AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಒಪ್ಪೋ 5ಜಿ ಲ್ಯಾಬ್ ಸ್ಥಾಪನೆ​.. ಚೀನಾ ಕಂಪನಿಯಿಂದ ಮಹತ್ವದ ನಿರ್ಧಾರ!

ಚೀನಾ ಬಿಟ್ಟು ಬೇರೆಡೆ ನಾವು ಇದೇ ಮೊದಲ ಬಾರಿಗೆ 5ಜಿ ಲ್ಯಾಬ್​ ಸಿದ್ಧಪಡಿಸಿದ್ದೇವೆ. 5ಜಿ ಪ್ರಮುಖ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ಕಾರ್ಯ ಇಲ್ಲಿ ನಡೆಯಲಿದೆ. ಮುಂದಿನ ದಿನಗಳಲ್ಲಿ ಬರಲಿರುವ ಭಾರತದ 5ಜಿ ತಂತ್ರಜ್ಞಾನಕ್ಕೂ ಈ ಲ್ಯಾಬ್​ ಸಹಕಾರಿ ಆಗಲಿದೆ ಎಂದು ಒಪ್ಪೊ ತಿಳಿಸಿದ್ದಾರೆ.

ಭಾರತದಲ್ಲಿ ಒಪ್ಪೋ 5ಜಿ ಲ್ಯಾಬ್ ಸ್ಥಾಪನೆ​.. ಚೀನಾ ಕಂಪನಿಯಿಂದ ಮಹತ್ವದ ನಿರ್ಧಾರ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Dec 22, 2020 | 5:09 PM

Share

ನವದೆಹಲಿ: ಸ್ಮಾರ್ಟ್​ಫೋನ್​ ತಯಾರಿಕಾ ಸಂಸ್ಥೆ ಒಪ್ಪೋ ಇದೇ ಮೊದಲ ಬಾರಿಗೆ 5ಜಿ ಆವಿಷ್ಕಾರ ಪ್ರಯೋಗಾಲಯವನ್ನು ಭಾರತದಲ್ಲಿ ಸ್ಥಾಪನೆ ಮಾಡಿದೆ. ಚೀನಾ ಬಿಟ್ಟು ಬೇರೆಡೆ ಒಪ್ಪೋ ಲ್ಯಾಬ್​ ನಿರ್ಮಾಣ ಮಾಡಿದ್ದು ಇದೇ ಮೊದಲು ಅನ್ನೋದು ವಿಶೇಷ.

ಈ ಬಗ್ಗೆ ಮಾಹಿತಿ ನೀಡಿರುವ ಒಪ್ಪೋ ಸಂಸ್ಥೆ, ಚೀನಾ ಬಿಟ್ಟು ಬೇರೆಡೆ ನಾವು ಇದೇ ಮೊದಲ ಬಾರಿಗೆ 5ಜಿ ಲ್ಯಾಬ್​ ಸಿದ್ಧಪಡಿಸಿದ್ದೇವೆ. 5ಜಿ ಪ್ರಮುಖ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ಕಾರ್ಯ ಇಲ್ಲಿ ನಡೆಯಲಿದೆ. ಮುಂದಿನ ದಿನಗಳಲ್ಲಿ ಬರಲಿರುವ ಭಾರತದ 5ಜಿ ಸೇವೆಗೂ ಈ ಲ್ಯಾಬ್​ ಸಹಕಾರಿ ಆಗಲಿದೆ ಎಂದು ಅವರು ತಿಳಿಸಿದ್ದಾರೆ.

ಈ ಲ್ಯಾಬ್​ನಿಂದ ಭಾರತಕ್ಕೂ ಪ್ರಯೋಜನವಿದೆ ಎಂದಿರುವ ಒಪ್ಪೋ ಸಂಸ್ಥೆ, ತಂತ್ರಜ್ಞಾನದಲ್ಲಿ ಭಾರತ ದೊಡ್ಡ ಮಟ್ಟಕ್ಕೆ ಬೆಳೆದು ನಿಲ್ಲುತ್ತಿದೆ. ಇಂಥ ಸಂದರ್ಭದಲ್ಲಿ ಭಾರತದಲ್ಲೇ 5ಜಿ ಲ್ಯಾಬ್​ ಸ್ಥಾಪನೆ ಆಗಿರುವುದರಿಂದ ಸಾಕಷ್ಟು ಪ್ರಯೋಜನ ಆಗಲಿದೆ. ತಂತ್ರಜ್ಞಾನದ ವಿಚಾರದಲ್ಲಿ ಭಾರತವನ್ನು ಆವಿಷ್ಕಾರದ ಹಬ್​ಅನ್ನಾಗಿ ಮಾಡೋದು ನಮ್ಮ ಉದ್ದೇಶ ಎಂದಿದೆ.

ಭಾರತದಲ್ಲಿ ನಿರ್ಮಾಣಗೊಳ್ಳಲಿರುವ ಒಪ್ಪೋ ಲ್ಯಾಬ್​ ಹೊಸ ಹೊಸ ತಂತ್ರಜ್ಞಾನಗಳನ್ನು ಕಂಡು ಹಿಡಿಯಲು ಸಹಕಾರಿಯಾಗಲಿದೆ. ಅಲ್ಲದೆ, ಈ ಲ್ಯಾಬ್​ನಲ್ಲಿ ಯುರೋಪ್​, ಜಪಾನ್​, ಆಫ್ರಿಕಾ ದಕ್ಷಿಣ ಏಷಿಯಾ ಭಾಗಗಳಿಗೂ ಇಲ್ಲಿ ತಂತ್ರಜ್ಞಾನ ಅಭಿವೃದ್ಧಿಪಡಿಸಿ ನೀಡಲಾಗುತ್ತಿದೆ.

ಸ್ಯಾಮ್​ಸಂಗ್​ ಡಿಸ್​​ಪ್ಲೇ ತಯಾರಿಕಾ ಘಟಕ ಚೀನಾದಿಂದ ಉತ್ತರ ಪ್ರದೇಶಕ್ಕೆ ಶಿಫ್ಟ್​!

Follow Us
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?