AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಒಪ್ಪೋ 5ಜಿ ಲ್ಯಾಬ್ ಸ್ಥಾಪನೆ​.. ಚೀನಾ ಕಂಪನಿಯಿಂದ ಮಹತ್ವದ ನಿರ್ಧಾರ!

ಚೀನಾ ಬಿಟ್ಟು ಬೇರೆಡೆ ನಾವು ಇದೇ ಮೊದಲ ಬಾರಿಗೆ 5ಜಿ ಲ್ಯಾಬ್​ ಸಿದ್ಧಪಡಿಸಿದ್ದೇವೆ. 5ಜಿ ಪ್ರಮುಖ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ಕಾರ್ಯ ಇಲ್ಲಿ ನಡೆಯಲಿದೆ. ಮುಂದಿನ ದಿನಗಳಲ್ಲಿ ಬರಲಿರುವ ಭಾರತದ 5ಜಿ ತಂತ್ರಜ್ಞಾನಕ್ಕೂ ಈ ಲ್ಯಾಬ್​ ಸಹಕಾರಿ ಆಗಲಿದೆ ಎಂದು ಒಪ್ಪೊ ತಿಳಿಸಿದ್ದಾರೆ.

ಭಾರತದಲ್ಲಿ ಒಪ್ಪೋ 5ಜಿ ಲ್ಯಾಬ್ ಸ್ಥಾಪನೆ​.. ಚೀನಾ ಕಂಪನಿಯಿಂದ ಮಹತ್ವದ ನಿರ್ಧಾರ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Dec 22, 2020 | 5:09 PM

Share

ನವದೆಹಲಿ: ಸ್ಮಾರ್ಟ್​ಫೋನ್​ ತಯಾರಿಕಾ ಸಂಸ್ಥೆ ಒಪ್ಪೋ ಇದೇ ಮೊದಲ ಬಾರಿಗೆ 5ಜಿ ಆವಿಷ್ಕಾರ ಪ್ರಯೋಗಾಲಯವನ್ನು ಭಾರತದಲ್ಲಿ ಸ್ಥಾಪನೆ ಮಾಡಿದೆ. ಚೀನಾ ಬಿಟ್ಟು ಬೇರೆಡೆ ಒಪ್ಪೋ ಲ್ಯಾಬ್​ ನಿರ್ಮಾಣ ಮಾಡಿದ್ದು ಇದೇ ಮೊದಲು ಅನ್ನೋದು ವಿಶೇಷ.

ಈ ಬಗ್ಗೆ ಮಾಹಿತಿ ನೀಡಿರುವ ಒಪ್ಪೋ ಸಂಸ್ಥೆ, ಚೀನಾ ಬಿಟ್ಟು ಬೇರೆಡೆ ನಾವು ಇದೇ ಮೊದಲ ಬಾರಿಗೆ 5ಜಿ ಲ್ಯಾಬ್​ ಸಿದ್ಧಪಡಿಸಿದ್ದೇವೆ. 5ಜಿ ಪ್ರಮುಖ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ಕಾರ್ಯ ಇಲ್ಲಿ ನಡೆಯಲಿದೆ. ಮುಂದಿನ ದಿನಗಳಲ್ಲಿ ಬರಲಿರುವ ಭಾರತದ 5ಜಿ ಸೇವೆಗೂ ಈ ಲ್ಯಾಬ್​ ಸಹಕಾರಿ ಆಗಲಿದೆ ಎಂದು ಅವರು ತಿಳಿಸಿದ್ದಾರೆ.

ಈ ಲ್ಯಾಬ್​ನಿಂದ ಭಾರತಕ್ಕೂ ಪ್ರಯೋಜನವಿದೆ ಎಂದಿರುವ ಒಪ್ಪೋ ಸಂಸ್ಥೆ, ತಂತ್ರಜ್ಞಾನದಲ್ಲಿ ಭಾರತ ದೊಡ್ಡ ಮಟ್ಟಕ್ಕೆ ಬೆಳೆದು ನಿಲ್ಲುತ್ತಿದೆ. ಇಂಥ ಸಂದರ್ಭದಲ್ಲಿ ಭಾರತದಲ್ಲೇ 5ಜಿ ಲ್ಯಾಬ್​ ಸ್ಥಾಪನೆ ಆಗಿರುವುದರಿಂದ ಸಾಕಷ್ಟು ಪ್ರಯೋಜನ ಆಗಲಿದೆ. ತಂತ್ರಜ್ಞಾನದ ವಿಚಾರದಲ್ಲಿ ಭಾರತವನ್ನು ಆವಿಷ್ಕಾರದ ಹಬ್​ಅನ್ನಾಗಿ ಮಾಡೋದು ನಮ್ಮ ಉದ್ದೇಶ ಎಂದಿದೆ.

ಭಾರತದಲ್ಲಿ ನಿರ್ಮಾಣಗೊಳ್ಳಲಿರುವ ಒಪ್ಪೋ ಲ್ಯಾಬ್​ ಹೊಸ ಹೊಸ ತಂತ್ರಜ್ಞಾನಗಳನ್ನು ಕಂಡು ಹಿಡಿಯಲು ಸಹಕಾರಿಯಾಗಲಿದೆ. ಅಲ್ಲದೆ, ಈ ಲ್ಯಾಬ್​ನಲ್ಲಿ ಯುರೋಪ್​, ಜಪಾನ್​, ಆಫ್ರಿಕಾ ದಕ್ಷಿಣ ಏಷಿಯಾ ಭಾಗಗಳಿಗೂ ಇಲ್ಲಿ ತಂತ್ರಜ್ಞಾನ ಅಭಿವೃದ್ಧಿಪಡಿಸಿ ನೀಡಲಾಗುತ್ತಿದೆ.

ಸ್ಯಾಮ್​ಸಂಗ್​ ಡಿಸ್​​ಪ್ಲೇ ತಯಾರಿಕಾ ಘಟಕ ಚೀನಾದಿಂದ ಉತ್ತರ ಪ್ರದೇಶಕ್ಕೆ ಶಿಫ್ಟ್​!

Follow Us
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ