AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಗೂಡ್ಸ್​ ರೈಲು- ಪ್ಯಾಸೆಂಜರ್ ರೈಲಿನ ನಡುವೆ ಡಿಕ್ಕಿ; 50 ಪ್ರಯಾಣಿಕರಿಗೆ ಗಾಯ

ಈ ಅಪಘಾತದಲ್ಲಿ ಒಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಲಾಗಿದೆ. ಆದರೆ, ಯಾವುದೇ ಪ್ರಯಾಣಿಕರು ಸಾವನ್ನಪ್ಪಿಲ್ಲ. ವರದಿಗಳ ಪ್ರಕಾರ, ರೈಲು ಛತ್ತೀಸ್‌ಗಢದ ಬಿಲಾಸ್‌ಪುರದಿಂದ ರಾಜಸ್ಥಾನದ ಜೋಧಪುರಕ್ಕೆ ಹೋಗುತ್ತಿತ್ತು.

ಮಹಾರಾಷ್ಟ್ರದಲ್ಲಿ ಗೂಡ್ಸ್​ ರೈಲು- ಪ್ಯಾಸೆಂಜರ್ ರೈಲಿನ ನಡುವೆ ಡಿಕ್ಕಿ; 50 ಪ್ರಯಾಣಿಕರಿಗೆ ಗಾಯ
ಮಹಾರಾಷ್ಟ್ರದಲ್ಲಿ ಗೂಡ್ಸ್​ ರೈಲು- ಪ್ಯಾಸೆಂಜರ್ ರೈಲಿನ ನಡುವೆ ಡಿಕ್ಕಿ
TV9 Web
| Edited By: |

Updated on: Aug 17, 2022 | 9:51 AM

Share

ಗೊಂಡಿಯಾ: ಮಹಾರಾಷ್ಟ್ರದ (Maharashtra) ಗೊಂಡಿಯಾದಲ್ಲಿ ರೈಲಿನ 3 ಬೋಗಿಗಳು ಹಳಿತಪ್ಪಿದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದುವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ ಇಂದು ಬೆಳಗಿನ ಜಾವ 2.30ರ ಸುಮಾರಿಗೆ ಈ ರೈಲು ಅಪಘಾತ (Train Accident) ಸಂಭವಿಸಿದೆ. ಈ ಎಲ್ಲಾ 50 ಗಾಯಾಳುಗಳ ಪೈಕಿ 49 ಮಂದಿಯನ್ನು ಪ್ರಥಮ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಮಾಡಲಾಗಿದೆ.

ಈ ಅಪಘಾತದಲ್ಲಿ ಒಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಲಾಗಿದೆ. ಆದರೆ, ಯಾವುದೇ ಪ್ರಯಾಣಿಕರು ಸಾವನ್ನಪ್ಪಿಲ್ಲ. ವರದಿಗಳ ಪ್ರಕಾರ, ರೈಲು ಛತ್ತೀಸ್‌ಗಢದ ಬಿಲಾಸ್‌ಪುರದಿಂದ ರಾಜಸ್ಥಾನದ ಜೋಧಪುರಕ್ಕೆ ಹೋಗುತ್ತಿತ್ತು.

ಇದನ್ನೂ ಓದಿ: Bidar Accident: ಬೀದರ್​​​ನಲ್ಲಿ ಭೀಕರ ರಸ್ತೆ ಅಪಘಾತ; ಹೈದರಾಬಾದ್ ಮೂಲದ ಐವರು ಸಾವು, ನಾಲ್ವರಿಗೆ ಗಾಯ

ಗೂಡ್ಸ್ ರೈಲು ಮತ್ತು ಪ್ಯಾಸೆಂಜರ್ ರೈಲಿನ ನಡುವೆ ಡಿಕ್ಕಿಯಾಗಿ ಮತ್ತು ಸಿಗ್ನಲಿಂಗ್ ಸಮಸ್ಯೆಯಿಂದಾಗಿ ಈ ಅಪಘಾತ ಸಂಭವಿಸಿದೆ. ಚಾಲಕ ತುರ್ತು ಬ್ರೇಕ್ ಹಾಕಿದರೂ ಗೂಡ್ಸ್ ರೈಲಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಸಾಧ್ಯವಾಗಲಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ