AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ ಗಾಂಧಿ ಪರಿವಾದವರು ಮಾತ್ರ ಕಾಂಗ್ರೆಸ್ ಅಧ್ಯಕ್ಷರಾಗಲು ಸೂಕ್ತ: ಮುನಿಯಪ್ಪ

ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್‌ ನಾಯಕ ಕೆ ಹೆಚ್ ಮುನಿಯಪ್ಪ ಗಾಂಧಿ ಪರಿವಾರದವರೇ ಪಕ್ಷದ ಅಧ್ಯಕ್ಷರಾಗಬೇಕೆಂದು ಇಂದಿನ ಕಾರ್ಯಕಾರಿಣಿ ಸಭೆಯಲ್ಲಿ ಬಲವಾಗಿ ಪ್ರತಿಪಾದಿಸಿರುವ ವಿಷಯ ಮೂಲಗಳು ಬಹಿರಂಗಪಡಿಸಿವೆ. ಶ್ರೀಮತಿ ಸೋನಿಯಾ ಗಾಂಧಿಯವರು ಪಕ್ಷಕ್ಕೆ ನೀಡಿರುವ ಕೊಡುಗೆ ಅಪಾರವಾದದ್ದುಅದನ್ನು ಯಾರೂ ಕಡೆಗಣಿಸುವಂತಿಲ್ಲ ಲೋಕಸಭಾ ಚುನಾವಣೆ ಫಲಿತಾಂಶವನ್ನೇ ಆಧಾರವಾಗಿಟ್ಟುಕೊಂಡು ರಾಹುಲ್ ಗಾಂಧಿ ಪದತ್ಯಾಗ ಮಾಡಿರುವುದು ಸರಿಯಲ್ಲ. 2019 ರ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ದೇಶದಲ್ಲಿ ವಿಭಿನ್ನವಾದ ಸನ್ನಿವೇಶವಿತ್ತು, ನಾನು ಮತ್ತು ಮಲ್ಲಿಕಾರ್ಜುನ ಖರ್ಗೆಯವರು ಸೋಲುವ ಮಾತೇ ಇರಲಿಲ್ಲ, […]

ಕೇವಲ ಗಾಂಧಿ ಪರಿವಾದವರು ಮಾತ್ರ ಕಾಂಗ್ರೆಸ್ ಅಧ್ಯಕ್ಷರಾಗಲು ಸೂಕ್ತ: ಮುನಿಯಪ್ಪ
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on:Aug 26, 2020 | 1:55 PM

ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್‌ ನಾಯಕ ಕೆ ಹೆಚ್ ಮುನಿಯಪ್ಪ ಗಾಂಧಿ ಪರಿವಾರದವರೇ ಪಕ್ಷದ ಅಧ್ಯಕ್ಷರಾಗಬೇಕೆಂದು ಇಂದಿನ ಕಾರ್ಯಕಾರಿಣಿ ಸಭೆಯಲ್ಲಿ ಬಲವಾಗಿ ಪ್ರತಿಪಾದಿಸಿರುವ ವಿಷಯ ಮೂಲಗಳು ಬಹಿರಂಗಪಡಿಸಿವೆ.

ಶ್ರೀಮತಿ ಸೋನಿಯಾ ಗಾಂಧಿಯವರು ಪಕ್ಷಕ್ಕೆ ನೀಡಿರುವ ಕೊಡುಗೆ ಅಪಾರವಾದದ್ದುಅದನ್ನು ಯಾರೂ ಕಡೆಗಣಿಸುವಂತಿಲ್ಲ ಲೋಕಸಭಾ ಚುನಾವಣೆ ಫಲಿತಾಂಶವನ್ನೇ ಆಧಾರವಾಗಿಟ್ಟುಕೊಂಡು ರಾಹುಲ್ ಗಾಂಧಿ ಪದತ್ಯಾಗ ಮಾಡಿರುವುದು ಸರಿಯಲ್ಲ. 2019 ರ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ದೇಶದಲ್ಲಿ ವಿಭಿನ್ನವಾದ ಸನ್ನಿವೇಶವಿತ್ತು, ನಾನು ಮತ್ತು ಮಲ್ಲಿಕಾರ್ಜುನ ಖರ್ಗೆಯವರು ಸೋಲುವ ಮಾತೇ ಇರಲಿಲ್ಲ, ಸರ್ಜಿಕಲ್ ಸ್ಟ್ರೈಕ್ ನಮಗೆ ಮುಳುವಾಗಿ ಬಿಜೆಪಿಗೆ ಗೆಲುವಿಗೆ ಕಾರಣವಾಯ್ತುಎಂದರಂತೆ.

ಚುನಾವಣೆಯಲ್ಲಿ ಪಕ್ಷದ ಸೋಲಿಗೆ ರಾಹುಲ್ ಕಾರಣರಲ್ಲಅವರಿಗೆ ಪರ್ಯಾಯ ನಾಯಕ ಕಾಂಗ್ರೆಸ್‌ನಲ್ಲಿಲ್ಲ ಸೋನಿಯಾ ಅವರೇ ಪೂರ್ಣಾವಧಿಗೆ ಅಧ್ಯಕ್ಷರಾಗಬೇಕು ಇಲ್ಲವೇ ರಾಹುಲ್ ಆ ಸ್ಥಾನವನ್ನು ವಹಿಸಿಕೊಳ್ಳಬೇಕು ಸೋನಿಯಾ ಪದತ್ಯಾಗ ಮಾಡಿದರೆ ಕಾಂಗ್ರೆಸ್‌ಗೆ ವಿಪರೀತ ನಷ್ಟವಾಗಲಿದೆ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಕೇವಲ ಗಾಂಧಿ ಪರಿವಾರದವರು ಮಾತ್ರ ಸೂಕ್ತ ಈ ಹಿನ್ನೆಲೆಯಲ್ಲಿ ಡಾ ಮನಮೋಹನ್ ಸಿಂಗ್ ಮಂಡಿಸಿದ ಪ್ರಸ್ತಾವನೆ ಅಂಗೀಕಾರಕ್ಕೆ ನಾನು ಒತ್ತಾಯಿಸುತ್ತೇನೆ ಎಂದು ಮುನಿಯಪ್ಪ ಹೇಳಿದರೆಂದು ಮೂಲಗಳು ತಿಳಿಸಿವೆ.

ಪಕ್ಷದ ಆಂತರಿಕ ವಿಚಾರ ಬಹಿರಗಂಪಡಿಸುವವರ ಬಗ್ಗೆಯೂ ಆತಂಕ ವ್ಯಕ್ತಪಡಿಸಿರುವ ಮುನಿಯಪ್ಪ ಆ ವಿಚಾರಗಳು ಮಾಧ್ಯಮಗಳಿಗೆ ಗೊತ್ತಾಗುತ್ತಿರುವ ಸಂಗತಿಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಹೇಳಿದರಂತೆ.

Published On - 5:48 pm, Mon, 24 August 20

ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?