AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಜಿಲ್ಲೆ ಯಾವ ಕೆಟಗರಿಯಲ್ಲಿದೆ ಅನ್ನೋದರ ಮೇಲೆ ಲಾಕ್​ಡೌನ್ ಭವಿಷ್ಯ ನಿರ್ಧಾರ!

ದೆಹಲಿ: ನೆರೆಯ ಚೀನಾ ಹುಟ್ಟುಹಾಕಿರುವ ಡ್ರ್ಯಾಗನ್ ವೈರಸ್​ ಇಡೀ ಜಗತ್ತಿನಲ್ಲೇ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಭಾರತವೂ ಇದರಿಂದ ಹೊರತಾಗಿಲ್ಲ. ಆದ್ರೆ ಪ್ರಮಾಣ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಲಾಕ್​ಡೌನ್​​ ಮಾರ್ಗಸೂಚಿಗಳು ಇತರೆ ದೇಶಗಳಿಗೂ ದಾರಿದೀಪವಾಗಿ ಗೋಚರಿಸಿದೆ. ಹಾಗಾಗಿ ಲಾಕ್​ಡೌ​ನ್ ಹೆಚ್ಚು ಮಹತ್ವ ಪಡೆದುಕೊಂಡಿದೆ. ಈ ಮಧ್ಯೆ, ಲಾಕ್​ಡೌನ್​ನಿಂದ ತಕ್ಷಣಕ್ಕೆ ಜನಜೀವನ ಏರುಪೇರಾಗಿದೆ. ಜನಕ್ಕೂ ಈ ಲಾಕ್​ಡೌನ್​ ಸಾಕಪ್ಪಾ ಅನಿಸಿದೆ. ಆದ್ರೆ ನಿಮ್ಮ ಜಿಲ್ಲೆ ಯಾವ ಕೆಟಗರಿಯಲ್ಲಿದೆ ಅನ್ನೋದರ ಮೇಲೆ ಲಾಕ್​ಡೌನ್ ಭವಿಷ್ಯ […]

ನಿಮ್ಮ ಜಿಲ್ಲೆ ಯಾವ ಕೆಟಗರಿಯಲ್ಲಿದೆ ಅನ್ನೋದರ ಮೇಲೆ ಲಾಕ್​ಡೌನ್ ಭವಿಷ್ಯ ನಿರ್ಧಾರ!
ಸಾಧು ಶ್ರೀನಾಥ್​
|

Updated on:Apr 27, 2020 | 1:53 PM

Share

ದೆಹಲಿ: ನೆರೆಯ ಚೀನಾ ಹುಟ್ಟುಹಾಕಿರುವ ಡ್ರ್ಯಾಗನ್ ವೈರಸ್​ ಇಡೀ ಜಗತ್ತಿನಲ್ಲೇ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಭಾರತವೂ ಇದರಿಂದ ಹೊರತಾಗಿಲ್ಲ. ಆದ್ರೆ ಪ್ರಮಾಣ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಲಾಕ್​ಡೌನ್​​ ಮಾರ್ಗಸೂಚಿಗಳು ಇತರೆ ದೇಶಗಳಿಗೂ ದಾರಿದೀಪವಾಗಿ ಗೋಚರಿಸಿದೆ.

ಹಾಗಾಗಿ ಲಾಕ್​ಡೌ​ನ್ ಹೆಚ್ಚು ಮಹತ್ವ ಪಡೆದುಕೊಂಡಿದೆ. ಈ ಮಧ್ಯೆ, ಲಾಕ್​ಡೌನ್​ನಿಂದ ತಕ್ಷಣಕ್ಕೆ ಜನಜೀವನ ಏರುಪೇರಾಗಿದೆ. ಜನಕ್ಕೂ ಈ ಲಾಕ್​ಡೌನ್​ ಸಾಕಪ್ಪಾ ಅನಿಸಿದೆ. ಆದ್ರೆ ನಿಮ್ಮ ಜಿಲ್ಲೆ ಯಾವ ಕೆಟಗರಿಯಲ್ಲಿದೆ ಅನ್ನೋದರ ಮೇಲೆ ಲಾಕ್​ಡೌನ್ ಭವಿಷ್ಯ ನಿರ್ಧಾರವಾಗಲಿದೆ.

ಈ ಬಗ್ಗೆ ಇಂದು ನಡೆದ ಪ್ರಧಾನಿ ಮೋದಿ ವಿಡಿಯೋ ಸಂವಾದ ಸುಳಿವು ನೀಡಿದೆ. ದೇಶದಲ್ಲಿ 300 ಜಿಲ್ಲೆ ಕೊರೊನಾ ಮುಕ್ತವಾಗಿವೆ‌. ಹಾಗಾಗಿ 300 ಜಿಲ್ಲೆಗಳಿಗೆ ಲಾಕ್​ಡೌನ್​ನಿಂದ ವಿನಾಯಿತಿ ಸಿಗಲಿದೆ. ಇನ್ನು, 127 ಜಿಲ್ಲೆಗಳು ರೆಡ್ ಜೋನ್​ನಲ್ಲಿವೆ‌. 127 ಜಿಲ್ಲೆಗಳಿಗೆ ಲಾಕ್​ಡೌನ್​ನಿಂದ ವಿನಾಯಿತಿ ಸಿಗಲ್ಲ‌. 297 ಜಿಲ್ಲೆಗಳಲ್ಲಿ ಐದಕ್ಕಿಂತ ಹೆಚ್ಚಿನ ಕೊರೊನಾ ಪಾಸಿಟಿವ್ ಪ್ರಕರಣಗಳಿವೆ‌. ಅಲ್ಲಿ ಬಿಲ್ಕುಲ್ ಲಾಕ್​ಡೌನ್​ಗೆ ವಿನಾಯ್ತಿ ಇಲ್ಲವೇ ಇಲ್ಲ.

ಆಯಾ ರಾಜ್ಯಗಳು ತಮ್ಮ ರಾಜ್ಯದಲ್ಲಿನ ಕೊರೊನಾ ಸ್ಥಿತಿಗೆ ಅನುಗುಣವಾಗಿ ಲಾಕ್ ಡೌನ್ ವಿನಾಯಿತಿ ಬಗ್ಗೆ ತೀರ್ಮಾನ ತೆಗೆದುಕೊಳ್ಳಬಹುದು . ಹೀಗಾಗಿ ಕೊರೊನಾ ಪಾಸಿಟಿವ್ ಪ್ರಕರಣ ಕಡಿಮೆ ಇರುವ ಜಿಲ್ಲೆಯಲ್ಲಿ ಲಾಕ್ ಡೌನ್ ವಿನಾಯಿತಿ ನೀಡುವುದು ರಾಜ್ಯದ ವಿವೇಚನೆಗೆ ಬಿಟ್ಟ ವಿಚಾರ ಎಂದು ತಿಳಿದುಬಂದಿದೆ.

Published On - 1:45 pm, Mon, 27 April 20

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ