AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟಿದ ದಿನವೇ 12ನೇ ಮಹಡಿಯಿಂದ ಬಿದ್ದು ಮೃತಪಟ್ಟ 1 ವರ್ಷದ ಮಗು; ಒಂದು ಕ್ಷಣ ಮೈಮರೆತಿದ್ದಕ್ಕೆ ದೊಡ್ಡ ಅನಾಹುತ

ಸತ್ಯೇಂದ್ರ ಕಸನಾ ತನ್ನ ಒಂದು ವರ್ಷದ ಮಗನ ಹುಟ್ಟುಹಬ್ಬ ಆಚರಿಸಲು ಭರ್ಜರಿ ಸಿದ್ಧತೆ ನಡೆಸಿದ್ದರು. ಹೀಗಾಗಿ ಕೆಲವು ಅತಿಥಿಗಳು ಪಾಲ್ಗೊಂಡಿದ್ದರು.

ಹುಟ್ಟಿದ ದಿನವೇ 12ನೇ ಮಹಡಿಯಿಂದ ಬಿದ್ದು ಮೃತಪಟ್ಟ 1 ವರ್ಷದ ಮಗು; ಒಂದು ಕ್ಷಣ ಮೈಮರೆತಿದ್ದಕ್ಕೆ ದೊಡ್ಡ ಅನಾಹುತ
ಮೆಟ್ಟಿಲುಗಳಿಂದ ಕೆಳಗೆ ಬಿದ್ದ ಮಗು
TV9 Web
| Updated By: Lakshmi Hegde|

Updated on: Aug 24, 2021 | 11:53 AM

Share

ಗ್ರೇಟರ್​ ನೊಯ್ಡಾ: ಒಂದು ವರ್ಷದ ಮಗುವಿನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮನೆ ಒಂದೇ ಕ್ಷಣದಲ್ಲಿ ಸೂತಕದ ಮನೆಯಾಗಿ, ಶೋಕದ ಮನೆಯಾಗಿ ಮಾರ್ಪಾಡದ ದುರ್ಘಟನೆ ಗ್ರೇಟರ್​ ನೊಯ್ಡಾದ ಬಿಸ್ರಕ್​ ಪೊಲೀಸ್​ ಸ್ಟೇಶನ್​ ವ್ಯಾಪ್ತಿಯ ಕಾಸಾ ಗ್ರೀನ್​ ಅಪಾರ್ಟ್​​ಮೆಂಟ್​​ನಲ್ಲಿ ನಡೆದಿದೆ. ಅಂದು ಒಂದನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕಿದ್ದ ಮಗು ರಿವಾನ್​, 12ನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದು ಆತನ ಪಾಲಕರಿಗೆ ಬಹುದೊಡ್ಡ ಶಾಕ್​. ಅದಷ್ಟೇ ಅಲ್ಲ, ಸಂಭ್ರಮದಲ್ಲಿ ಪಾಲ್ಗೊಳ್ಳಲು ಬಂದವರೆಲ್ಲೂ ದುಃಖ ಮಡುಗಟ್ಟಿತ್ತು.

ಸತ್ಯೇಂದ್ರ ಕಸನಾ ತನ್ನ ಒಂದು ವರ್ಷದ ಮಗನ ಹುಟ್ಟುಹಬ್ಬ ಆಚರಿಸಲು ಭರ್ಜರಿ ಸಿದ್ಧತೆ ನಡೆಸಿದ್ದರು. ಹೀಗಾಗಿ ಕೆಲವು ಅತಿಥಿಗಳು ಪಾಲ್ಗೊಂಡಿದ್ದರು. ಮನೆಯನ್ನೆಲ್ಲ ಶೃಂಗರಿಸಲಾಗಿತ್ತು. ಆದರೆ ಈ ಸಡಗರದ ಮಧ್ಯೆ ಮಗು ಫ್ಲ್ಯಾಟ್​​ನ ಬಾಗಿಲ ಬಳಿ ಆಡುತ್ತಿರುವುದನ್ನು ಯಾರೂ ಗಮನಿಸಲೇ ಇಲ್ಲ. ರಿವಾನ್​ ಆಡುತ್ತ, ಆಡುತ್ತ ಬಾಗಿಲಿಂದ ಮೆಟ್ಟಿಲುಗಳ ಕೆಳಗೆ ಬಿದ್ದ. ಅದೂ 12ನೇ ಮಹಡಿಯಿಂದ ಕೆಳಗೆ ಬಿದ್ದ ಕಾರಣ, ಅವನ ಜೀವ ಉಳಿಯಲೇ ಇಲ್ಲ. ಕಸನ್​ ಮನೆಯ ಎದುರಿನ ಮೆಟ್ಟಿಲುಗಳ ವಿಡಿಯೋ ಕೂಡ ವೈರಲ್ ಆಗಿದೆ. ಅದಕ್ಕೆ ಕಬ್ಬಿಣದ ಹಿಡಿಕೆಗಳಿವೆ.

ಇದನ್ನೂ ಓದಿ: ರಾಗಿಣಿ ಹಾಗೂ ಸಂಜನಾ ಡ್ರಗ್ ಸೇವನೆ ದೃಢ; ಮತ್ತೆ ಜೈಲು ಸೇರಲಿದ್ದಾರಾ ನಟಿಯರು? ಮುಂದಿನ ಆಯ್ಕೆ ಏನು?

ನಂಗೇನೂ ಗೊತ್ತಿಲ್ಲ, ಎಫ್​​ಎಸ್​ಎಲ್​ ವರದಿ ಬಗ್ಗೆ ಮಾಹಿತಿ ಇಲ್ಲ: ಡ್ರಗ್​ ಸೇವನೆ ಬಗ್ಗೆ ಪ್ರತಿಕ್ರಿಯಿಸದ ಸಂಜನಾ ಗಲ್ರಾನಿ

ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಅನುಮಾನಾಸ್ಪದ ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳೋದೇನು ನೋಡಿ
ಅನುಮಾನಾಸ್ಪದ ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳೋದೇನು ನೋಡಿ
ಒಬ್ಬರದ್ದು ಕಣ್ಣೀರು, ಇನ್ನೊಬ್ಬರದ್ದು ಹರಟೆ; ಒಂದೇ ಬ್ಯಾರಕ್​ನಲ್ಲಿ ಗ್ಯಾಂಗ
ಒಬ್ಬರದ್ದು ಕಣ್ಣೀರು, ಇನ್ನೊಬ್ಬರದ್ದು ಹರಟೆ; ಒಂದೇ ಬ್ಯಾರಕ್​ನಲ್ಲಿ ಗ್ಯಾಂಗ