AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಗೋ ವಿಮಾನದ ಆಸನದಡಿಯಲ್ಲಿ ಸಿಕ್ತು ಒಂದು ಕೆಜಿ ಚಿನ್ನ!

ಸಿಲಿಂಡರ್​ ಆಕಾರದಲ್ಲಿರುವ 31 ಚಿನ್ನದ ರಾಡ್​ಗಳು ಪತ್ತೆ ಆಗಿವೆ. ಇದರ ತೂಕ 1.138 ಕೆಜಿ ಇತ್ತು. ಇದರ ಬೆಲೆ 48,90,250 ರೂಪಾಯಿನಷ್ಟು ಎಂದು ತೆರಿಗೆ ಅಧಿಕಾರಿಗಳು ಹೇಳಿದ್ದಾರೆ.

ಇಂಡಿಗೋ ವಿಮಾನದ ಆಸನದಡಿಯಲ್ಲಿ ಸಿಕ್ತು ಒಂದು ಕೆಜಿ ಚಿನ್ನ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Dec 19, 2020 | 7:52 PM

Share

ದೆಹಲಿ: ದುಬೈನಿಂದ ದೆಹಲಿಗೆ ಆಗಮಿಸಿದ ಇಂಡಿಗೋ ವಿಮಾನದ ಸೀಟ್​ನ ಅಡಿಯಲ್ಲಿ ಒಂದು ಕೆಜಿಗೂ ಅಧಿಕ ಚಿನ್ನ ಸಿಕ್ಕಿದೆ. ಸದ್ಯ ಇದನ್ನು ತೆರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇಂಡಿಗೋ ವಿಮಾನ ದುಬೈನಿಂದ ದೆಹಲಿಗೆ ಬಂದಿತ್ತು. ಇದನ್ನು ಪರಿಶೀಲನೆ ಮಾಡುವಾಗ ಅನುಮಾನಾಸ್ಪದ ಬ್ಯಾಗ್​ ಒಂದು ಸಿಕ್ಕಿದೆ. ಇದರಲ್ಲಿ ಚಿನ್ನ ಇರುವ ವಿಚಾರ ಗೊತ್ತಾದ ನಂತರದಲ್ಲಿ ಸುಂಕ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ವಿಮಾನದ ಒಳಗೆ ಆಗಮಿಸಿದ ಅಧಿಕಾರಿಗಳು ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಸಿಲಿಂಡರ್​ ಆಕಾರದಲ್ಲಿರುವ 31 ಚಿನ್ನದ ರಾಡ್​ಗಳು ಪತ್ತೆ ಆಗಿವೆ. ಇದರ ತೂಕ 1.138 ಕೆಜಿ ಇತ್ತು. ಇದರ ಬೆಲೆ 48,90,250 ರೂಪಾಯಿನಷ್ಟು ಎಂದು ತೆರಿಗೆ ಅಧಿಕಾರಿಗಳು ಹೇಳಿದ್ದಾರೆ.

ದುಬೈನಿಂದ ತರಲಾದ ಈ ಚಿನ್ನದ ಬ್ಯಾಗ್​ ಯಾರಿಗೆ ಸೇರಬೇಕಾಗಿದ್ದು ಎನ್ನುವ ಬಗ್ಗೆ ಪರೀಶಿಲನೆ ನಡೆಸಲಾಗುತ್ತಿದೆ. ಅಂದಹಾಗೆ, ವಿಮಾನ ನಿಲ್ದಾಣದಲ್ಲಿ ಸಿಕ್ಕಿ ಬೀಳುವ ಭಯದಲ್ಲಿ ಇದನ್ನು ಬಿಟ್ಟು ಹೋಗಿರುವ ಸಾಧ್ಯತೆ ಕೂಡ ಇದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಕಡಲ ತೀರದಲ್ಲಿ ರಾಶಿ ರಾಶಿ ಚಿನ್ನಾಭರಣ! ಮೀನುಗಾರರ ಬದುಕು ಬದಲಾಯಿಸಿದ ಪವಾಡ..

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ