AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amarnath Yatra 2021: ಅಮರನಾಥ ದೇಗುಲದಲ್ಲಿ ವರ್ಚ್ಯುವಲ್ ದರ್ಶನ, ಆರತಿ ಇಂದಿನಿಂದ ಪ್ರಾರಂಭ..

ಪ್ರಸಕ್ತ ವರ್ಷ ಮೊದಲು ಒಂದು ಬಾರಿ ಅಮರನಾಥ ಯಾತ್ರೆ ಮುಂದೂಡಲ್ಪಟ್ಟಿತ್ತು. ಆದರೆ ಬಳಿಕ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಅಮರನಾಥ ದೇವಸ್ಥಾನದ ಮಂಡಳಿಯೊಂದಿಗೆ ಚರ್ಚೆ ನಡೆಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ.

Amarnath Yatra 2021: ಅಮರನಾಥ ದೇಗುಲದಲ್ಲಿ ವರ್ಚ್ಯುವಲ್ ದರ್ಶನ, ಆರತಿ ಇಂದಿನಿಂದ ಪ್ರಾರಂಭ..
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Jun 28, 2021 | 1:32 PM

ಶ್ರೀನಗರ: ಈ ವರ್ಷ ಕೊವಿಡ್​ 19 ಕಾರಣದಿಂದಾಗಿ ಅಮರನಾಥ ಯಾತ್ರೆ ರದ್ದುಗೊಂಡಿದ್ದು, ಆನ್​ಲೈನ್​ನಲ್ಲಿ ದೇವರ ದರ್ಶನ ಪಡೆದು, ಆರತಿ ನೆರವೇರಿಸಲು ಅವಕಾಶ ಮಾಡಿಕೊಡಲಾಗಿದೆ. ಅಮರನಾಥ ಯಾತ್ರೆ ಹಿಂದುಗಳ ಪವಿತ್ರ ಯಾತ್ರೆಯಲ್ಲೊಂದಾಗಿದೆ. ಕೊವಿಡ್​ 19 ಸೋಂಕಿನ ಕಾರಣದಿಂದ ಕಳೆದ ವರ್ಷವೂ ಅಮರನಾಥ ಯಾತ್ರೆ ರದ್ದಾಗುತ್ತಿದೆ. ಆದರೆ ಭಕ್ತರಿಗೆ ನಿರಾಸೆ ಆಗದಿರಲೆಂದು ಇಂದಿನಿಂದಲೇ ವರ್ಚ್ಯುವಲ್​ ಆರತಿ ಮತ್ತು ದರ್ಶನ ವ್ಯವಸ್ಥೆ ಮಾಡಲಾಗಿದೆ.

ಈ ವರ್ಷ ಅಮರನಾಥ ಯಾತ್ರೆ ಸಾಂಕೇತಿಕವಾಗಿ ನಡೆಯಲಿದೆ. ಇಲ್ಲಿನ ಗುಹೆಗೆ ಸಂಬಂಧಪಟ್ಟ ಎಲ್ಲ ಧಾರ್ಮಿಕ ಕಾರ್ಯಕ್ರಮಗಳೂ ವರ್ಚ್ಯುವಲ್​ ಆಗಿಯೇ ನೆರವೇರಲಿದೆ ಎಂದು ಜೂನ್​ 21ರಂದು ಲೆಫ್ಟಿನೆಂಟ್​ ಗವರ್ನರ್​ ಮನೋಜ್​ ಸಿನ್ಹಾ ಹೇಳಿದ್ದರು.

ಆನ್​ಲೈನ್ ಆರತಿ ಜೂ.28ರಿಂದ ಆಗಸ್ಟ್​ 22ರವರೆಗೆ ದಿನದಲ್ಲಿ ಒಂದು ತಾಸು ನಡೆಯಲಿದೆ. ಮುಂಜಾನೆ 6ರಿಂದ 6.30ರವರೆಗೆ ಮತ್ತು ಸಂಜೆ 5.30ರವರೆಗೆ ಕಾಲಾವಕಾಶ ಕೊಡಲಾಗಿದೆ. ಇದು ಶ್ರೀ ಅಮರನಾಥ್​ ಜಿ ವೆಬ್​ಸೈಟ್​, ಆ್ಯಪ್​ ಮತ್ತು ಎಂಎಚ್​ 1 ಪ್ರೈಮ್​​ನಲ್ಲಿ ನೇರಪ್ರಸಾರ ಆಗಲಿದೆ.

ಪ್ರಸಕ್ತ ವರ್ಷ ಮೊದಲು ಒಂದು ಬಾರಿ ಅಮರನಾಥ ಯಾತ್ರೆ ಮುಂದೂಡಲ್ಪಟ್ಟಿತ್ತು. ಆದರೆ ಬಳಿಕ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಅಮರನಾಥ ದೇವಸ್ಥಾನದ ಮಂಡಳಿಯೊಂದಿಗೆ ಚರ್ಚೆ ನಡೆಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮನೋಜ್​ ಸಿನ್ಹಾ ಟ್ವೀಟ್ ಮಾಡಿದ್ದರು. ಹಿಮಾಲಯದ ಮೇಲಿರುವ ಅಮರನಾಥ ದೇಗುಲಕ್ಕೆ ಯಾತ್ರೆ ಈ ಬಾರಿ ಜೂನ್​ 28ರಿಂದ ಪಹಲ್ಗಾಮ್​ ಮತ್ತು ಬಲ್ಟಾಲ್​ ಮಾರ್ಗದಲ್ಲಿ ಪ್ರಾರಂಭವಾಗಲಿತ್ತು. ಹಾಗೇ ಆಗಸ್ಟ್​22ರಂದು ಮುಕ್ತಾಯಗೊಳ್ಳಬೇಕಿತ್ತು.

ಇದನ್ನೂ ಓದಿ:ಲಾಕ್‌ಡೌನ್‌ ತೆರವಾದರೂ ಸುಧಾರಿಸಿಲ್ಲ ನೇಕಾರರ ಬದುಕು; ಬಾಗಲಕೋಟೆಯಲ್ಲಿ ನೇಯ್ದ ಬಟ್ಟೆ ಮನೆಯಲ್ಲೇ ರಾಶಿ 

ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ