AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಗೂಡ್ಸ್​ ರೈಲು- ಪ್ಯಾಸೆಂಜರ್ ರೈಲಿನ ನಡುವೆ ಡಿಕ್ಕಿ; 50 ಪ್ರಯಾಣಿಕರಿಗೆ ಗಾಯ

ಈ ಅಪಘಾತದಲ್ಲಿ ಒಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಲಾಗಿದೆ. ಆದರೆ, ಯಾವುದೇ ಪ್ರಯಾಣಿಕರು ಸಾವನ್ನಪ್ಪಿಲ್ಲ. ವರದಿಗಳ ಪ್ರಕಾರ, ರೈಲು ಛತ್ತೀಸ್‌ಗಢದ ಬಿಲಾಸ್‌ಪುರದಿಂದ ರಾಜಸ್ಥಾನದ ಜೋಧಪುರಕ್ಕೆ ಹೋಗುತ್ತಿತ್ತು.

ಮಹಾರಾಷ್ಟ್ರದಲ್ಲಿ ಗೂಡ್ಸ್​ ರೈಲು- ಪ್ಯಾಸೆಂಜರ್ ರೈಲಿನ ನಡುವೆ ಡಿಕ್ಕಿ; 50 ಪ್ರಯಾಣಿಕರಿಗೆ ಗಾಯ
ಮಹಾರಾಷ್ಟ್ರದಲ್ಲಿ ಗೂಡ್ಸ್​ ರೈಲು- ಪ್ಯಾಸೆಂಜರ್ ರೈಲಿನ ನಡುವೆ ಡಿಕ್ಕಿ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 17, 2022 | 9:51 AM

Share

ಗೊಂಡಿಯಾ: ಮಹಾರಾಷ್ಟ್ರದ (Maharashtra) ಗೊಂಡಿಯಾದಲ್ಲಿ ರೈಲಿನ 3 ಬೋಗಿಗಳು ಹಳಿತಪ್ಪಿದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದುವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ ಇಂದು ಬೆಳಗಿನ ಜಾವ 2.30ರ ಸುಮಾರಿಗೆ ಈ ರೈಲು ಅಪಘಾತ (Train Accident) ಸಂಭವಿಸಿದೆ. ಈ ಎಲ್ಲಾ 50 ಗಾಯಾಳುಗಳ ಪೈಕಿ 49 ಮಂದಿಯನ್ನು ಪ್ರಥಮ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಮಾಡಲಾಗಿದೆ.

ಈ ಅಪಘಾತದಲ್ಲಿ ಒಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಲಾಗಿದೆ. ಆದರೆ, ಯಾವುದೇ ಪ್ರಯಾಣಿಕರು ಸಾವನ್ನಪ್ಪಿಲ್ಲ. ವರದಿಗಳ ಪ್ರಕಾರ, ರೈಲು ಛತ್ತೀಸ್‌ಗಢದ ಬಿಲಾಸ್‌ಪುರದಿಂದ ರಾಜಸ್ಥಾನದ ಜೋಧಪುರಕ್ಕೆ ಹೋಗುತ್ತಿತ್ತು.

ಇದನ್ನೂ ಓದಿ: Bidar Accident: ಬೀದರ್​​​ನಲ್ಲಿ ಭೀಕರ ರಸ್ತೆ ಅಪಘಾತ; ಹೈದರಾಬಾದ್ ಮೂಲದ ಐವರು ಸಾವು, ನಾಲ್ವರಿಗೆ ಗಾಯ

ಗೂಡ್ಸ್ ರೈಲು ಮತ್ತು ಪ್ಯಾಸೆಂಜರ್ ರೈಲಿನ ನಡುವೆ ಡಿಕ್ಕಿಯಾಗಿ ಮತ್ತು ಸಿಗ್ನಲಿಂಗ್ ಸಮಸ್ಯೆಯಿಂದಾಗಿ ಈ ಅಪಘಾತ ಸಂಭವಿಸಿದೆ. ಚಾಲಕ ತುರ್ತು ಬ್ರೇಕ್ ಹಾಕಿದರೂ ಗೂಡ್ಸ್ ರೈಲಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಸಾಧ್ಯವಾಗಲಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?