AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಟರ್​ವ್ಯೂಗೆ ತೆರಳಿದ ವಿಮಾನ ಸಿಬ್ಬಂದಿ: ತಡವಾಗಿ ನಗರಗಳ ತಲುಪಿದ 900ಕ್ಕೂ ಹೆಚ್ಚು ಇಂಡಿಯೋ ವಿಮಾನಗಳು

ಇಂಡಿಗೋ ವಿಮಾನದ ಸಿಬ್ಬಂದಿ ಇಂಟರ್​ವ್ಯೂಗೆ ತೆರಳಿದ್ದ ಕಾರಣ 900 ವಿಮಾನಗಳು ಅನೇಕ ನಗರಗಳಿಗೆ ತಡವಾಗಿ ಹಾರಾಟ ನಡೆಸಿರುವ ಘಟನೆ ವರದಿಯಾಗಿದೆ. ಏರ್​ ಇಂಡಿಇಂಡಿಗೋ ವಿಮಾನದ ಸಿಬ್ಬಂದಿ ಇಂಟರ್​ವ್ಯೂಗೆ ತೆರಳಿದ್ದ ಕಾರಣ 900ಕ್ಕೂ ಅಧಿಕ ವಿಮಾನಗಳು ಅನೇಕ ನಗರಗಳಿಗೆ ತಡವಾಗಿ ಹಾರಾಟ ನಡೆಸಿರುವ ಘಟನೆ ವರದಿಯಾಗಿದೆ. ಏರ್​ ಇಂಡಿಯಾ ಕರೆದಿದ್ದ ಇಂಟರ್​ವ್ಯೂಗೆ ಇಂಡಿಯಾ ವಿಮಾನದ ಸಿಬ್ಬಂದಿಗಳು ತೆರಳಿದ್ದ ಕಾರಣ ವಿಮಾನ ಹಾರಾಟ ತಡವಾಗಿತ್ತು. ಯಾ ಕರೆದಿದ್ದ ಇಂಟರ್​ವ್ಯೂಗೆ ಇಂಡಿಯಾ ವಿಮಾನದ ಸಿಬ್ಬಂದಿಗಳು ತೆರಳಿದ್ದ ಕಾರಣ ವಿಮಾನ ಹಾರಾಟ ತಡವಾಗಿತ್ತು.

ಇಂಟರ್​ವ್ಯೂಗೆ ತೆರಳಿದ ವಿಮಾನ ಸಿಬ್ಬಂದಿ: ತಡವಾಗಿ ನಗರಗಳ ತಲುಪಿದ 900ಕ್ಕೂ ಹೆಚ್ಚು ಇಂಡಿಯೋ ವಿಮಾನಗಳು
Indigo Flight
TV9 Web
| Edited By: |

Updated on:Jul 04, 2022 | 12:08 PM

Share

ಇಂಡಿಗೋ ವಿಮಾನದ ಸಿಬ್ಬಂದಿ ಇಂಟರ್​ವ್ಯೂಗೆ ತೆರಳಿದ್ದ ಕಾರಣ 900ಕ್ಕೂ ಅಧಿಕ ವಿಮಾನಗಳು ಅನೇಕ ನಗರಗಳಿಗೆ ತಡವಾಗಿ ಹಾರಾಟ ನಡೆಸಿರುವ ಘಟನೆ ವರದಿಯಾಗಿದೆ. ಏರ್​ ಇಂಡಿಯಾ ಕರೆದಿದ್ದ ಇಂಟರ್​ವ್ಯೂಗೆ ಇಂಡಿಯಾ ವಿಮಾನದ ಸಿಬ್ಬಂದಿಗಳು ತೆರಳಿದ್ದ ಕಾರಣ ವಿಮಾನ ಹಾರಾಟ ತಡವಾಗಿತ್ತು.

ಶನಿವಾರ ಹಾಗೂ ಭಾನುವಾರ ವಿಮಾನಗಳು ತಡವಾಗಿ ಹಾರಾಟ ನಡೆಸಿದ್ದವು. ಏರ್​ ಇಂಡಿಯಾದ ಎರಡನೇ ಹಂತದ ನೇಮಕಾತಿ ಪ್ರಕ್ರಿಯೆಯು ಶನಿವಾರದಂದು ನಿಗದಿಯಾಗಿತ್ತು. ಮತ್ತು ಹೆಚ್ಚಿನ ಸಿಬ್ಬಂದಿ ರಜೆ ತೆಗೆದುಕೊಂಡಿದ್ದರು. ಜುಲೈ 7ರಂದು ಬೆಂಗಳೂರಿನಲ್ಲಿ ವಾಕ್​ಇನ್ ಇಂಟರ್​ವ್ಯೂ ನಿಗದಿಪಡಿಸಲಾಗಿದೆ.

“ಏರ್ ಇಂಡಿಯಾ ಶನಿವಾರ ಯಾವುದೇ ಸಿಬ್ಬಂದಿ ಸಂದರ್ಶನವನ್ನು ನಡೆಸಲಿಲ್ಲ” ಎಂದು ಏರ್ ಇಂಡಿಯಾ ಅಧಿಕಾರಿಯೊಬ್ಬರು ಎಎನ್​ಐಗೆ ತಿಳಿಸಿದ್ದಾರೆ.ಟಾಟಾ ಒಡೆತನದ ಏರ್ ಇಂಡಿಯಾ ಜೂನ್ 28 ಮತ್ತು ಜುಲೈ 1 ರಂದು ದೆಹಲಿ ಮತ್ತು ಮುಂಬೈನಲ್ಲಿ ನೇಮಕಾತಿ ನಡೆಸಿತ್ತು.

ಏತನ್ಮಧ್ಯೆ, ವಿಮಾನಯಾನ ನಿಗಾ ಸಂಸ್ಥೆ, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಈ ವಿಷಯದ ಬಗ್ಗೆ ಇಂಡಿಗೋದಿಂದ ವಿವರಣೆಯನ್ನು ಕೇಳಿದೆ.

ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ​​(ಡಿಜಿಸಿಎ) ಇಂಡಿಗೋ ಕಾರ್ಯಾಚರಣೆಗಳ ಬಗ್ಗೆ ಮಾಹಿತಿ ಕೋರಿದೆ ಮತ್ತು ರಾಷ್ಟ್ರವ್ಯಾಪಿ ವಿಮಾನ ವಿಳಂಬದ ಹಿಂದೆ ಸ್ಪಷ್ಟೀಕರಣವನ್ನು ನೀಡುವಂತೆ ತಿಳಿಸಿದೆ.

ನಾಗರಿಕ ವಿಮಾನಯಾನ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಇಂಡಿಗೋ ವಿಮಾನಗಳಲ್ಲಿ ಶೇಕಡಾ 45 ರಷ್ಟು ಮಾತ್ರ ಶನಿವಾರದಂದು ನಿಗದಿತ ನಿರ್ಗಮನ ಸಮಯದ 15 ನಿಮಿಷಗಳ ಒಳಗೆ ಸಮಯಕ್ಕೆ ಕಾರ್ಯಕ್ಷಮತೆಯನ್ನು ನಿರ್ವಹಿಸಲು ಸಾಧ್ಯವಾಯಿತು.

Published On - 12:05 pm, Mon, 4 July 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ