AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

OVERtaking ಆಗ್ರಾ ಹೆದ್ದಾರಿಯಲ್ಲಿ ಸರಣಿ ಅಪಘಾತ: 10 ಜನ ಸಾವು, 10 ಮಂದಿಗೆ ಗಾಯ

ವಾಹನಗಳ ಮಧ್ಯೆ ಸರಣಿ ಅಪಘಾತಗಳು ಸಂಭವಿಸಿದ್ದು 10 ಜನ ಸಾವಿಗೀಡಾಗಿದ್ದಾರೆ. 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಓವರ್​ಟೇಕಿಂಗ್​ ಮಾಡಿ ಮುನ್ನುಗ್ಗುತ್ತಿದ್ದಾಗ ಮೂರು ವಾಹನಗಳ ಮಧ್ಯೆ ಈ ಸರಣಿ ಅಪಘಾತ ಸಂಭವಿಸಿದೆ.

OVERtaking ಆಗ್ರಾ ಹೆದ್ದಾರಿಯಲ್ಲಿ ಸರಣಿ ಅಪಘಾತ: 10 ಜನ ಸಾವು, 10 ಮಂದಿಗೆ ಗಾಯ
ಆಗ್ರಾ ಹೆದ್ದಾರಿಯಲ್ಲಿ ಸರಣಿ ಅಪಘಾತ: 10 ಜನ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jan 30, 2021 | 10:39 AM

Share

ಆಗ್ರಾ: ಮೊರಾದಾಬಾದ್-ಆಗ್ರಾ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ವಾಹನಗಳ ಮಧ್ಯೆ ಸರಣಿ ಅಪಘಾತಗಳು ಸಂಭವಿಸಿದ್ದು 10 ಜನ ಸಾವಿಗೀಡಾಗಿದ್ದಾರೆ. 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಓವರ್​ಟೇಕಿಂಗ್​ ಮಾಡಿ ಮುನ್ನುಗ್ಗುತ್ತಿದ್ದಾಗ ಮೂರು ವಾಹನಗಳ ಮಧ್ಯೆ ಈ ಸರಣಿ ಅಪಘಾತ ಸಂಭವಿಸಿದೆ.

ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಮತ್ತು ಗಾಯಾಳುಗಳಿಗೆ ₹ 50 ಸಾವಿರ ಪರಿಹಾರವನ್ನು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ಘೋಷಿಸಿದ್ದಾರೆ.

Published On - 10:31 am, Sat, 30 January 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ