AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟಿದ ದಿನವೇ 12ನೇ ಮಹಡಿಯಿಂದ ಬಿದ್ದು ಮೃತಪಟ್ಟ 1 ವರ್ಷದ ಮಗು; ಒಂದು ಕ್ಷಣ ಮೈಮರೆತಿದ್ದಕ್ಕೆ ದೊಡ್ಡ ಅನಾಹುತ

ಸತ್ಯೇಂದ್ರ ಕಸನಾ ತನ್ನ ಒಂದು ವರ್ಷದ ಮಗನ ಹುಟ್ಟುಹಬ್ಬ ಆಚರಿಸಲು ಭರ್ಜರಿ ಸಿದ್ಧತೆ ನಡೆಸಿದ್ದರು. ಹೀಗಾಗಿ ಕೆಲವು ಅತಿಥಿಗಳು ಪಾಲ್ಗೊಂಡಿದ್ದರು.

ಹುಟ್ಟಿದ ದಿನವೇ 12ನೇ ಮಹಡಿಯಿಂದ ಬಿದ್ದು ಮೃತಪಟ್ಟ 1 ವರ್ಷದ ಮಗು; ಒಂದು ಕ್ಷಣ ಮೈಮರೆತಿದ್ದಕ್ಕೆ ದೊಡ್ಡ ಅನಾಹುತ
ಮೆಟ್ಟಿಲುಗಳಿಂದ ಕೆಳಗೆ ಬಿದ್ದ ಮಗು
TV9 Web
| Edited By: |

Updated on: Aug 24, 2021 | 11:53 AM

Share

ಗ್ರೇಟರ್​ ನೊಯ್ಡಾ: ಒಂದು ವರ್ಷದ ಮಗುವಿನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮನೆ ಒಂದೇ ಕ್ಷಣದಲ್ಲಿ ಸೂತಕದ ಮನೆಯಾಗಿ, ಶೋಕದ ಮನೆಯಾಗಿ ಮಾರ್ಪಾಡದ ದುರ್ಘಟನೆ ಗ್ರೇಟರ್​ ನೊಯ್ಡಾದ ಬಿಸ್ರಕ್​ ಪೊಲೀಸ್​ ಸ್ಟೇಶನ್​ ವ್ಯಾಪ್ತಿಯ ಕಾಸಾ ಗ್ರೀನ್​ ಅಪಾರ್ಟ್​​ಮೆಂಟ್​​ನಲ್ಲಿ ನಡೆದಿದೆ. ಅಂದು ಒಂದನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕಿದ್ದ ಮಗು ರಿವಾನ್​, 12ನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದು ಆತನ ಪಾಲಕರಿಗೆ ಬಹುದೊಡ್ಡ ಶಾಕ್​. ಅದಷ್ಟೇ ಅಲ್ಲ, ಸಂಭ್ರಮದಲ್ಲಿ ಪಾಲ್ಗೊಳ್ಳಲು ಬಂದವರೆಲ್ಲೂ ದುಃಖ ಮಡುಗಟ್ಟಿತ್ತು.

ಸತ್ಯೇಂದ್ರ ಕಸನಾ ತನ್ನ ಒಂದು ವರ್ಷದ ಮಗನ ಹುಟ್ಟುಹಬ್ಬ ಆಚರಿಸಲು ಭರ್ಜರಿ ಸಿದ್ಧತೆ ನಡೆಸಿದ್ದರು. ಹೀಗಾಗಿ ಕೆಲವು ಅತಿಥಿಗಳು ಪಾಲ್ಗೊಂಡಿದ್ದರು. ಮನೆಯನ್ನೆಲ್ಲ ಶೃಂಗರಿಸಲಾಗಿತ್ತು. ಆದರೆ ಈ ಸಡಗರದ ಮಧ್ಯೆ ಮಗು ಫ್ಲ್ಯಾಟ್​​ನ ಬಾಗಿಲ ಬಳಿ ಆಡುತ್ತಿರುವುದನ್ನು ಯಾರೂ ಗಮನಿಸಲೇ ಇಲ್ಲ. ರಿವಾನ್​ ಆಡುತ್ತ, ಆಡುತ್ತ ಬಾಗಿಲಿಂದ ಮೆಟ್ಟಿಲುಗಳ ಕೆಳಗೆ ಬಿದ್ದ. ಅದೂ 12ನೇ ಮಹಡಿಯಿಂದ ಕೆಳಗೆ ಬಿದ್ದ ಕಾರಣ, ಅವನ ಜೀವ ಉಳಿಯಲೇ ಇಲ್ಲ. ಕಸನ್​ ಮನೆಯ ಎದುರಿನ ಮೆಟ್ಟಿಲುಗಳ ವಿಡಿಯೋ ಕೂಡ ವೈರಲ್ ಆಗಿದೆ. ಅದಕ್ಕೆ ಕಬ್ಬಿಣದ ಹಿಡಿಕೆಗಳಿವೆ.

ಇದನ್ನೂ ಓದಿ: ರಾಗಿಣಿ ಹಾಗೂ ಸಂಜನಾ ಡ್ರಗ್ ಸೇವನೆ ದೃಢ; ಮತ್ತೆ ಜೈಲು ಸೇರಲಿದ್ದಾರಾ ನಟಿಯರು? ಮುಂದಿನ ಆಯ್ಕೆ ಏನು?

ನಂಗೇನೂ ಗೊತ್ತಿಲ್ಲ, ಎಫ್​​ಎಸ್​ಎಲ್​ ವರದಿ ಬಗ್ಗೆ ಮಾಹಿತಿ ಇಲ್ಲ: ಡ್ರಗ್​ ಸೇವನೆ ಬಗ್ಗೆ ಪ್ರತಿಕ್ರಿಯಿಸದ ಸಂಜನಾ ಗಲ್ರಾನಿ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ