AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Cares Fund‌ಗೆ 5 ದಿನದಲ್ಲಿ 3076 ಕೋಟಿ ಜಮೆ, ದಾನಿ ಹೆಸರು ಗೌಪ್ಯ ಯಾಕೆ? ಚಿದು ಪ್ರಶ್ನೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ಥಾಪಿಸಿದ ಪಿಎಮ್‌ ಕೇರ್ಸ್‌‌ ಫಂಡ್‌  ಆರಂಭವಾದ ಕೇವಲ ಐದೇ ದಿನಗಳಲ್ಲಿ 3,076 ಕೋಟಿ ರೂ. ‌ ಖಾತೆಗೆ ಜಮಾವಣೆಯಾಗಿದೆ ಎಂದು ಪ್ರಧಾನಿ ಕಚೇರಿಯು ಆಡಿಟ್ ರಿಪೋರ್ಟ್​ ಬಹಿರಂಗಪಡಿಸಿದೆ. ಆದ್ರೆ ಹೀಗೆ ಪಿಎಮ್‌ ಕೇರ್ಸ್‌‌ ‌ಫಂಡ್‌ಗೆ ಜಮಾ ಮಾಡಿದವರಲ್ಲಿ ಅಂದ್ರೆ ಡೋನೇಶನ್‌ ಕೊಟ್ಟವರಲ್ಲಿ ಮೊದಲ ಆರು ಜನ/ ಸಂಸ್ಥೆಗಳ ಹೆಸರನ್ನು ಗೌಪ್ಯವಾಗಿಡಲಾಗಿದೆ. ಇದನ್ನೇ ಹಿರಿಯ ಕಾಂಗ್ರೆಸ್‌ ನಾಯಕ ಪಿ ಚಿದಂಬರಂ ಪ್ರಶ್ನಿಸಿದ್ದಾರೆ. ಸಾಮಾಜಿಕ ತಾಣದಲ್ಲಿ ಈ ಬಗ್ಗೆ ಟ್ವೀಟ್‌ ಮಾಡಿರುವ ಚಿದಂಬರಂ‌, […]

PM Cares Fund‌ಗೆ 5 ದಿನದಲ್ಲಿ 3076 ಕೋಟಿ ಜಮೆ, ದಾನಿ ಹೆಸರು ಗೌಪ್ಯ ಯಾಕೆ? ಚಿದು ಪ್ರಶ್ನೆ
Guru
|

Updated on:Sep 02, 2020 | 5:23 PM

Share

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ಥಾಪಿಸಿದ ಪಿಎಮ್‌ ಕೇರ್ಸ್‌‌ ಫಂಡ್‌  ಆರಂಭವಾದ ಕೇವಲ ಐದೇ ದಿನಗಳಲ್ಲಿ 3,076 ಕೋಟಿ ರೂ. ‌ ಖಾತೆಗೆ ಜಮಾವಣೆಯಾಗಿದೆ ಎಂದು ಪ್ರಧಾನಿ ಕಚೇರಿಯು ಆಡಿಟ್ ರಿಪೋರ್ಟ್​ ಬಹಿರಂಗಪಡಿಸಿದೆ.

ಆದ್ರೆ ಹೀಗೆ ಪಿಎಮ್‌ ಕೇರ್ಸ್‌‌ ‌ಫಂಡ್‌ಗೆ ಜಮಾ ಮಾಡಿದವರಲ್ಲಿ ಅಂದ್ರೆ ಡೋನೇಶನ್‌ ಕೊಟ್ಟವರಲ್ಲಿ ಮೊದಲ ಆರು ಜನ/ ಸಂಸ್ಥೆಗಳ ಹೆಸರನ್ನು ಗೌಪ್ಯವಾಗಿಡಲಾಗಿದೆ. ಇದನ್ನೇ ಹಿರಿಯ ಕಾಂಗ್ರೆಸ್‌ ನಾಯಕ ಪಿ ಚಿದಂಬರಂ ಪ್ರಶ್ನಿಸಿದ್ದಾರೆ.

ಸಾಮಾಜಿಕ ತಾಣದಲ್ಲಿ ಈ ಬಗ್ಗೆ ಟ್ವೀಟ್‌ ಮಾಡಿರುವ ಚಿದಂಬರಂ‌, ಪ್ರಧಾನಿ ವ್ಯವಹಾರ ಯಾವಾಗಲೂ ಪಾರದರ್ಶಕವಾಗಿರಬೇಕು. ಆದ್ರೆ ಮೋದಿಜಿ ಸ್ಥಾಪಿಸಿರುವ ಪಿಎಮ್‌ ಕೇರ್ಸ್‌‌ ‌ ಫಂಡ್‌ಗೆ ದಾನ ಮಾಡಿದವರ ಹೆಸರನ್ನು ಗೌಪ್ಯವಿಟ್ಟಿರುವ ಕಾರಣವೇನು ಎಂದು ಪ್ರಶ್ನಿಸಿದ್ದಾರೆ.

ಅಷ್ಟೆ ಅಲ್ಲ ಹೀಗೆ ಗೌಪ್ಯವಾಗಿ ದಾನ ಮಾಡಿದವರು ಚೀನಾ ದೇಶದ ಕಂಪನಿಗಳು. ಹೀಗಾಗಿ ಮೋದಿಜಿ ಈ ಹೆಸರುಗಳನ್ನು ಗೌಪ್ಯವಾಗಿಟ್ಟಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

Published On - 5:03 pm, Wed, 2 September 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ