AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಜಿಲ್ಲೆ ಯಾವ ಕೆಟಗರಿಯಲ್ಲಿದೆ ಅನ್ನೋದರ ಮೇಲೆ ಲಾಕ್​ಡೌನ್ ಭವಿಷ್ಯ ನಿರ್ಧಾರ!

ದೆಹಲಿ: ನೆರೆಯ ಚೀನಾ ಹುಟ್ಟುಹಾಕಿರುವ ಡ್ರ್ಯಾಗನ್ ವೈರಸ್​ ಇಡೀ ಜಗತ್ತಿನಲ್ಲೇ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಭಾರತವೂ ಇದರಿಂದ ಹೊರತಾಗಿಲ್ಲ. ಆದ್ರೆ ಪ್ರಮಾಣ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಲಾಕ್​ಡೌನ್​​ ಮಾರ್ಗಸೂಚಿಗಳು ಇತರೆ ದೇಶಗಳಿಗೂ ದಾರಿದೀಪವಾಗಿ ಗೋಚರಿಸಿದೆ. ಹಾಗಾಗಿ ಲಾಕ್​ಡೌ​ನ್ ಹೆಚ್ಚು ಮಹತ್ವ ಪಡೆದುಕೊಂಡಿದೆ. ಈ ಮಧ್ಯೆ, ಲಾಕ್​ಡೌನ್​ನಿಂದ ತಕ್ಷಣಕ್ಕೆ ಜನಜೀವನ ಏರುಪೇರಾಗಿದೆ. ಜನಕ್ಕೂ ಈ ಲಾಕ್​ಡೌನ್​ ಸಾಕಪ್ಪಾ ಅನಿಸಿದೆ. ಆದ್ರೆ ನಿಮ್ಮ ಜಿಲ್ಲೆ ಯಾವ ಕೆಟಗರಿಯಲ್ಲಿದೆ ಅನ್ನೋದರ ಮೇಲೆ ಲಾಕ್​ಡೌನ್ ಭವಿಷ್ಯ […]

ನಿಮ್ಮ ಜಿಲ್ಲೆ ಯಾವ ಕೆಟಗರಿಯಲ್ಲಿದೆ ಅನ್ನೋದರ ಮೇಲೆ ಲಾಕ್​ಡೌನ್ ಭವಿಷ್ಯ ನಿರ್ಧಾರ!
ಸಾಧು ಶ್ರೀನಾಥ್​
|

Updated on:Apr 27, 2020 | 1:53 PM

Share

ದೆಹಲಿ: ನೆರೆಯ ಚೀನಾ ಹುಟ್ಟುಹಾಕಿರುವ ಡ್ರ್ಯಾಗನ್ ವೈರಸ್​ ಇಡೀ ಜಗತ್ತಿನಲ್ಲೇ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಭಾರತವೂ ಇದರಿಂದ ಹೊರತಾಗಿಲ್ಲ. ಆದ್ರೆ ಪ್ರಮಾಣ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಲಾಕ್​ಡೌನ್​​ ಮಾರ್ಗಸೂಚಿಗಳು ಇತರೆ ದೇಶಗಳಿಗೂ ದಾರಿದೀಪವಾಗಿ ಗೋಚರಿಸಿದೆ.

ಹಾಗಾಗಿ ಲಾಕ್​ಡೌ​ನ್ ಹೆಚ್ಚು ಮಹತ್ವ ಪಡೆದುಕೊಂಡಿದೆ. ಈ ಮಧ್ಯೆ, ಲಾಕ್​ಡೌನ್​ನಿಂದ ತಕ್ಷಣಕ್ಕೆ ಜನಜೀವನ ಏರುಪೇರಾಗಿದೆ. ಜನಕ್ಕೂ ಈ ಲಾಕ್​ಡೌನ್​ ಸಾಕಪ್ಪಾ ಅನಿಸಿದೆ. ಆದ್ರೆ ನಿಮ್ಮ ಜಿಲ್ಲೆ ಯಾವ ಕೆಟಗರಿಯಲ್ಲಿದೆ ಅನ್ನೋದರ ಮೇಲೆ ಲಾಕ್​ಡೌನ್ ಭವಿಷ್ಯ ನಿರ್ಧಾರವಾಗಲಿದೆ.

ಈ ಬಗ್ಗೆ ಇಂದು ನಡೆದ ಪ್ರಧಾನಿ ಮೋದಿ ವಿಡಿಯೋ ಸಂವಾದ ಸುಳಿವು ನೀಡಿದೆ. ದೇಶದಲ್ಲಿ 300 ಜಿಲ್ಲೆ ಕೊರೊನಾ ಮುಕ್ತವಾಗಿವೆ‌. ಹಾಗಾಗಿ 300 ಜಿಲ್ಲೆಗಳಿಗೆ ಲಾಕ್​ಡೌನ್​ನಿಂದ ವಿನಾಯಿತಿ ಸಿಗಲಿದೆ. ಇನ್ನು, 127 ಜಿಲ್ಲೆಗಳು ರೆಡ್ ಜೋನ್​ನಲ್ಲಿವೆ‌. 127 ಜಿಲ್ಲೆಗಳಿಗೆ ಲಾಕ್​ಡೌನ್​ನಿಂದ ವಿನಾಯಿತಿ ಸಿಗಲ್ಲ‌. 297 ಜಿಲ್ಲೆಗಳಲ್ಲಿ ಐದಕ್ಕಿಂತ ಹೆಚ್ಚಿನ ಕೊರೊನಾ ಪಾಸಿಟಿವ್ ಪ್ರಕರಣಗಳಿವೆ‌. ಅಲ್ಲಿ ಬಿಲ್ಕುಲ್ ಲಾಕ್​ಡೌನ್​ಗೆ ವಿನಾಯ್ತಿ ಇಲ್ಲವೇ ಇಲ್ಲ.

ಆಯಾ ರಾಜ್ಯಗಳು ತಮ್ಮ ರಾಜ್ಯದಲ್ಲಿನ ಕೊರೊನಾ ಸ್ಥಿತಿಗೆ ಅನುಗುಣವಾಗಿ ಲಾಕ್ ಡೌನ್ ವಿನಾಯಿತಿ ಬಗ್ಗೆ ತೀರ್ಮಾನ ತೆಗೆದುಕೊಳ್ಳಬಹುದು . ಹೀಗಾಗಿ ಕೊರೊನಾ ಪಾಸಿಟಿವ್ ಪ್ರಕರಣ ಕಡಿಮೆ ಇರುವ ಜಿಲ್ಲೆಯಲ್ಲಿ ಲಾಕ್ ಡೌನ್ ವಿನಾಯಿತಿ ನೀಡುವುದು ರಾಜ್ಯದ ವಿವೇಚನೆಗೆ ಬಿಟ್ಟ ವಿಚಾರ ಎಂದು ತಿಳಿದುಬಂದಿದೆ.

Published On - 1:45 pm, Mon, 27 April 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ