AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಟರ್​ವ್ಯೂಗೆ ತೆರಳಿದ ವಿಮಾನ ಸಿಬ್ಬಂದಿ: ತಡವಾಗಿ ನಗರಗಳ ತಲುಪಿದ 900ಕ್ಕೂ ಹೆಚ್ಚು ಇಂಡಿಯೋ ವಿಮಾನಗಳು

ಇಂಡಿಗೋ ವಿಮಾನದ ಸಿಬ್ಬಂದಿ ಇಂಟರ್​ವ್ಯೂಗೆ ತೆರಳಿದ್ದ ಕಾರಣ 900 ವಿಮಾನಗಳು ಅನೇಕ ನಗರಗಳಿಗೆ ತಡವಾಗಿ ಹಾರಾಟ ನಡೆಸಿರುವ ಘಟನೆ ವರದಿಯಾಗಿದೆ. ಏರ್​ ಇಂಡಿಇಂಡಿಗೋ ವಿಮಾನದ ಸಿಬ್ಬಂದಿ ಇಂಟರ್​ವ್ಯೂಗೆ ತೆರಳಿದ್ದ ಕಾರಣ 900ಕ್ಕೂ ಅಧಿಕ ವಿಮಾನಗಳು ಅನೇಕ ನಗರಗಳಿಗೆ ತಡವಾಗಿ ಹಾರಾಟ ನಡೆಸಿರುವ ಘಟನೆ ವರದಿಯಾಗಿದೆ. ಏರ್​ ಇಂಡಿಯಾ ಕರೆದಿದ್ದ ಇಂಟರ್​ವ್ಯೂಗೆ ಇಂಡಿಯಾ ವಿಮಾನದ ಸಿಬ್ಬಂದಿಗಳು ತೆರಳಿದ್ದ ಕಾರಣ ವಿಮಾನ ಹಾರಾಟ ತಡವಾಗಿತ್ತು. ಯಾ ಕರೆದಿದ್ದ ಇಂಟರ್​ವ್ಯೂಗೆ ಇಂಡಿಯಾ ವಿಮಾನದ ಸಿಬ್ಬಂದಿಗಳು ತೆರಳಿದ್ದ ಕಾರಣ ವಿಮಾನ ಹಾರಾಟ ತಡವಾಗಿತ್ತು.

ಇಂಟರ್​ವ್ಯೂಗೆ ತೆರಳಿದ ವಿಮಾನ ಸಿಬ್ಬಂದಿ: ತಡವಾಗಿ ನಗರಗಳ ತಲುಪಿದ 900ಕ್ಕೂ ಹೆಚ್ಚು ಇಂಡಿಯೋ ವಿಮಾನಗಳು
Indigo Flight
TV9 Web
| Updated By: ನಯನಾ ರಾಜೀವ್|

Updated on:Jul 04, 2022 | 12:08 PM

Share

ಇಂಡಿಗೋ ವಿಮಾನದ ಸಿಬ್ಬಂದಿ ಇಂಟರ್​ವ್ಯೂಗೆ ತೆರಳಿದ್ದ ಕಾರಣ 900ಕ್ಕೂ ಅಧಿಕ ವಿಮಾನಗಳು ಅನೇಕ ನಗರಗಳಿಗೆ ತಡವಾಗಿ ಹಾರಾಟ ನಡೆಸಿರುವ ಘಟನೆ ವರದಿಯಾಗಿದೆ. ಏರ್​ ಇಂಡಿಯಾ ಕರೆದಿದ್ದ ಇಂಟರ್​ವ್ಯೂಗೆ ಇಂಡಿಯಾ ವಿಮಾನದ ಸಿಬ್ಬಂದಿಗಳು ತೆರಳಿದ್ದ ಕಾರಣ ವಿಮಾನ ಹಾರಾಟ ತಡವಾಗಿತ್ತು.

ಶನಿವಾರ ಹಾಗೂ ಭಾನುವಾರ ವಿಮಾನಗಳು ತಡವಾಗಿ ಹಾರಾಟ ನಡೆಸಿದ್ದವು. ಏರ್​ ಇಂಡಿಯಾದ ಎರಡನೇ ಹಂತದ ನೇಮಕಾತಿ ಪ್ರಕ್ರಿಯೆಯು ಶನಿವಾರದಂದು ನಿಗದಿಯಾಗಿತ್ತು. ಮತ್ತು ಹೆಚ್ಚಿನ ಸಿಬ್ಬಂದಿ ರಜೆ ತೆಗೆದುಕೊಂಡಿದ್ದರು. ಜುಲೈ 7ರಂದು ಬೆಂಗಳೂರಿನಲ್ಲಿ ವಾಕ್​ಇನ್ ಇಂಟರ್​ವ್ಯೂ ನಿಗದಿಪಡಿಸಲಾಗಿದೆ.

“ಏರ್ ಇಂಡಿಯಾ ಶನಿವಾರ ಯಾವುದೇ ಸಿಬ್ಬಂದಿ ಸಂದರ್ಶನವನ್ನು ನಡೆಸಲಿಲ್ಲ” ಎಂದು ಏರ್ ಇಂಡಿಯಾ ಅಧಿಕಾರಿಯೊಬ್ಬರು ಎಎನ್​ಐಗೆ ತಿಳಿಸಿದ್ದಾರೆ.ಟಾಟಾ ಒಡೆತನದ ಏರ್ ಇಂಡಿಯಾ ಜೂನ್ 28 ಮತ್ತು ಜುಲೈ 1 ರಂದು ದೆಹಲಿ ಮತ್ತು ಮುಂಬೈನಲ್ಲಿ ನೇಮಕಾತಿ ನಡೆಸಿತ್ತು.

ಏತನ್ಮಧ್ಯೆ, ವಿಮಾನಯಾನ ನಿಗಾ ಸಂಸ್ಥೆ, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಈ ವಿಷಯದ ಬಗ್ಗೆ ಇಂಡಿಗೋದಿಂದ ವಿವರಣೆಯನ್ನು ಕೇಳಿದೆ.

ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ​​(ಡಿಜಿಸಿಎ) ಇಂಡಿಗೋ ಕಾರ್ಯಾಚರಣೆಗಳ ಬಗ್ಗೆ ಮಾಹಿತಿ ಕೋರಿದೆ ಮತ್ತು ರಾಷ್ಟ್ರವ್ಯಾಪಿ ವಿಮಾನ ವಿಳಂಬದ ಹಿಂದೆ ಸ್ಪಷ್ಟೀಕರಣವನ್ನು ನೀಡುವಂತೆ ತಿಳಿಸಿದೆ.

ನಾಗರಿಕ ವಿಮಾನಯಾನ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಇಂಡಿಗೋ ವಿಮಾನಗಳಲ್ಲಿ ಶೇಕಡಾ 45 ರಷ್ಟು ಮಾತ್ರ ಶನಿವಾರದಂದು ನಿಗದಿತ ನಿರ್ಗಮನ ಸಮಯದ 15 ನಿಮಿಷಗಳ ಒಳಗೆ ಸಮಯಕ್ಕೆ ಕಾರ್ಯಕ್ಷಮತೆಯನ್ನು ನಿರ್ವಹಿಸಲು ಸಾಧ್ಯವಾಯಿತು.

Published On - 12:05 pm, Mon, 4 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ