AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಜಿಲ್ಲೆ ಯಾವ ಕೆಟಗರಿಯಲ್ಲಿದೆ ಅನ್ನೋದರ ಮೇಲೆ ಲಾಕ್​ಡೌನ್ ಭವಿಷ್ಯ ನಿರ್ಧಾರ!

ದೆಹಲಿ: ನೆರೆಯ ಚೀನಾ ಹುಟ್ಟುಹಾಕಿರುವ ಡ್ರ್ಯಾಗನ್ ವೈರಸ್​ ಇಡೀ ಜಗತ್ತಿನಲ್ಲೇ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಭಾರತವೂ ಇದರಿಂದ ಹೊರತಾಗಿಲ್ಲ. ಆದ್ರೆ ಪ್ರಮಾಣ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಲಾಕ್​ಡೌನ್​​ ಮಾರ್ಗಸೂಚಿಗಳು ಇತರೆ ದೇಶಗಳಿಗೂ ದಾರಿದೀಪವಾಗಿ ಗೋಚರಿಸಿದೆ. ಹಾಗಾಗಿ ಲಾಕ್​ಡೌ​ನ್ ಹೆಚ್ಚು ಮಹತ್ವ ಪಡೆದುಕೊಂಡಿದೆ. ಈ ಮಧ್ಯೆ, ಲಾಕ್​ಡೌನ್​ನಿಂದ ತಕ್ಷಣಕ್ಕೆ ಜನಜೀವನ ಏರುಪೇರಾಗಿದೆ. ಜನಕ್ಕೂ ಈ ಲಾಕ್​ಡೌನ್​ ಸಾಕಪ್ಪಾ ಅನಿಸಿದೆ. ಆದ್ರೆ ನಿಮ್ಮ ಜಿಲ್ಲೆ ಯಾವ ಕೆಟಗರಿಯಲ್ಲಿದೆ ಅನ್ನೋದರ ಮೇಲೆ ಲಾಕ್​ಡೌನ್ ಭವಿಷ್ಯ […]

ನಿಮ್ಮ ಜಿಲ್ಲೆ ಯಾವ ಕೆಟಗರಿಯಲ್ಲಿದೆ ಅನ್ನೋದರ ಮೇಲೆ ಲಾಕ್​ಡೌನ್ ಭವಿಷ್ಯ ನಿರ್ಧಾರ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 27, 2020 | 1:53 PM

Share

ದೆಹಲಿ: ನೆರೆಯ ಚೀನಾ ಹುಟ್ಟುಹಾಕಿರುವ ಡ್ರ್ಯಾಗನ್ ವೈರಸ್​ ಇಡೀ ಜಗತ್ತಿನಲ್ಲೇ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಭಾರತವೂ ಇದರಿಂದ ಹೊರತಾಗಿಲ್ಲ. ಆದ್ರೆ ಪ್ರಮಾಣ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಲಾಕ್​ಡೌನ್​​ ಮಾರ್ಗಸೂಚಿಗಳು ಇತರೆ ದೇಶಗಳಿಗೂ ದಾರಿದೀಪವಾಗಿ ಗೋಚರಿಸಿದೆ.

ಹಾಗಾಗಿ ಲಾಕ್​ಡೌ​ನ್ ಹೆಚ್ಚು ಮಹತ್ವ ಪಡೆದುಕೊಂಡಿದೆ. ಈ ಮಧ್ಯೆ, ಲಾಕ್​ಡೌನ್​ನಿಂದ ತಕ್ಷಣಕ್ಕೆ ಜನಜೀವನ ಏರುಪೇರಾಗಿದೆ. ಜನಕ್ಕೂ ಈ ಲಾಕ್​ಡೌನ್​ ಸಾಕಪ್ಪಾ ಅನಿಸಿದೆ. ಆದ್ರೆ ನಿಮ್ಮ ಜಿಲ್ಲೆ ಯಾವ ಕೆಟಗರಿಯಲ್ಲಿದೆ ಅನ್ನೋದರ ಮೇಲೆ ಲಾಕ್​ಡೌನ್ ಭವಿಷ್ಯ ನಿರ್ಧಾರವಾಗಲಿದೆ.

ಈ ಬಗ್ಗೆ ಇಂದು ನಡೆದ ಪ್ರಧಾನಿ ಮೋದಿ ವಿಡಿಯೋ ಸಂವಾದ ಸುಳಿವು ನೀಡಿದೆ. ದೇಶದಲ್ಲಿ 300 ಜಿಲ್ಲೆ ಕೊರೊನಾ ಮುಕ್ತವಾಗಿವೆ‌. ಹಾಗಾಗಿ 300 ಜಿಲ್ಲೆಗಳಿಗೆ ಲಾಕ್​ಡೌನ್​ನಿಂದ ವಿನಾಯಿತಿ ಸಿಗಲಿದೆ. ಇನ್ನು, 127 ಜಿಲ್ಲೆಗಳು ರೆಡ್ ಜೋನ್​ನಲ್ಲಿವೆ‌. 127 ಜಿಲ್ಲೆಗಳಿಗೆ ಲಾಕ್​ಡೌನ್​ನಿಂದ ವಿನಾಯಿತಿ ಸಿಗಲ್ಲ‌. 297 ಜಿಲ್ಲೆಗಳಲ್ಲಿ ಐದಕ್ಕಿಂತ ಹೆಚ್ಚಿನ ಕೊರೊನಾ ಪಾಸಿಟಿವ್ ಪ್ರಕರಣಗಳಿವೆ‌. ಅಲ್ಲಿ ಬಿಲ್ಕುಲ್ ಲಾಕ್​ಡೌನ್​ಗೆ ವಿನಾಯ್ತಿ ಇಲ್ಲವೇ ಇಲ್ಲ.

ಆಯಾ ರಾಜ್ಯಗಳು ತಮ್ಮ ರಾಜ್ಯದಲ್ಲಿನ ಕೊರೊನಾ ಸ್ಥಿತಿಗೆ ಅನುಗುಣವಾಗಿ ಲಾಕ್ ಡೌನ್ ವಿನಾಯಿತಿ ಬಗ್ಗೆ ತೀರ್ಮಾನ ತೆಗೆದುಕೊಳ್ಳಬಹುದು . ಹೀಗಾಗಿ ಕೊರೊನಾ ಪಾಸಿಟಿವ್ ಪ್ರಕರಣ ಕಡಿಮೆ ಇರುವ ಜಿಲ್ಲೆಯಲ್ಲಿ ಲಾಕ್ ಡೌನ್ ವಿನಾಯಿತಿ ನೀಡುವುದು ರಾಜ್ಯದ ವಿವೇಚನೆಗೆ ಬಿಟ್ಟ ವಿಚಾರ ಎಂದು ತಿಳಿದುಬಂದಿದೆ.

Published On - 1:45 pm, Mon, 27 April 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ