AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Cares Fund‌ಗೆ 5 ದಿನದಲ್ಲಿ 3076 ಕೋಟಿ ಜಮೆ, ದಾನಿ ಹೆಸರು ಗೌಪ್ಯ ಯಾಕೆ? ಚಿದು ಪ್ರಶ್ನೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ಥಾಪಿಸಿದ ಪಿಎಮ್‌ ಕೇರ್ಸ್‌‌ ಫಂಡ್‌  ಆರಂಭವಾದ ಕೇವಲ ಐದೇ ದಿನಗಳಲ್ಲಿ 3,076 ಕೋಟಿ ರೂ. ‌ ಖಾತೆಗೆ ಜಮಾವಣೆಯಾಗಿದೆ ಎಂದು ಪ್ರಧಾನಿ ಕಚೇರಿಯು ಆಡಿಟ್ ರಿಪೋರ್ಟ್​ ಬಹಿರಂಗಪಡಿಸಿದೆ. ಆದ್ರೆ ಹೀಗೆ ಪಿಎಮ್‌ ಕೇರ್ಸ್‌‌ ‌ಫಂಡ್‌ಗೆ ಜಮಾ ಮಾಡಿದವರಲ್ಲಿ ಅಂದ್ರೆ ಡೋನೇಶನ್‌ ಕೊಟ್ಟವರಲ್ಲಿ ಮೊದಲ ಆರು ಜನ/ ಸಂಸ್ಥೆಗಳ ಹೆಸರನ್ನು ಗೌಪ್ಯವಾಗಿಡಲಾಗಿದೆ. ಇದನ್ನೇ ಹಿರಿಯ ಕಾಂಗ್ರೆಸ್‌ ನಾಯಕ ಪಿ ಚಿದಂಬರಂ ಪ್ರಶ್ನಿಸಿದ್ದಾರೆ. ಸಾಮಾಜಿಕ ತಾಣದಲ್ಲಿ ಈ ಬಗ್ಗೆ ಟ್ವೀಟ್‌ ಮಾಡಿರುವ ಚಿದಂಬರಂ‌, […]

PM Cares Fund‌ಗೆ 5 ದಿನದಲ್ಲಿ 3076 ಕೋಟಿ ಜಮೆ, ದಾನಿ ಹೆಸರು ಗೌಪ್ಯ ಯಾಕೆ? ಚಿದು ಪ್ರಶ್ನೆ
Guru
|

Updated on:Sep 02, 2020 | 5:23 PM

Share

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ಥಾಪಿಸಿದ ಪಿಎಮ್‌ ಕೇರ್ಸ್‌‌ ಫಂಡ್‌  ಆರಂಭವಾದ ಕೇವಲ ಐದೇ ದಿನಗಳಲ್ಲಿ 3,076 ಕೋಟಿ ರೂ. ‌ ಖಾತೆಗೆ ಜಮಾವಣೆಯಾಗಿದೆ ಎಂದು ಪ್ರಧಾನಿ ಕಚೇರಿಯು ಆಡಿಟ್ ರಿಪೋರ್ಟ್​ ಬಹಿರಂಗಪಡಿಸಿದೆ.

ಆದ್ರೆ ಹೀಗೆ ಪಿಎಮ್‌ ಕೇರ್ಸ್‌‌ ‌ಫಂಡ್‌ಗೆ ಜಮಾ ಮಾಡಿದವರಲ್ಲಿ ಅಂದ್ರೆ ಡೋನೇಶನ್‌ ಕೊಟ್ಟವರಲ್ಲಿ ಮೊದಲ ಆರು ಜನ/ ಸಂಸ್ಥೆಗಳ ಹೆಸರನ್ನು ಗೌಪ್ಯವಾಗಿಡಲಾಗಿದೆ. ಇದನ್ನೇ ಹಿರಿಯ ಕಾಂಗ್ರೆಸ್‌ ನಾಯಕ ಪಿ ಚಿದಂಬರಂ ಪ್ರಶ್ನಿಸಿದ್ದಾರೆ.

ಸಾಮಾಜಿಕ ತಾಣದಲ್ಲಿ ಈ ಬಗ್ಗೆ ಟ್ವೀಟ್‌ ಮಾಡಿರುವ ಚಿದಂಬರಂ‌, ಪ್ರಧಾನಿ ವ್ಯವಹಾರ ಯಾವಾಗಲೂ ಪಾರದರ್ಶಕವಾಗಿರಬೇಕು. ಆದ್ರೆ ಮೋದಿಜಿ ಸ್ಥಾಪಿಸಿರುವ ಪಿಎಮ್‌ ಕೇರ್ಸ್‌‌ ‌ ಫಂಡ್‌ಗೆ ದಾನ ಮಾಡಿದವರ ಹೆಸರನ್ನು ಗೌಪ್ಯವಿಟ್ಟಿರುವ ಕಾರಣವೇನು ಎಂದು ಪ್ರಶ್ನಿಸಿದ್ದಾರೆ.

ಅಷ್ಟೆ ಅಲ್ಲ ಹೀಗೆ ಗೌಪ್ಯವಾಗಿ ದಾನ ಮಾಡಿದವರು ಚೀನಾ ದೇಶದ ಕಂಪನಿಗಳು. ಹೀಗಾಗಿ ಮೋದಿಜಿ ಈ ಹೆಸರುಗಳನ್ನು ಗೌಪ್ಯವಾಗಿಟ್ಟಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

Published On - 5:03 pm, Wed, 2 September 20

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್