AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟಿದ ದಿನವೇ 12ನೇ ಮಹಡಿಯಿಂದ ಬಿದ್ದು ಮೃತಪಟ್ಟ 1 ವರ್ಷದ ಮಗು; ಒಂದು ಕ್ಷಣ ಮೈಮರೆತಿದ್ದಕ್ಕೆ ದೊಡ್ಡ ಅನಾಹುತ

ಸತ್ಯೇಂದ್ರ ಕಸನಾ ತನ್ನ ಒಂದು ವರ್ಷದ ಮಗನ ಹುಟ್ಟುಹಬ್ಬ ಆಚರಿಸಲು ಭರ್ಜರಿ ಸಿದ್ಧತೆ ನಡೆಸಿದ್ದರು. ಹೀಗಾಗಿ ಕೆಲವು ಅತಿಥಿಗಳು ಪಾಲ್ಗೊಂಡಿದ್ದರು.

ಹುಟ್ಟಿದ ದಿನವೇ 12ನೇ ಮಹಡಿಯಿಂದ ಬಿದ್ದು ಮೃತಪಟ್ಟ 1 ವರ್ಷದ ಮಗು; ಒಂದು ಕ್ಷಣ ಮೈಮರೆತಿದ್ದಕ್ಕೆ ದೊಡ್ಡ ಅನಾಹುತ
ಮೆಟ್ಟಿಲುಗಳಿಂದ ಕೆಳಗೆ ಬಿದ್ದ ಮಗು
TV9 Web
| Edited By: |

Updated on: Aug 24, 2021 | 11:53 AM

Share

ಗ್ರೇಟರ್​ ನೊಯ್ಡಾ: ಒಂದು ವರ್ಷದ ಮಗುವಿನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮನೆ ಒಂದೇ ಕ್ಷಣದಲ್ಲಿ ಸೂತಕದ ಮನೆಯಾಗಿ, ಶೋಕದ ಮನೆಯಾಗಿ ಮಾರ್ಪಾಡದ ದುರ್ಘಟನೆ ಗ್ರೇಟರ್​ ನೊಯ್ಡಾದ ಬಿಸ್ರಕ್​ ಪೊಲೀಸ್​ ಸ್ಟೇಶನ್​ ವ್ಯಾಪ್ತಿಯ ಕಾಸಾ ಗ್ರೀನ್​ ಅಪಾರ್ಟ್​​ಮೆಂಟ್​​ನಲ್ಲಿ ನಡೆದಿದೆ. ಅಂದು ಒಂದನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕಿದ್ದ ಮಗು ರಿವಾನ್​, 12ನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದು ಆತನ ಪಾಲಕರಿಗೆ ಬಹುದೊಡ್ಡ ಶಾಕ್​. ಅದಷ್ಟೇ ಅಲ್ಲ, ಸಂಭ್ರಮದಲ್ಲಿ ಪಾಲ್ಗೊಳ್ಳಲು ಬಂದವರೆಲ್ಲೂ ದುಃಖ ಮಡುಗಟ್ಟಿತ್ತು.

ಸತ್ಯೇಂದ್ರ ಕಸನಾ ತನ್ನ ಒಂದು ವರ್ಷದ ಮಗನ ಹುಟ್ಟುಹಬ್ಬ ಆಚರಿಸಲು ಭರ್ಜರಿ ಸಿದ್ಧತೆ ನಡೆಸಿದ್ದರು. ಹೀಗಾಗಿ ಕೆಲವು ಅತಿಥಿಗಳು ಪಾಲ್ಗೊಂಡಿದ್ದರು. ಮನೆಯನ್ನೆಲ್ಲ ಶೃಂಗರಿಸಲಾಗಿತ್ತು. ಆದರೆ ಈ ಸಡಗರದ ಮಧ್ಯೆ ಮಗು ಫ್ಲ್ಯಾಟ್​​ನ ಬಾಗಿಲ ಬಳಿ ಆಡುತ್ತಿರುವುದನ್ನು ಯಾರೂ ಗಮನಿಸಲೇ ಇಲ್ಲ. ರಿವಾನ್​ ಆಡುತ್ತ, ಆಡುತ್ತ ಬಾಗಿಲಿಂದ ಮೆಟ್ಟಿಲುಗಳ ಕೆಳಗೆ ಬಿದ್ದ. ಅದೂ 12ನೇ ಮಹಡಿಯಿಂದ ಕೆಳಗೆ ಬಿದ್ದ ಕಾರಣ, ಅವನ ಜೀವ ಉಳಿಯಲೇ ಇಲ್ಲ. ಕಸನ್​ ಮನೆಯ ಎದುರಿನ ಮೆಟ್ಟಿಲುಗಳ ವಿಡಿಯೋ ಕೂಡ ವೈರಲ್ ಆಗಿದೆ. ಅದಕ್ಕೆ ಕಬ್ಬಿಣದ ಹಿಡಿಕೆಗಳಿವೆ.

ಇದನ್ನೂ ಓದಿ: ರಾಗಿಣಿ ಹಾಗೂ ಸಂಜನಾ ಡ್ರಗ್ ಸೇವನೆ ದೃಢ; ಮತ್ತೆ ಜೈಲು ಸೇರಲಿದ್ದಾರಾ ನಟಿಯರು? ಮುಂದಿನ ಆಯ್ಕೆ ಏನು?

ನಂಗೇನೂ ಗೊತ್ತಿಲ್ಲ, ಎಫ್​​ಎಸ್​ಎಲ್​ ವರದಿ ಬಗ್ಗೆ ಮಾಹಿತಿ ಇಲ್ಲ: ಡ್ರಗ್​ ಸೇವನೆ ಬಗ್ಗೆ ಪ್ರತಿಕ್ರಿಯಿಸದ ಸಂಜನಾ ಗಲ್ರಾನಿ

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು