AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಮ: ದೆಹಲಿಯಲ್ಲೇ ಸುರೇಶ್ ಅಂಗಡಿ ಅಂತ್ಯಕ್ರಿಯೆ, 20 ಮಂದಿಗೆ ಮಾತ್ರ ಅವಕಾಶ

[lazy-load-videos-and-sticky-control id=”NiFkDMAHpgg”] ದೆಹಲಿ: ಸರಳ, ಸಜ್ಜನ ರಾಜಕಾರಣಿ, ಅಜಾತಶತ್ರು ಅಂತಲೇ ಕರೆಸಿಕೊಳ್ತಿದ್ದ ರೈಲ್ವೆ ಇಲಾಖೆ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರು ನಿನ್ನೆ ರಾತ್ರಿ ಕೊರೊನಾಗೆ ಬಲಿಯಾಗಿದ್ದಾರೆ. ಸುರೇಶ್ ಅಂಗಡಿಯವರ ನಿಧನದ ಸುದ್ದಿ ಬೆಳಗಾವಿಗೆ ಬರಸಿಡಿಲಿನಂತೆ ಬಂದೆರಗಿದ್ದು, ಪ್ರತಿಯೊಬ್ಬರೂ ಶಾಕ್ ಆಗಿದ್ದಾರೆ. ಸುರೇಶ್ ಅಂಗಡಿ ಪುತ್ರಿ ದೆಹಲಿಗೆ ಬಂದ ಬಳಿಕ ಅಂತ್ಯಸಂಸ್ಕಾರ ನಡೆಸಲಾಗುತ್ತೆ. ಅಂತ್ಯಕ್ರಿಯೆಯಲ್ಲಿ ಕೇವಲ 20 ಜನರು ಮಾತ್ರ ಭಾಗಿಯಾಗುವ ಸಾಧ್ಯತೆ ಇದೆ. ಕೊವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ಅಂಗಡಿ ಅಂತ್ಯಕ್ರಿಯೆ ನಡೆಯುತ್ತೆ. ಬಾಳಯ್ಯ ಗುರುಗಳ ಸಮ್ಮುಖದಲ್ಲಿ […]

ಕೊರೊನಾ ನಿಯಮ: ದೆಹಲಿಯಲ್ಲೇ ಸುರೇಶ್ ಅಂಗಡಿ ಅಂತ್ಯಕ್ರಿಯೆ, 20 ಮಂದಿಗೆ ಮಾತ್ರ ಅವಕಾಶ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Sep 24, 2020 | 1:05 PM

Share

[lazy-load-videos-and-sticky-control id=”NiFkDMAHpgg”]

ದೆಹಲಿ: ಸರಳ, ಸಜ್ಜನ ರಾಜಕಾರಣಿ, ಅಜಾತಶತ್ರು ಅಂತಲೇ ಕರೆಸಿಕೊಳ್ತಿದ್ದ ರೈಲ್ವೆ ಇಲಾಖೆ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರು ನಿನ್ನೆ ರಾತ್ರಿ ಕೊರೊನಾಗೆ ಬಲಿಯಾಗಿದ್ದಾರೆ. ಸುರೇಶ್ ಅಂಗಡಿಯವರ ನಿಧನದ ಸುದ್ದಿ ಬೆಳಗಾವಿಗೆ ಬರಸಿಡಿಲಿನಂತೆ ಬಂದೆರಗಿದ್ದು, ಪ್ರತಿಯೊಬ್ಬರೂ ಶಾಕ್ ಆಗಿದ್ದಾರೆ.

ಸುರೇಶ್ ಅಂಗಡಿ ಪುತ್ರಿ ದೆಹಲಿಗೆ ಬಂದ ಬಳಿಕ ಅಂತ್ಯಸಂಸ್ಕಾರ ನಡೆಸಲಾಗುತ್ತೆ. ಅಂತ್ಯಕ್ರಿಯೆಯಲ್ಲಿ ಕೇವಲ 20 ಜನರು ಮಾತ್ರ ಭಾಗಿಯಾಗುವ ಸಾಧ್ಯತೆ ಇದೆ. ಕೊವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ಅಂಗಡಿ ಅಂತ್ಯಕ್ರಿಯೆ ನಡೆಯುತ್ತೆ. ಬಾಳಯ್ಯ ಗುರುಗಳ ಸಮ್ಮುಖದಲ್ಲಿ ಅಂತಿಮ ವಿಧಿವಿಧಾನ ನಡೆಯಲಿದ್ದು, ಈಗಾಗಲೇ ಬೆಳಗಾವಿಯಿಂದ ದೆಹಲಿಗೆ ಗುರುಗಳು ಪ್ರಯಾಣ ಬೆಳೆಸಿದ್ದಾರೆ. ಜೊತೆಗೆ ಅಂಗಡಿ ಕುಟುಂಬಸ್ಥರು ದೆಹಲಿಯತ್ತ ಹೊರಟಿದ್ದಾರೆ.

Published On - 9:52 am, Thu, 24 September 20

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ