AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಗೂಡ್ಸ್​ ರೈಲು- ಪ್ಯಾಸೆಂಜರ್ ರೈಲಿನ ನಡುವೆ ಡಿಕ್ಕಿ; 50 ಪ್ರಯಾಣಿಕರಿಗೆ ಗಾಯ

ಈ ಅಪಘಾತದಲ್ಲಿ ಒಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಲಾಗಿದೆ. ಆದರೆ, ಯಾವುದೇ ಪ್ರಯಾಣಿಕರು ಸಾವನ್ನಪ್ಪಿಲ್ಲ. ವರದಿಗಳ ಪ್ರಕಾರ, ರೈಲು ಛತ್ತೀಸ್‌ಗಢದ ಬಿಲಾಸ್‌ಪುರದಿಂದ ರಾಜಸ್ಥಾನದ ಜೋಧಪುರಕ್ಕೆ ಹೋಗುತ್ತಿತ್ತು.

ಮಹಾರಾಷ್ಟ್ರದಲ್ಲಿ ಗೂಡ್ಸ್​ ರೈಲು- ಪ್ಯಾಸೆಂಜರ್ ರೈಲಿನ ನಡುವೆ ಡಿಕ್ಕಿ; 50 ಪ್ರಯಾಣಿಕರಿಗೆ ಗಾಯ
ಮಹಾರಾಷ್ಟ್ರದಲ್ಲಿ ಗೂಡ್ಸ್​ ರೈಲು- ಪ್ಯಾಸೆಂಜರ್ ರೈಲಿನ ನಡುವೆ ಡಿಕ್ಕಿ
TV9 Web
| Edited By: |

Updated on: Aug 17, 2022 | 9:51 AM

Share

ಗೊಂಡಿಯಾ: ಮಹಾರಾಷ್ಟ್ರದ (Maharashtra) ಗೊಂಡಿಯಾದಲ್ಲಿ ರೈಲಿನ 3 ಬೋಗಿಗಳು ಹಳಿತಪ್ಪಿದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದುವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ ಇಂದು ಬೆಳಗಿನ ಜಾವ 2.30ರ ಸುಮಾರಿಗೆ ಈ ರೈಲು ಅಪಘಾತ (Train Accident) ಸಂಭವಿಸಿದೆ. ಈ ಎಲ್ಲಾ 50 ಗಾಯಾಳುಗಳ ಪೈಕಿ 49 ಮಂದಿಯನ್ನು ಪ್ರಥಮ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಮಾಡಲಾಗಿದೆ.

ಈ ಅಪಘಾತದಲ್ಲಿ ಒಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಲಾಗಿದೆ. ಆದರೆ, ಯಾವುದೇ ಪ್ರಯಾಣಿಕರು ಸಾವನ್ನಪ್ಪಿಲ್ಲ. ವರದಿಗಳ ಪ್ರಕಾರ, ರೈಲು ಛತ್ತೀಸ್‌ಗಢದ ಬಿಲಾಸ್‌ಪುರದಿಂದ ರಾಜಸ್ಥಾನದ ಜೋಧಪುರಕ್ಕೆ ಹೋಗುತ್ತಿತ್ತು.

ಇದನ್ನೂ ಓದಿ: Bidar Accident: ಬೀದರ್​​​ನಲ್ಲಿ ಭೀಕರ ರಸ್ತೆ ಅಪಘಾತ; ಹೈದರಾಬಾದ್ ಮೂಲದ ಐವರು ಸಾವು, ನಾಲ್ವರಿಗೆ ಗಾಯ

ಗೂಡ್ಸ್ ರೈಲು ಮತ್ತು ಪ್ಯಾಸೆಂಜರ್ ರೈಲಿನ ನಡುವೆ ಡಿಕ್ಕಿಯಾಗಿ ಮತ್ತು ಸಿಗ್ನಲಿಂಗ್ ಸಮಸ್ಯೆಯಿಂದಾಗಿ ಈ ಅಪಘಾತ ಸಂಭವಿಸಿದೆ. ಚಾಲಕ ತುರ್ತು ಬ್ರೇಕ್ ಹಾಕಿದರೂ ಗೂಡ್ಸ್ ರೈಲಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಸಾಧ್ಯವಾಗಲಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ