AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Cares Fund‌ಗೆ 5 ದಿನದಲ್ಲಿ 3076 ಕೋಟಿ ಜಮೆ, ದಾನಿ ಹೆಸರು ಗೌಪ್ಯ ಯಾಕೆ? ಚಿದು ಪ್ರಶ್ನೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ಥಾಪಿಸಿದ ಪಿಎಮ್‌ ಕೇರ್ಸ್‌‌ ಫಂಡ್‌  ಆರಂಭವಾದ ಕೇವಲ ಐದೇ ದಿನಗಳಲ್ಲಿ 3,076 ಕೋಟಿ ರೂ. ‌ ಖಾತೆಗೆ ಜಮಾವಣೆಯಾಗಿದೆ ಎಂದು ಪ್ರಧಾನಿ ಕಚೇರಿಯು ಆಡಿಟ್ ರಿಪೋರ್ಟ್​ ಬಹಿರಂಗಪಡಿಸಿದೆ. ಆದ್ರೆ ಹೀಗೆ ಪಿಎಮ್‌ ಕೇರ್ಸ್‌‌ ‌ಫಂಡ್‌ಗೆ ಜಮಾ ಮಾಡಿದವರಲ್ಲಿ ಅಂದ್ರೆ ಡೋನೇಶನ್‌ ಕೊಟ್ಟವರಲ್ಲಿ ಮೊದಲ ಆರು ಜನ/ ಸಂಸ್ಥೆಗಳ ಹೆಸರನ್ನು ಗೌಪ್ಯವಾಗಿಡಲಾಗಿದೆ. ಇದನ್ನೇ ಹಿರಿಯ ಕಾಂಗ್ರೆಸ್‌ ನಾಯಕ ಪಿ ಚಿದಂಬರಂ ಪ್ರಶ್ನಿಸಿದ್ದಾರೆ. ಸಾಮಾಜಿಕ ತಾಣದಲ್ಲಿ ಈ ಬಗ್ಗೆ ಟ್ವೀಟ್‌ ಮಾಡಿರುವ ಚಿದಂಬರಂ‌, […]

PM Cares Fund‌ಗೆ 5 ದಿನದಲ್ಲಿ 3076 ಕೋಟಿ ಜಮೆ, ದಾನಿ ಹೆಸರು ಗೌಪ್ಯ ಯಾಕೆ? ಚಿದು ಪ್ರಶ್ನೆ
Guru
Guru|

Updated on:Sep 02, 2020 | 5:23 PM

Share

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ಥಾಪಿಸಿದ ಪಿಎಮ್‌ ಕೇರ್ಸ್‌‌ ಫಂಡ್‌  ಆರಂಭವಾದ ಕೇವಲ ಐದೇ ದಿನಗಳಲ್ಲಿ 3,076 ಕೋಟಿ ರೂ. ‌ ಖಾತೆಗೆ ಜಮಾವಣೆಯಾಗಿದೆ ಎಂದು ಪ್ರಧಾನಿ ಕಚೇರಿಯು ಆಡಿಟ್ ರಿಪೋರ್ಟ್​ ಬಹಿರಂಗಪಡಿಸಿದೆ.

ಆದ್ರೆ ಹೀಗೆ ಪಿಎಮ್‌ ಕೇರ್ಸ್‌‌ ‌ಫಂಡ್‌ಗೆ ಜಮಾ ಮಾಡಿದವರಲ್ಲಿ ಅಂದ್ರೆ ಡೋನೇಶನ್‌ ಕೊಟ್ಟವರಲ್ಲಿ ಮೊದಲ ಆರು ಜನ/ ಸಂಸ್ಥೆಗಳ ಹೆಸರನ್ನು ಗೌಪ್ಯವಾಗಿಡಲಾಗಿದೆ. ಇದನ್ನೇ ಹಿರಿಯ ಕಾಂಗ್ರೆಸ್‌ ನಾಯಕ ಪಿ ಚಿದಂಬರಂ ಪ್ರಶ್ನಿಸಿದ್ದಾರೆ.

ಸಾಮಾಜಿಕ ತಾಣದಲ್ಲಿ ಈ ಬಗ್ಗೆ ಟ್ವೀಟ್‌ ಮಾಡಿರುವ ಚಿದಂಬರಂ‌, ಪ್ರಧಾನಿ ವ್ಯವಹಾರ ಯಾವಾಗಲೂ ಪಾರದರ್ಶಕವಾಗಿರಬೇಕು. ಆದ್ರೆ ಮೋದಿಜಿ ಸ್ಥಾಪಿಸಿರುವ ಪಿಎಮ್‌ ಕೇರ್ಸ್‌‌ ‌ ಫಂಡ್‌ಗೆ ದಾನ ಮಾಡಿದವರ ಹೆಸರನ್ನು ಗೌಪ್ಯವಿಟ್ಟಿರುವ ಕಾರಣವೇನು ಎಂದು ಪ್ರಶ್ನಿಸಿದ್ದಾರೆ.

ಅಷ್ಟೆ ಅಲ್ಲ ಹೀಗೆ ಗೌಪ್ಯವಾಗಿ ದಾನ ಮಾಡಿದವರು ಚೀನಾ ದೇಶದ ಕಂಪನಿಗಳು. ಹೀಗಾಗಿ ಮೋದಿಜಿ ಈ ಹೆಸರುಗಳನ್ನು ಗೌಪ್ಯವಾಗಿಟ್ಟಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

Published On - 5:03 pm, Wed, 2 September 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ