AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಮ: ದೆಹಲಿಯಲ್ಲೇ ಸುರೇಶ್ ಅಂಗಡಿ ಅಂತ್ಯಕ್ರಿಯೆ, 20 ಮಂದಿಗೆ ಮಾತ್ರ ಅವಕಾಶ

[lazy-load-videos-and-sticky-control id=”NiFkDMAHpgg”] ದೆಹಲಿ: ಸರಳ, ಸಜ್ಜನ ರಾಜಕಾರಣಿ, ಅಜಾತಶತ್ರು ಅಂತಲೇ ಕರೆಸಿಕೊಳ್ತಿದ್ದ ರೈಲ್ವೆ ಇಲಾಖೆ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರು ನಿನ್ನೆ ರಾತ್ರಿ ಕೊರೊನಾಗೆ ಬಲಿಯಾಗಿದ್ದಾರೆ. ಸುರೇಶ್ ಅಂಗಡಿಯವರ ನಿಧನದ ಸುದ್ದಿ ಬೆಳಗಾವಿಗೆ ಬರಸಿಡಿಲಿನಂತೆ ಬಂದೆರಗಿದ್ದು, ಪ್ರತಿಯೊಬ್ಬರೂ ಶಾಕ್ ಆಗಿದ್ದಾರೆ. ಸುರೇಶ್ ಅಂಗಡಿ ಪುತ್ರಿ ದೆಹಲಿಗೆ ಬಂದ ಬಳಿಕ ಅಂತ್ಯಸಂಸ್ಕಾರ ನಡೆಸಲಾಗುತ್ತೆ. ಅಂತ್ಯಕ್ರಿಯೆಯಲ್ಲಿ ಕೇವಲ 20 ಜನರು ಮಾತ್ರ ಭಾಗಿಯಾಗುವ ಸಾಧ್ಯತೆ ಇದೆ. ಕೊವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ಅಂಗಡಿ ಅಂತ್ಯಕ್ರಿಯೆ ನಡೆಯುತ್ತೆ. ಬಾಳಯ್ಯ ಗುರುಗಳ ಸಮ್ಮುಖದಲ್ಲಿ […]

ಕೊರೊನಾ ನಿಯಮ: ದೆಹಲಿಯಲ್ಲೇ ಸುರೇಶ್ ಅಂಗಡಿ ಅಂತ್ಯಕ್ರಿಯೆ, 20 ಮಂದಿಗೆ ಮಾತ್ರ ಅವಕಾಶ
ಆಯೇಷಾ ಬಾನು
| Edited By: |

Updated on:Sep 24, 2020 | 1:05 PM

Share

[lazy-load-videos-and-sticky-control id=”NiFkDMAHpgg”]

ದೆಹಲಿ: ಸರಳ, ಸಜ್ಜನ ರಾಜಕಾರಣಿ, ಅಜಾತಶತ್ರು ಅಂತಲೇ ಕರೆಸಿಕೊಳ್ತಿದ್ದ ರೈಲ್ವೆ ಇಲಾಖೆ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರು ನಿನ್ನೆ ರಾತ್ರಿ ಕೊರೊನಾಗೆ ಬಲಿಯಾಗಿದ್ದಾರೆ. ಸುರೇಶ್ ಅಂಗಡಿಯವರ ನಿಧನದ ಸುದ್ದಿ ಬೆಳಗಾವಿಗೆ ಬರಸಿಡಿಲಿನಂತೆ ಬಂದೆರಗಿದ್ದು, ಪ್ರತಿಯೊಬ್ಬರೂ ಶಾಕ್ ಆಗಿದ್ದಾರೆ.

ಸುರೇಶ್ ಅಂಗಡಿ ಪುತ್ರಿ ದೆಹಲಿಗೆ ಬಂದ ಬಳಿಕ ಅಂತ್ಯಸಂಸ್ಕಾರ ನಡೆಸಲಾಗುತ್ತೆ. ಅಂತ್ಯಕ್ರಿಯೆಯಲ್ಲಿ ಕೇವಲ 20 ಜನರು ಮಾತ್ರ ಭಾಗಿಯಾಗುವ ಸಾಧ್ಯತೆ ಇದೆ. ಕೊವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ಅಂಗಡಿ ಅಂತ್ಯಕ್ರಿಯೆ ನಡೆಯುತ್ತೆ. ಬಾಳಯ್ಯ ಗುರುಗಳ ಸಮ್ಮುಖದಲ್ಲಿ ಅಂತಿಮ ವಿಧಿವಿಧಾನ ನಡೆಯಲಿದ್ದು, ಈಗಾಗಲೇ ಬೆಳಗಾವಿಯಿಂದ ದೆಹಲಿಗೆ ಗುರುಗಳು ಪ್ರಯಾಣ ಬೆಳೆಸಿದ್ದಾರೆ. ಜೊತೆಗೆ ಅಂಗಡಿ ಕುಟುಂಬಸ್ಥರು ದೆಹಲಿಯತ್ತ ಹೊರಟಿದ್ದಾರೆ.

Published On - 9:52 am, Thu, 24 September 20

Follow Us
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!