AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Cares Fund‌ಗೆ 5 ದಿನದಲ್ಲಿ 3076 ಕೋಟಿ ಜಮೆ, ದಾನಿ ಹೆಸರು ಗೌಪ್ಯ ಯಾಕೆ? ಚಿದು ಪ್ರಶ್ನೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ಥಾಪಿಸಿದ ಪಿಎಮ್‌ ಕೇರ್ಸ್‌‌ ಫಂಡ್‌  ಆರಂಭವಾದ ಕೇವಲ ಐದೇ ದಿನಗಳಲ್ಲಿ 3,076 ಕೋಟಿ ರೂ. ‌ ಖಾತೆಗೆ ಜಮಾವಣೆಯಾಗಿದೆ ಎಂದು ಪ್ರಧಾನಿ ಕಚೇರಿಯು ಆಡಿಟ್ ರಿಪೋರ್ಟ್​ ಬಹಿರಂಗಪಡಿಸಿದೆ. ಆದ್ರೆ ಹೀಗೆ ಪಿಎಮ್‌ ಕೇರ್ಸ್‌‌ ‌ಫಂಡ್‌ಗೆ ಜಮಾ ಮಾಡಿದವರಲ್ಲಿ ಅಂದ್ರೆ ಡೋನೇಶನ್‌ ಕೊಟ್ಟವರಲ್ಲಿ ಮೊದಲ ಆರು ಜನ/ ಸಂಸ್ಥೆಗಳ ಹೆಸರನ್ನು ಗೌಪ್ಯವಾಗಿಡಲಾಗಿದೆ. ಇದನ್ನೇ ಹಿರಿಯ ಕಾಂಗ್ರೆಸ್‌ ನಾಯಕ ಪಿ ಚಿದಂಬರಂ ಪ್ರಶ್ನಿಸಿದ್ದಾರೆ. ಸಾಮಾಜಿಕ ತಾಣದಲ್ಲಿ ಈ ಬಗ್ಗೆ ಟ್ವೀಟ್‌ ಮಾಡಿರುವ ಚಿದಂಬರಂ‌, […]

PM Cares Fund‌ಗೆ 5 ದಿನದಲ್ಲಿ 3076 ಕೋಟಿ ಜಮೆ, ದಾನಿ ಹೆಸರು ಗೌಪ್ಯ ಯಾಕೆ? ಚಿದು ಪ್ರಶ್ನೆ
Guru
|

Updated on:Sep 02, 2020 | 5:23 PM

Share

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ಥಾಪಿಸಿದ ಪಿಎಮ್‌ ಕೇರ್ಸ್‌‌ ಫಂಡ್‌  ಆರಂಭವಾದ ಕೇವಲ ಐದೇ ದಿನಗಳಲ್ಲಿ 3,076 ಕೋಟಿ ರೂ. ‌ ಖಾತೆಗೆ ಜಮಾವಣೆಯಾಗಿದೆ ಎಂದು ಪ್ರಧಾನಿ ಕಚೇರಿಯು ಆಡಿಟ್ ರಿಪೋರ್ಟ್​ ಬಹಿರಂಗಪಡಿಸಿದೆ.

ಆದ್ರೆ ಹೀಗೆ ಪಿಎಮ್‌ ಕೇರ್ಸ್‌‌ ‌ಫಂಡ್‌ಗೆ ಜಮಾ ಮಾಡಿದವರಲ್ಲಿ ಅಂದ್ರೆ ಡೋನೇಶನ್‌ ಕೊಟ್ಟವರಲ್ಲಿ ಮೊದಲ ಆರು ಜನ/ ಸಂಸ್ಥೆಗಳ ಹೆಸರನ್ನು ಗೌಪ್ಯವಾಗಿಡಲಾಗಿದೆ. ಇದನ್ನೇ ಹಿರಿಯ ಕಾಂಗ್ರೆಸ್‌ ನಾಯಕ ಪಿ ಚಿದಂಬರಂ ಪ್ರಶ್ನಿಸಿದ್ದಾರೆ.

ಸಾಮಾಜಿಕ ತಾಣದಲ್ಲಿ ಈ ಬಗ್ಗೆ ಟ್ವೀಟ್‌ ಮಾಡಿರುವ ಚಿದಂಬರಂ‌, ಪ್ರಧಾನಿ ವ್ಯವಹಾರ ಯಾವಾಗಲೂ ಪಾರದರ್ಶಕವಾಗಿರಬೇಕು. ಆದ್ರೆ ಮೋದಿಜಿ ಸ್ಥಾಪಿಸಿರುವ ಪಿಎಮ್‌ ಕೇರ್ಸ್‌‌ ‌ ಫಂಡ್‌ಗೆ ದಾನ ಮಾಡಿದವರ ಹೆಸರನ್ನು ಗೌಪ್ಯವಿಟ್ಟಿರುವ ಕಾರಣವೇನು ಎಂದು ಪ್ರಶ್ನಿಸಿದ್ದಾರೆ.

ಅಷ್ಟೆ ಅಲ್ಲ ಹೀಗೆ ಗೌಪ್ಯವಾಗಿ ದಾನ ಮಾಡಿದವರು ಚೀನಾ ದೇಶದ ಕಂಪನಿಗಳು. ಹೀಗಾಗಿ ಮೋದಿಜಿ ಈ ಹೆಸರುಗಳನ್ನು ಗೌಪ್ಯವಾಗಿಟ್ಟಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

Published On - 5:03 pm, Wed, 2 September 20

ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ