AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಜಿಲ್ಲೆ ಯಾವ ಕೆಟಗರಿಯಲ್ಲಿದೆ ಅನ್ನೋದರ ಮೇಲೆ ಲಾಕ್​ಡೌನ್ ಭವಿಷ್ಯ ನಿರ್ಧಾರ!

ದೆಹಲಿ: ನೆರೆಯ ಚೀನಾ ಹುಟ್ಟುಹಾಕಿರುವ ಡ್ರ್ಯಾಗನ್ ವೈರಸ್​ ಇಡೀ ಜಗತ್ತಿನಲ್ಲೇ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಭಾರತವೂ ಇದರಿಂದ ಹೊರತಾಗಿಲ್ಲ. ಆದ್ರೆ ಪ್ರಮಾಣ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಲಾಕ್​ಡೌನ್​​ ಮಾರ್ಗಸೂಚಿಗಳು ಇತರೆ ದೇಶಗಳಿಗೂ ದಾರಿದೀಪವಾಗಿ ಗೋಚರಿಸಿದೆ. ಹಾಗಾಗಿ ಲಾಕ್​ಡೌ​ನ್ ಹೆಚ್ಚು ಮಹತ್ವ ಪಡೆದುಕೊಂಡಿದೆ. ಈ ಮಧ್ಯೆ, ಲಾಕ್​ಡೌನ್​ನಿಂದ ತಕ್ಷಣಕ್ಕೆ ಜನಜೀವನ ಏರುಪೇರಾಗಿದೆ. ಜನಕ್ಕೂ ಈ ಲಾಕ್​ಡೌನ್​ ಸಾಕಪ್ಪಾ ಅನಿಸಿದೆ. ಆದ್ರೆ ನಿಮ್ಮ ಜಿಲ್ಲೆ ಯಾವ ಕೆಟಗರಿಯಲ್ಲಿದೆ ಅನ್ನೋದರ ಮೇಲೆ ಲಾಕ್​ಡೌನ್ ಭವಿಷ್ಯ […]

ನಿಮ್ಮ ಜಿಲ್ಲೆ ಯಾವ ಕೆಟಗರಿಯಲ್ಲಿದೆ ಅನ್ನೋದರ ಮೇಲೆ ಲಾಕ್​ಡೌನ್ ಭವಿಷ್ಯ ನಿರ್ಧಾರ!
ಸಾಧು ಶ್ರೀನಾಥ್​
|

Updated on:Apr 27, 2020 | 1:53 PM

Share

ದೆಹಲಿ: ನೆರೆಯ ಚೀನಾ ಹುಟ್ಟುಹಾಕಿರುವ ಡ್ರ್ಯಾಗನ್ ವೈರಸ್​ ಇಡೀ ಜಗತ್ತಿನಲ್ಲೇ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಭಾರತವೂ ಇದರಿಂದ ಹೊರತಾಗಿಲ್ಲ. ಆದ್ರೆ ಪ್ರಮಾಣ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಲಾಕ್​ಡೌನ್​​ ಮಾರ್ಗಸೂಚಿಗಳು ಇತರೆ ದೇಶಗಳಿಗೂ ದಾರಿದೀಪವಾಗಿ ಗೋಚರಿಸಿದೆ.

ಹಾಗಾಗಿ ಲಾಕ್​ಡೌ​ನ್ ಹೆಚ್ಚು ಮಹತ್ವ ಪಡೆದುಕೊಂಡಿದೆ. ಈ ಮಧ್ಯೆ, ಲಾಕ್​ಡೌನ್​ನಿಂದ ತಕ್ಷಣಕ್ಕೆ ಜನಜೀವನ ಏರುಪೇರಾಗಿದೆ. ಜನಕ್ಕೂ ಈ ಲಾಕ್​ಡೌನ್​ ಸಾಕಪ್ಪಾ ಅನಿಸಿದೆ. ಆದ್ರೆ ನಿಮ್ಮ ಜಿಲ್ಲೆ ಯಾವ ಕೆಟಗರಿಯಲ್ಲಿದೆ ಅನ್ನೋದರ ಮೇಲೆ ಲಾಕ್​ಡೌನ್ ಭವಿಷ್ಯ ನಿರ್ಧಾರವಾಗಲಿದೆ.

ಈ ಬಗ್ಗೆ ಇಂದು ನಡೆದ ಪ್ರಧಾನಿ ಮೋದಿ ವಿಡಿಯೋ ಸಂವಾದ ಸುಳಿವು ನೀಡಿದೆ. ದೇಶದಲ್ಲಿ 300 ಜಿಲ್ಲೆ ಕೊರೊನಾ ಮುಕ್ತವಾಗಿವೆ‌. ಹಾಗಾಗಿ 300 ಜಿಲ್ಲೆಗಳಿಗೆ ಲಾಕ್​ಡೌನ್​ನಿಂದ ವಿನಾಯಿತಿ ಸಿಗಲಿದೆ. ಇನ್ನು, 127 ಜಿಲ್ಲೆಗಳು ರೆಡ್ ಜೋನ್​ನಲ್ಲಿವೆ‌. 127 ಜಿಲ್ಲೆಗಳಿಗೆ ಲಾಕ್​ಡೌನ್​ನಿಂದ ವಿನಾಯಿತಿ ಸಿಗಲ್ಲ‌. 297 ಜಿಲ್ಲೆಗಳಲ್ಲಿ ಐದಕ್ಕಿಂತ ಹೆಚ್ಚಿನ ಕೊರೊನಾ ಪಾಸಿಟಿವ್ ಪ್ರಕರಣಗಳಿವೆ‌. ಅಲ್ಲಿ ಬಿಲ್ಕುಲ್ ಲಾಕ್​ಡೌನ್​ಗೆ ವಿನಾಯ್ತಿ ಇಲ್ಲವೇ ಇಲ್ಲ.

ಆಯಾ ರಾಜ್ಯಗಳು ತಮ್ಮ ರಾಜ್ಯದಲ್ಲಿನ ಕೊರೊನಾ ಸ್ಥಿತಿಗೆ ಅನುಗುಣವಾಗಿ ಲಾಕ್ ಡೌನ್ ವಿನಾಯಿತಿ ಬಗ್ಗೆ ತೀರ್ಮಾನ ತೆಗೆದುಕೊಳ್ಳಬಹುದು . ಹೀಗಾಗಿ ಕೊರೊನಾ ಪಾಸಿಟಿವ್ ಪ್ರಕರಣ ಕಡಿಮೆ ಇರುವ ಜಿಲ್ಲೆಯಲ್ಲಿ ಲಾಕ್ ಡೌನ್ ವಿನಾಯಿತಿ ನೀಡುವುದು ರಾಜ್ಯದ ವಿವೇಚನೆಗೆ ಬಿಟ್ಟ ವಿಚಾರ ಎಂದು ತಿಳಿದುಬಂದಿದೆ.

Published On - 1:45 pm, Mon, 27 April 20

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ