AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19 ಸೋಂಕಿನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳ ಬಗ್ಗೆ ಕಾಳಜಿ ವಹಿಸಿ; ರಾಜ್ಯ ಸರ್ಕಾರಗಳಿಗೆ ಕೇಂದ್ರದಿಂದ ಸೂಚನೆ

ಕೊರೊನಾದಿಂದ ತಂದೆ-ತಾಯಿ ಇಬ್ಬರೂ ಮೃತಪಟ್ಟು, ಆ ಮಕ್ಕಳನ್ನೀಗ ಅವರ ಕುಟುಂಬದವರು ನೋಡಿಕೊಳ್ಳುತ್ತಿದ್ದಾರೆ. ಇನ್ನು ಕೆಲವರನ್ನು ಅನಾಥಾಶ್ರಮಗಳಿಗೆ ಸೇರಿಸುವ ಪರಿಸ್ಥಿತಿ ಉಂಟಾಗಿದೆ.

ಕೊವಿಡ್​ 19 ಸೋಂಕಿನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳ ಬಗ್ಗೆ ಕಾಳಜಿ ವಹಿಸಿ; ರಾಜ್ಯ ಸರ್ಕಾರಗಳಿಗೆ ಕೇಂದ್ರದಿಂದ ಸೂಚನೆ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 25, 2021 | 9:32 PM

Share

ದೆಹಲಿ: ಕೊವಿಡ್​ 19 ಎರಡನೇ ಅಲೆ ಶುರುವಾದ ನಂತರ ಇಲ್ಲಿಯವರೆಗೆ 577ಕ್ಕೂ ಹೆಚ್ಚು ಮಕ್ಕಳು ಕೊರೊನಾದಿಂದಾಗಿ ಅಪ್ಪ-ಅಮ್ಮನನ್ನು ಕಳೆದುಕೊಂಡು ಅನಾಥರಾಗಿದ್ದಾರೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಅಂಥ ಮಕ್ಕಳ ಬಗ್ಗೆ ಕಾಳಜಿ ವಹಿಸಿ ಎಂದೂ ಕೂಡ ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರಗಳಿಗೆ ತಿಳಿಸಿದೆ.

ಕೊರೊನಾದಿಂದ ತಂದೆ-ತಾಯಿ ಇಬ್ಬರೂ ಮೃತಪಟ್ಟು, ಆ ಮಕ್ಕಳನ್ನೀಗ ಅವರ ಕುಟುಂಬದವರು ನೋಡಿಕೊಳ್ಳುತ್ತಿದ್ದಾರೆ. ಇನ್ನು ಕೆಲವರನ್ನು ಅನಾಥಾಶ್ರಮಗಳಿಗೆ ಸೇರಿಸುವ ಪರಿಸ್ಥಿತಿ ಉಂಟಾಗಿದೆ. ಅಂಥ ಮಕ್ಕಳ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

ಭಾರತದಲ್ಲಿ ಕೊರೊನಾ ಎರಡನೇ ಅಲೆ ಸಿಕ್ಕಾಪಟೆ ಹೆಚ್ಚಾಗಿದೆ. ಸೋಂಕಿನಿಂದ ಅನೇಕರು ಮೃತಪಟ್ಟಿದ್ದಾರೆ. ಭಾರತದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 3 ಲಕ್ಷ ಮೀರಿದೆ. ಈ ಮೂಲಕ ಕೊರೊನಾ ಸಾವಿನಸಂಖ್ಯೆಯಲ್ಲಿ ಭಾರತ ಮೂರನೇ ಸ್ಥಾನಕ್ಕೆ ಏರಿದ್ದು, ಅಮೆರಿಕ, ಬ್ರೆಜಿಲ್​ ಮೊದಲೆರಡು ಸ್ಥಾನದಲ್ಲಿವೆ. ಇನ್ನು ಕೊವಿಡ್​ ಸೋಂಕಿನಿಂದ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಕೆಲವು ರಾಜ್ಯಗಳು ನೆರವು ಘೋಷಿಸಿವೆ. ಸೋಂಕಿನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ 25ವರ್ಷ ತುಂಬುವವರೆಗೂ ಪ್ರತಿತಿಂಗಳು 2500 ರೂ.ನೀಡುವುದಾಗಿ ದೆಹಲಿ ಸರ್ಕಾರ ಮೇ 18ರಂದು ಘೋಷಿಸಿದೆ. ಹಾಗೇ ಪಾಲಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳ ಅಂಕಿ-ಸಂಖ್ಯೆಯನ್ನು ಸಲ್ಲಿಸಲು ಕರ್ನಾಟಕ ಸರ್ಕಾರ ನೋಡಲ್​ ಅಧಿಕಾರಿಗಳನ್ನು ನೇಮಕ ಮಾಡಿದೆ.

ಇದನ್ನೂ ಓದಿ: KSP Recruitment 2021: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ಕರ್ನಾಟಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ