AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

95 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಿಕೆ, ಮತ್ತೊಂದು ಮೈಲುಗಲ್ಲು ಸಾಧಿಸಿದ ಭಾರತ: ಮಾಂಡವಿಯಾ

coronavirus vaccine ವಿಶ್ವದ ಅತಿದೊಡ್ಡ ಯಶಸ್ವಿ ವ್ಯಾಕ್ಸಿನೇಷನ್ ಅಭಿಯಾನವು ಭರದಿಂದ ಸಾಗಿದೆ. ಭಾರತವು 95 ಕೋಟಿ ಕೊವಿಡ್ 19 ಲಸಿಕೆ ಡೋಸ್‌ಗಳ ನೀಡಿಕೆ ಪೂರ್ಣಗೊಳಿಸಿದೆ. 100 ಕೋಟಿ ಲಸಿಕೆ ಡೋಸ್‌ಗಳ ನಿರ್ವಹಣೆ ವೇಗವಾಗಿ ಸಾಗುತ್ತಿದೆ.

95 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಿಕೆ, ಮತ್ತೊಂದು ಮೈಲುಗಲ್ಲು ಸಾಧಿಸಿದ ಭಾರತ: ಮಾಂಡವಿಯಾ
ಕೊವಿಡ್ ಲಸಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Oct 10, 2021 | 5:39 PM

Share

ದೆಹಲಿ: ಭಾನುವಾರದವರೆಗೆ ದೇಶದಲ್ಲಿ 95 ಕೋಟಿಗೂ ಹೆಚ್ಚು ಕೊರೊನಾವೈರಸ್ ಲಸಿಕೆಗಳನ್ನು(coronavirus vaccines) ನೀಡಲಾಗಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya)ಟ್ವಿಟರ್​​​ನಲ್ಲಿ ಸುದ್ದಿಯನ್ನು ಹಂಚಿಕೊಂಡಿದ್ದು ಭಾರತವು 100 ಕೋಟಿ ಕೊವಿಡ್ -19 ಲಸಿಕೆಗಳನ್ನು ನೀಡಲು ಹತ್ತಿರವಾಗಿದೆ ಎಂದು ಹೇಳಿದರು. “ವಿಶ್ವದ ಅತಿದೊಡ್ಡ ಯಶಸ್ವಿ ವ್ಯಾಕ್ಸಿನೇಷನ್ ಅಭಿಯಾನವು ಭರದಿಂದ ಸಾಗಿದೆ. ಭಾರತವು 95 ಕೋಟಿ ಕೊವಿಡ್ 19 ಲಸಿಕೆ ಡೋಸ್‌ಗಳ ನೀಡಿಕೆ ಪೂರ್ಣಗೊಳಿಸಿದೆ. 100 ಕೋಟಿ ಲಸಿಕೆ ಡೋಸ್‌ಗಳ ನಿರ್ವಹಣೆ ವೇಗವಾಗಿ ಸಾಗುತ್ತಿದೆ. ಶೀಘ್ರವಾಗಿ ಲಸಿಕೆ ಪಡೆಯಿರಿ ಮತ್ತು ನಿಮ್ಮ ಸ್ನೇಹಿತರು ಮತ್ತು ಕುಟುಂಬವನ್ನು ಅದೇ ರೀತಿ ಮಾಡಲು ಪ್ರೋತ್ಸಾಹಿಸಿ!”ಎಂದು ಹೇಳಿದ್ದಾರೆ.

ಈ ಮೊದಲು 96 ಕೋಟಿ ಕೊವಿಡ್ ಲಸಿಕೆ ಡೋಸ್‌ಗಳನ್ನು ಇದುವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. ಒಟ್ಟು 8,28,73,425 ಉಳಿದವು ಮತ್ತು ಬಳಕೆಯಾಗದ ಲಸಿಕೆ ಪ್ರಮಾಣಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ ಲಭ್ಯವಿದೆ ಎಂದು ಅದು ಹೇಳಿದೆ.

ಕೇಂದ್ರ ಸರ್ಕಾರವು ವೇಗವನ್ನು ಹೆಚ್ಚಿಸಲು ಮತ್ತು ದೇಶಾದ್ಯಂತ ಕೊವಿಡ್ -19 ಲಸಿಕೆಯ ವ್ಯಾಪ್ತಿಯನ್ನು ವಿಸ್ತರಿಸಲು ಬದ್ಧವಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿCoronavirus cases in India ಭಾರತದಲ್ಲಿ 18,166 ಹೊಸ ಕೊವಿಡ್ ಪ್ರಕರಣ ಪತ್ತೆ, 24 ಮಂದಿ ಸಾವು

Published On - 5:38 pm, Sun, 10 October 21

Follow Us
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು