AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Cares Fund‌ಗೆ 5 ದಿನದಲ್ಲಿ 3076 ಕೋಟಿ ಜಮೆ, ದಾನಿ ಹೆಸರು ಗೌಪ್ಯ ಯಾಕೆ? ಚಿದು ಪ್ರಶ್ನೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ಥಾಪಿಸಿದ ಪಿಎಮ್‌ ಕೇರ್ಸ್‌‌ ಫಂಡ್‌  ಆರಂಭವಾದ ಕೇವಲ ಐದೇ ದಿನಗಳಲ್ಲಿ 3,076 ಕೋಟಿ ರೂ. ‌ ಖಾತೆಗೆ ಜಮಾವಣೆಯಾಗಿದೆ ಎಂದು ಪ್ರಧಾನಿ ಕಚೇರಿಯು ಆಡಿಟ್ ರಿಪೋರ್ಟ್​ ಬಹಿರಂಗಪಡಿಸಿದೆ. ಆದ್ರೆ ಹೀಗೆ ಪಿಎಮ್‌ ಕೇರ್ಸ್‌‌ ‌ಫಂಡ್‌ಗೆ ಜಮಾ ಮಾಡಿದವರಲ್ಲಿ ಅಂದ್ರೆ ಡೋನೇಶನ್‌ ಕೊಟ್ಟವರಲ್ಲಿ ಮೊದಲ ಆರು ಜನ/ ಸಂಸ್ಥೆಗಳ ಹೆಸರನ್ನು ಗೌಪ್ಯವಾಗಿಡಲಾಗಿದೆ. ಇದನ್ನೇ ಹಿರಿಯ ಕಾಂಗ್ರೆಸ್‌ ನಾಯಕ ಪಿ ಚಿದಂಬರಂ ಪ್ರಶ್ನಿಸಿದ್ದಾರೆ. ಸಾಮಾಜಿಕ ತಾಣದಲ್ಲಿ ಈ ಬಗ್ಗೆ ಟ್ವೀಟ್‌ ಮಾಡಿರುವ ಚಿದಂಬರಂ‌, […]

PM Cares Fund‌ಗೆ 5 ದಿನದಲ್ಲಿ 3076 ಕೋಟಿ ಜಮೆ, ದಾನಿ ಹೆಸರು ಗೌಪ್ಯ ಯಾಕೆ? ಚಿದು ಪ್ರಶ್ನೆ
Guru
Guru|

Updated on:Sep 02, 2020 | 5:23 PM

Share

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ಥಾಪಿಸಿದ ಪಿಎಮ್‌ ಕೇರ್ಸ್‌‌ ಫಂಡ್‌  ಆರಂಭವಾದ ಕೇವಲ ಐದೇ ದಿನಗಳಲ್ಲಿ 3,076 ಕೋಟಿ ರೂ. ‌ ಖಾತೆಗೆ ಜಮಾವಣೆಯಾಗಿದೆ ಎಂದು ಪ್ರಧಾನಿ ಕಚೇರಿಯು ಆಡಿಟ್ ರಿಪೋರ್ಟ್​ ಬಹಿರಂಗಪಡಿಸಿದೆ.

ಆದ್ರೆ ಹೀಗೆ ಪಿಎಮ್‌ ಕೇರ್ಸ್‌‌ ‌ಫಂಡ್‌ಗೆ ಜಮಾ ಮಾಡಿದವರಲ್ಲಿ ಅಂದ್ರೆ ಡೋನೇಶನ್‌ ಕೊಟ್ಟವರಲ್ಲಿ ಮೊದಲ ಆರು ಜನ/ ಸಂಸ್ಥೆಗಳ ಹೆಸರನ್ನು ಗೌಪ್ಯವಾಗಿಡಲಾಗಿದೆ. ಇದನ್ನೇ ಹಿರಿಯ ಕಾಂಗ್ರೆಸ್‌ ನಾಯಕ ಪಿ ಚಿದಂಬರಂ ಪ್ರಶ್ನಿಸಿದ್ದಾರೆ.

ಸಾಮಾಜಿಕ ತಾಣದಲ್ಲಿ ಈ ಬಗ್ಗೆ ಟ್ವೀಟ್‌ ಮಾಡಿರುವ ಚಿದಂಬರಂ‌, ಪ್ರಧಾನಿ ವ್ಯವಹಾರ ಯಾವಾಗಲೂ ಪಾರದರ್ಶಕವಾಗಿರಬೇಕು. ಆದ್ರೆ ಮೋದಿಜಿ ಸ್ಥಾಪಿಸಿರುವ ಪಿಎಮ್‌ ಕೇರ್ಸ್‌‌ ‌ ಫಂಡ್‌ಗೆ ದಾನ ಮಾಡಿದವರ ಹೆಸರನ್ನು ಗೌಪ್ಯವಿಟ್ಟಿರುವ ಕಾರಣವೇನು ಎಂದು ಪ್ರಶ್ನಿಸಿದ್ದಾರೆ.

ಅಷ್ಟೆ ಅಲ್ಲ ಹೀಗೆ ಗೌಪ್ಯವಾಗಿ ದಾನ ಮಾಡಿದವರು ಚೀನಾ ದೇಶದ ಕಂಪನಿಗಳು. ಹೀಗಾಗಿ ಮೋದಿಜಿ ಈ ಹೆಸರುಗಳನ್ನು ಗೌಪ್ಯವಾಗಿಟ್ಟಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

Published On - 5:03 pm, Wed, 2 September 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ