಮೈಮರೆತಿದ್ದಕ್ಕೆ ದೊಡ್ಡ ಅನಾಹುತ
ಮೆಟ್ಟಿಲುಗಳಿಂದ ಕೆಳಗೆ ಬಿದ್ದ ಮಗು
TV9 Web
| Edited By: |

Updated on: Aug 24, 2021 | 11:53 AM

Share

ಗ್ರೇಟರ್​ ನೊಯ್ಡಾ: ಒಂದು ವರ್ಷದ ಮಗುವಿನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮನೆ ಒಂದೇ ಕ್ಷಣದಲ್ಲಿ ಸೂತಕದ ಮನೆಯಾಗಿ, ಶೋಕದ ಮನೆಯಾಗಿ ಮಾರ್ಪಾಡದ ದುರ್ಘಟನೆ ಗ್ರೇಟರ್​ ನೊಯ್ಡಾದ ಬಿಸ್ರಕ್​ ಪೊಲೀಸ್​ ಸ್ಟೇಶನ್​ ವ್ಯಾಪ್ತಿಯ ಕಾಸಾ ಗ್ರೀನ್​ ಅಪಾರ್ಟ್​​ಮೆಂಟ್​​ನಲ್ಲಿ ನಡೆದಿದೆ. ಅಂದು ಒಂದನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕಿದ್ದ ಮಗು ರಿವಾನ್​, 12ನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದು ಆತನ ಪಾಲಕರಿಗೆ ಬಹುದೊಡ್ಡ ಶಾಕ್​. ಅದಷ್ಟೇ ಅಲ್ಲ, ಸಂಭ್ರಮದಲ್ಲಿ ಪಾಲ್ಗೊಳ್ಳಲು ಬಂದವರೆಲ್ಲೂ ದುಃಖ ಮಡುಗಟ್ಟಿತ್ತು.

ಸತ್ಯೇಂದ್ರ ಕಸನಾ ತನ್ನ ಒಂದು ವರ್ಷದ ಮಗನ ಹುಟ್ಟುಹಬ್ಬ ಆಚರಿಸಲು ಭರ್ಜರಿ ಸಿದ್ಧತೆ ನಡೆಸಿದ್ದರು. ಹೀಗಾಗಿ ಕೆಲವು ಅತಿಥಿಗಳು ಪಾಲ್ಗೊಂಡಿದ್ದರು. ಮನೆಯನ್ನೆಲ್ಲ ಶೃಂಗರಿಸಲಾಗಿತ್ತು. ಆದರೆ ಈ ಸಡಗರದ ಮಧ್ಯೆ ಮಗು ಫ್ಲ್ಯಾಟ್​​ನ ಬಾಗಿಲ ಬಳಿ ಆಡುತ್ತಿರುವುದನ್ನು ಯಾರೂ ಗಮನಿಸಲೇ ಇಲ್ಲ. ರಿವಾನ್​ ಆಡುತ್ತ, ಆಡುತ್ತ ಬಾಗಿಲಿಂದ ಮೆಟ್ಟಿಲುಗಳ ಕೆಳಗೆ ಬಿದ್ದ. ಅದೂ 12ನೇ ಮಹಡಿಯಿಂದ ಕೆಳಗೆ ಬಿದ್ದ ಕಾರಣ, ಅವನ ಜೀವ ಉಳಿಯಲೇ ಇಲ್ಲ. ಕಸನ್​ ಮನೆಯ ಎದುರಿನ ಮೆಟ್ಟಿಲುಗಳ ವಿಡಿಯೋ ಕೂಡ ವೈರಲ್ ಆಗಿದೆ. ಅದಕ್ಕೆ ಕಬ್ಬಿಣದ ಹಿಡಿಕೆಗಳಿವೆ.

ಇದನ್ನೂ ಓದಿ: ರಾಗಿಣಿ ಹಾಗೂ ಸಂಜನಾ ಡ್ರಗ್ ಸೇವನೆ ದೃಢ; ಮತ್ತೆ ಜೈಲು ಸೇರಲಿದ್ದಾರಾ ನಟಿಯರು? ಮುಂದಿನ ಆಯ್ಕೆ ಏನು?

ನಂಗೇನೂ ಗೊತ್ತಿಲ್ಲ, ಎಫ್​​ಎಸ್​ಎಲ್​ ವರದಿ ಬಗ್ಗೆ ಮಾಹಿತಿ ಇಲ್ಲ: ಡ್ರಗ್​ ಸೇವನೆ ಬಗ್ಗೆ ಪ್ರತಿಕ್ರಿಯಿಸದ ಸಂಜನಾ ಗಲ್ರಾನಿ

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್