AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲ್ಡೀವ್ಸ್​ನಿಂದ ನೇರವಾಗಿ ಕೇರಳಕ್ಕೆ ಭಾರತೀಯರನ್ನ ಕರೆತಂದ INS ಜಲಾಶ್ವ

ಕೊಚ್ಚಿ: ಕ್ರೂರಿ ಕೊರೊನಾ ಲಾಕ್​ಡೌನ್​ನಿಂದಾಗಿ ವಿದೇಶಗಳಲ್ಲಿ ಸಿಲುಕಿ ಪರಡಾಡುತ್ತಿದ್ದ ಭಾರತೀಯರನ್ನು INS ಜಲಾಶ್ವ ಕರೆತಂದಿದೆ. ಮಾಲ್ಡೀವ್ಸ್​ನಲ್ಲಿ ಸಿಲುಕಿದ್ದ 588 ಭಾರತೀಯರನ್ನು ಇಂದು ಕೇರಳದ ಕೊಚ್ಚಿಗೆ ಕರೆತರಲಾಗಿದೆ. ಅನಿವಾಸಿ ಭಾರತೀಯರನ್ನು ಕರೆತರಲು ಮುಂಬೈನ ಕರಾವಳಿ ತೀರದಿಂದ ಐಎನ್​ಎಸ್​ ಜಲಾಶ್ವ ಹಡಗನ್ನು ಕಳುಹಿಸಲಾಗಿತ್ತು. ಆಪರೇಷನ್ ಸಮುದ್ರ ಸೇತು ಹೆಸರಿನಡಿ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಸಮುದ್ರ ಮಾರ್ಗದ ಮೂಲಕ ಹಡಗಿನಲ್ಲಿ ಕರೆತರಲಾಗುತ್ತಿದೆ. ಅದರಂತೆ ಮಾಲ್ಡೀವ್ಸ್​ನಲ್ಲಿರುವ ಭಾರತೀಯರನ್ನು ವೈದ್ಯಕೀಯ ತಪಾಸಣೆ ನಡೆಸಿ ಕೇರಳದ ಕೊಚ್ಚಿಗೆ ಕರೆತರಲಾಗಿದೆ. ಇಂದು ಮತ್ತೊಮ್ಮೆ ಕೊಚ್ಚಿಯಲ್ಲಿ 588 ಭಾರತೀಯರ […]

ಮಾಲ್ಡೀವ್ಸ್​ನಿಂದ ನೇರವಾಗಿ ಕೇರಳಕ್ಕೆ ಭಾರತೀಯರನ್ನ ಕರೆತಂದ INS ಜಲಾಶ್ವ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 17, 2020 | 7:57 PM

Share

ಕೊಚ್ಚಿ: ಕ್ರೂರಿ ಕೊರೊನಾ ಲಾಕ್​ಡೌನ್​ನಿಂದಾಗಿ ವಿದೇಶಗಳಲ್ಲಿ ಸಿಲುಕಿ ಪರಡಾಡುತ್ತಿದ್ದ ಭಾರತೀಯರನ್ನು INS ಜಲಾಶ್ವ ಕರೆತಂದಿದೆ. ಮಾಲ್ಡೀವ್ಸ್​ನಲ್ಲಿ ಸಿಲುಕಿದ್ದ 588 ಭಾರತೀಯರನ್ನು ಇಂದು ಕೇರಳದ ಕೊಚ್ಚಿಗೆ ಕರೆತರಲಾಗಿದೆ.

ಅನಿವಾಸಿ ಭಾರತೀಯರನ್ನು ಕರೆತರಲು ಮುಂಬೈನ ಕರಾವಳಿ ತೀರದಿಂದ ಐಎನ್​ಎಸ್​ ಜಲಾಶ್ವ ಹಡಗನ್ನು ಕಳುಹಿಸಲಾಗಿತ್ತು. ಆಪರೇಷನ್ ಸಮುದ್ರ ಸೇತು ಹೆಸರಿನಡಿ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಸಮುದ್ರ ಮಾರ್ಗದ ಮೂಲಕ ಹಡಗಿನಲ್ಲಿ ಕರೆತರಲಾಗುತ್ತಿದೆ.

ಅದರಂತೆ ಮಾಲ್ಡೀವ್ಸ್​ನಲ್ಲಿರುವ ಭಾರತೀಯರನ್ನು ವೈದ್ಯಕೀಯ ತಪಾಸಣೆ ನಡೆಸಿ ಕೇರಳದ ಕೊಚ್ಚಿಗೆ ಕರೆತರಲಾಗಿದೆ. ಇಂದು ಮತ್ತೊಮ್ಮೆ ಕೊಚ್ಚಿಯಲ್ಲಿ 588 ಭಾರತೀಯರ ವೈದ್ಯಕೀಯ ತಪಾಸಣೆ ನಡೆಸಲಾಗಿದೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ