AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ ಗಾಂಧಿ ಪರಿವಾದವರು ಮಾತ್ರ ಕಾಂಗ್ರೆಸ್ ಅಧ್ಯಕ್ಷರಾಗಲು ಸೂಕ್ತ: ಮುನಿಯಪ್ಪ

ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್‌ ನಾಯಕ ಕೆ ಹೆಚ್ ಮುನಿಯಪ್ಪ ಗಾಂಧಿ ಪರಿವಾರದವರೇ ಪಕ್ಷದ ಅಧ್ಯಕ್ಷರಾಗಬೇಕೆಂದು ಇಂದಿನ ಕಾರ್ಯಕಾರಿಣಿ ಸಭೆಯಲ್ಲಿ ಬಲವಾಗಿ ಪ್ರತಿಪಾದಿಸಿರುವ ವಿಷಯ ಮೂಲಗಳು ಬಹಿರಂಗಪಡಿಸಿವೆ. ಶ್ರೀಮತಿ ಸೋನಿಯಾ ಗಾಂಧಿಯವರು ಪಕ್ಷಕ್ಕೆ ನೀಡಿರುವ ಕೊಡುಗೆ ಅಪಾರವಾದದ್ದುಅದನ್ನು ಯಾರೂ ಕಡೆಗಣಿಸುವಂತಿಲ್ಲ ಲೋಕಸಭಾ ಚುನಾವಣೆ ಫಲಿತಾಂಶವನ್ನೇ ಆಧಾರವಾಗಿಟ್ಟುಕೊಂಡು ರಾಹುಲ್ ಗಾಂಧಿ ಪದತ್ಯಾಗ ಮಾಡಿರುವುದು ಸರಿಯಲ್ಲ. 2019 ರ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ದೇಶದಲ್ಲಿ ವಿಭಿನ್ನವಾದ ಸನ್ನಿವೇಶವಿತ್ತು, ನಾನು ಮತ್ತು ಮಲ್ಲಿಕಾರ್ಜುನ ಖರ್ಗೆಯವರು ಸೋಲುವ ಮಾತೇ ಇರಲಿಲ್ಲ, […]

ಕೇವಲ ಗಾಂಧಿ ಪರಿವಾದವರು ಮಾತ್ರ ಕಾಂಗ್ರೆಸ್ ಅಧ್ಯಕ್ಷರಾಗಲು ಸೂಕ್ತ: ಮುನಿಯಪ್ಪ
ಅರುಣ್​ ಕುಮಾರ್​ ಬೆಳ್ಳಿ
|

Updated on:Aug 26, 2020 | 1:55 PM

Share

ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್‌ ನಾಯಕ ಕೆ ಹೆಚ್ ಮುನಿಯಪ್ಪ ಗಾಂಧಿ ಪರಿವಾರದವರೇ ಪಕ್ಷದ ಅಧ್ಯಕ್ಷರಾಗಬೇಕೆಂದು ಇಂದಿನ ಕಾರ್ಯಕಾರಿಣಿ ಸಭೆಯಲ್ಲಿ ಬಲವಾಗಿ ಪ್ರತಿಪಾದಿಸಿರುವ ವಿಷಯ ಮೂಲಗಳು ಬಹಿರಂಗಪಡಿಸಿವೆ.

ಶ್ರೀಮತಿ ಸೋನಿಯಾ ಗಾಂಧಿಯವರು ಪಕ್ಷಕ್ಕೆ ನೀಡಿರುವ ಕೊಡುಗೆ ಅಪಾರವಾದದ್ದುಅದನ್ನು ಯಾರೂ ಕಡೆಗಣಿಸುವಂತಿಲ್ಲ ಲೋಕಸಭಾ ಚುನಾವಣೆ ಫಲಿತಾಂಶವನ್ನೇ ಆಧಾರವಾಗಿಟ್ಟುಕೊಂಡು ರಾಹುಲ್ ಗಾಂಧಿ ಪದತ್ಯಾಗ ಮಾಡಿರುವುದು ಸರಿಯಲ್ಲ. 2019 ರ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ದೇಶದಲ್ಲಿ ವಿಭಿನ್ನವಾದ ಸನ್ನಿವೇಶವಿತ್ತು, ನಾನು ಮತ್ತು ಮಲ್ಲಿಕಾರ್ಜುನ ಖರ್ಗೆಯವರು ಸೋಲುವ ಮಾತೇ ಇರಲಿಲ್ಲ, ಸರ್ಜಿಕಲ್ ಸ್ಟ್ರೈಕ್ ನಮಗೆ ಮುಳುವಾಗಿ ಬಿಜೆಪಿಗೆ ಗೆಲುವಿಗೆ ಕಾರಣವಾಯ್ತುಎಂದರಂತೆ.

ಚುನಾವಣೆಯಲ್ಲಿ ಪಕ್ಷದ ಸೋಲಿಗೆ ರಾಹುಲ್ ಕಾರಣರಲ್ಲಅವರಿಗೆ ಪರ್ಯಾಯ ನಾಯಕ ಕಾಂಗ್ರೆಸ್‌ನಲ್ಲಿಲ್ಲ ಸೋನಿಯಾ ಅವರೇ ಪೂರ್ಣಾವಧಿಗೆ ಅಧ್ಯಕ್ಷರಾಗಬೇಕು ಇಲ್ಲವೇ ರಾಹುಲ್ ಆ ಸ್ಥಾನವನ್ನು ವಹಿಸಿಕೊಳ್ಳಬೇಕು ಸೋನಿಯಾ ಪದತ್ಯಾಗ ಮಾಡಿದರೆ ಕಾಂಗ್ರೆಸ್‌ಗೆ ವಿಪರೀತ ನಷ್ಟವಾಗಲಿದೆ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಕೇವಲ ಗಾಂಧಿ ಪರಿವಾರದವರು ಮಾತ್ರ ಸೂಕ್ತ ಈ ಹಿನ್ನೆಲೆಯಲ್ಲಿ ಡಾ ಮನಮೋಹನ್ ಸಿಂಗ್ ಮಂಡಿಸಿದ ಪ್ರಸ್ತಾವನೆ ಅಂಗೀಕಾರಕ್ಕೆ ನಾನು ಒತ್ತಾಯಿಸುತ್ತೇನೆ ಎಂದು ಮುನಿಯಪ್ಪ ಹೇಳಿದರೆಂದು ಮೂಲಗಳು ತಿಳಿಸಿವೆ.

ಪಕ್ಷದ ಆಂತರಿಕ ವಿಚಾರ ಬಹಿರಗಂಪಡಿಸುವವರ ಬಗ್ಗೆಯೂ ಆತಂಕ ವ್ಯಕ್ತಪಡಿಸಿರುವ ಮುನಿಯಪ್ಪ ಆ ವಿಚಾರಗಳು ಮಾಧ್ಯಮಗಳಿಗೆ ಗೊತ್ತಾಗುತ್ತಿರುವ ಸಂಗತಿಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಹೇಳಿದರಂತೆ.

Published On - 5:48 pm, Mon, 24 August 20

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ