AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಮ: ದೆಹಲಿಯಲ್ಲೇ ಸುರೇಶ್ ಅಂಗಡಿ ಅಂತ್ಯಕ್ರಿಯೆ, 20 ಮಂದಿಗೆ ಮಾತ್ರ ಅವಕಾಶ

[lazy-load-videos-and-sticky-control id=”NiFkDMAHpgg”] ದೆಹಲಿ: ಸರಳ, ಸಜ್ಜನ ರಾಜಕಾರಣಿ, ಅಜಾತಶತ್ರು ಅಂತಲೇ ಕರೆಸಿಕೊಳ್ತಿದ್ದ ರೈಲ್ವೆ ಇಲಾಖೆ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರು ನಿನ್ನೆ ರಾತ್ರಿ ಕೊರೊನಾಗೆ ಬಲಿಯಾಗಿದ್ದಾರೆ. ಸುರೇಶ್ ಅಂಗಡಿಯವರ ನಿಧನದ ಸುದ್ದಿ ಬೆಳಗಾವಿಗೆ ಬರಸಿಡಿಲಿನಂತೆ ಬಂದೆರಗಿದ್ದು, ಪ್ರತಿಯೊಬ್ಬರೂ ಶಾಕ್ ಆಗಿದ್ದಾರೆ. ಸುರೇಶ್ ಅಂಗಡಿ ಪುತ್ರಿ ದೆಹಲಿಗೆ ಬಂದ ಬಳಿಕ ಅಂತ್ಯಸಂಸ್ಕಾರ ನಡೆಸಲಾಗುತ್ತೆ. ಅಂತ್ಯಕ್ರಿಯೆಯಲ್ಲಿ ಕೇವಲ 20 ಜನರು ಮಾತ್ರ ಭಾಗಿಯಾಗುವ ಸಾಧ್ಯತೆ ಇದೆ. ಕೊವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ಅಂಗಡಿ ಅಂತ್ಯಕ್ರಿಯೆ ನಡೆಯುತ್ತೆ. ಬಾಳಯ್ಯ ಗುರುಗಳ ಸಮ್ಮುಖದಲ್ಲಿ […]

ಕೊರೊನಾ ನಿಯಮ: ದೆಹಲಿಯಲ್ಲೇ ಸುರೇಶ್ ಅಂಗಡಿ ಅಂತ್ಯಕ್ರಿಯೆ, 20 ಮಂದಿಗೆ ಮಾತ್ರ ಅವಕಾಶ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Sep 24, 2020 | 1:05 PM

Share

[lazy-load-videos-and-sticky-control id=”NiFkDMAHpgg”]

ದೆಹಲಿ: ಸರಳ, ಸಜ್ಜನ ರಾಜಕಾರಣಿ, ಅಜಾತಶತ್ರು ಅಂತಲೇ ಕರೆಸಿಕೊಳ್ತಿದ್ದ ರೈಲ್ವೆ ಇಲಾಖೆ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರು ನಿನ್ನೆ ರಾತ್ರಿ ಕೊರೊನಾಗೆ ಬಲಿಯಾಗಿದ್ದಾರೆ. ಸುರೇಶ್ ಅಂಗಡಿಯವರ ನಿಧನದ ಸುದ್ದಿ ಬೆಳಗಾವಿಗೆ ಬರಸಿಡಿಲಿನಂತೆ ಬಂದೆರಗಿದ್ದು, ಪ್ರತಿಯೊಬ್ಬರೂ ಶಾಕ್ ಆಗಿದ್ದಾರೆ.

ಸುರೇಶ್ ಅಂಗಡಿ ಪುತ್ರಿ ದೆಹಲಿಗೆ ಬಂದ ಬಳಿಕ ಅಂತ್ಯಸಂಸ್ಕಾರ ನಡೆಸಲಾಗುತ್ತೆ. ಅಂತ್ಯಕ್ರಿಯೆಯಲ್ಲಿ ಕೇವಲ 20 ಜನರು ಮಾತ್ರ ಭಾಗಿಯಾಗುವ ಸಾಧ್ಯತೆ ಇದೆ. ಕೊವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ಅಂಗಡಿ ಅಂತ್ಯಕ್ರಿಯೆ ನಡೆಯುತ್ತೆ. ಬಾಳಯ್ಯ ಗುರುಗಳ ಸಮ್ಮುಖದಲ್ಲಿ ಅಂತಿಮ ವಿಧಿವಿಧಾನ ನಡೆಯಲಿದ್ದು, ಈಗಾಗಲೇ ಬೆಳಗಾವಿಯಿಂದ ದೆಹಲಿಗೆ ಗುರುಗಳು ಪ್ರಯಾಣ ಬೆಳೆಸಿದ್ದಾರೆ. ಜೊತೆಗೆ ಅಂಗಡಿ ಕುಟುಂಬಸ್ಥರು ದೆಹಲಿಯತ್ತ ಹೊರಟಿದ್ದಾರೆ.

Published On - 9:52 am, Thu, 24 September 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ