AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

95 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಿಕೆ, ಮತ್ತೊಂದು ಮೈಲುಗಲ್ಲು ಸಾಧಿಸಿದ ಭಾರತ: ಮಾಂಡವಿಯಾ

coronavirus vaccine ವಿಶ್ವದ ಅತಿದೊಡ್ಡ ಯಶಸ್ವಿ ವ್ಯಾಕ್ಸಿನೇಷನ್ ಅಭಿಯಾನವು ಭರದಿಂದ ಸಾಗಿದೆ. ಭಾರತವು 95 ಕೋಟಿ ಕೊವಿಡ್ 19 ಲಸಿಕೆ ಡೋಸ್‌ಗಳ ನೀಡಿಕೆ ಪೂರ್ಣಗೊಳಿಸಿದೆ. 100 ಕೋಟಿ ಲಸಿಕೆ ಡೋಸ್‌ಗಳ ನಿರ್ವಹಣೆ ವೇಗವಾಗಿ ಸಾಗುತ್ತಿದೆ.

95 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಿಕೆ, ಮತ್ತೊಂದು ಮೈಲುಗಲ್ಲು ಸಾಧಿಸಿದ ಭಾರತ: ಮಾಂಡವಿಯಾ
ಕೊವಿಡ್ ಲಸಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Oct 10, 2021 | 5:39 PM

Share

ದೆಹಲಿ: ಭಾನುವಾರದವರೆಗೆ ದೇಶದಲ್ಲಿ 95 ಕೋಟಿಗೂ ಹೆಚ್ಚು ಕೊರೊನಾವೈರಸ್ ಲಸಿಕೆಗಳನ್ನು(coronavirus vaccines) ನೀಡಲಾಗಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya)ಟ್ವಿಟರ್​​​ನಲ್ಲಿ ಸುದ್ದಿಯನ್ನು ಹಂಚಿಕೊಂಡಿದ್ದು ಭಾರತವು 100 ಕೋಟಿ ಕೊವಿಡ್ -19 ಲಸಿಕೆಗಳನ್ನು ನೀಡಲು ಹತ್ತಿರವಾಗಿದೆ ಎಂದು ಹೇಳಿದರು. “ವಿಶ್ವದ ಅತಿದೊಡ್ಡ ಯಶಸ್ವಿ ವ್ಯಾಕ್ಸಿನೇಷನ್ ಅಭಿಯಾನವು ಭರದಿಂದ ಸಾಗಿದೆ. ಭಾರತವು 95 ಕೋಟಿ ಕೊವಿಡ್ 19 ಲಸಿಕೆ ಡೋಸ್‌ಗಳ ನೀಡಿಕೆ ಪೂರ್ಣಗೊಳಿಸಿದೆ. 100 ಕೋಟಿ ಲಸಿಕೆ ಡೋಸ್‌ಗಳ ನಿರ್ವಹಣೆ ವೇಗವಾಗಿ ಸಾಗುತ್ತಿದೆ. ಶೀಘ್ರವಾಗಿ ಲಸಿಕೆ ಪಡೆಯಿರಿ ಮತ್ತು ನಿಮ್ಮ ಸ್ನೇಹಿತರು ಮತ್ತು ಕುಟುಂಬವನ್ನು ಅದೇ ರೀತಿ ಮಾಡಲು ಪ್ರೋತ್ಸಾಹಿಸಿ!”ಎಂದು ಹೇಳಿದ್ದಾರೆ.

ಈ ಮೊದಲು 96 ಕೋಟಿ ಕೊವಿಡ್ ಲಸಿಕೆ ಡೋಸ್‌ಗಳನ್ನು ಇದುವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. ಒಟ್ಟು 8,28,73,425 ಉಳಿದವು ಮತ್ತು ಬಳಕೆಯಾಗದ ಲಸಿಕೆ ಪ್ರಮಾಣಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ ಲಭ್ಯವಿದೆ ಎಂದು ಅದು ಹೇಳಿದೆ.

ಕೇಂದ್ರ ಸರ್ಕಾರವು ವೇಗವನ್ನು ಹೆಚ್ಚಿಸಲು ಮತ್ತು ದೇಶಾದ್ಯಂತ ಕೊವಿಡ್ -19 ಲಸಿಕೆಯ ವ್ಯಾಪ್ತಿಯನ್ನು ವಿಸ್ತರಿಸಲು ಬದ್ಧವಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿCoronavirus cases in India ಭಾರತದಲ್ಲಿ 18,166 ಹೊಸ ಕೊವಿಡ್ ಪ್ರಕರಣ ಪತ್ತೆ, 24 ಮಂದಿ ಸಾವು

Published On - 5:38 pm, Sun, 10 October 21

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ