AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ತಿಂಗಳ ಬಳಿಕ ಭಕ್ತರಿಗೆ ಪದ್ಮನಾಭ ಸ್ವಾಮಿಯ ಅನಂತ ದರ್ಶನ

ತಿರುವನಂತಪುರ: ಕೊರೊನಾ ಕಾಟಕ್ಕೆ ಕಂಗಾಲಾಗಿ ಹೋಗಿದ್ದ ಕೇರಳ ಇದೀಗ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಈ ನಡುವೆ ರಾಜ್ಯದ ಪ್ರತಿಷ್ಠಿತ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನವು ಮತ್ತೊಮ್ಮೆ ಸಾರ್ವಜನಿಕ ದರ್ಶನಕ್ಕೆ ತನ್ನ ಬಾಗಿಲನ್ನು ತೆರೆದಿದೆ. ಭಕ್ತರಿಗೆ ಆಗಸ್ಟ್​ 26ರಿಂದ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ದೇವಸ್ಥಾನಕ್ಕೆ ಭೇಟಿ ಕೊಡಲು ಇಚ್ಛಿಸುವ ಭಕ್ತರು ಒಂದು ದಿನ ಮುಂಚಿತವಾಗಿಯೇ ಬುಕ್ಕಿಂಗ್​ ಮಾಡಬೇಕಿದೆ. ಜೊತೆಗೆ, ದೇವರ ದರ್ಶನಕ್ಕೆ ಸಮಯ ನಿಗದಿ ಮಾಡಲಾಗಿದ್ದು ಬೆಳಗ್ಗೆ 8ರಿಂದ 11 ಗಂಟೆವರೆಗೆ ಹಾಗೂ ಸಾಯಂಕಾಲ 5ರಿಂದ […]

5 ತಿಂಗಳ ಬಳಿಕ ಭಕ್ತರಿಗೆ ಪದ್ಮನಾಭ ಸ್ವಾಮಿಯ ಅನಂತ ದರ್ಶನ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Aug 24, 2020 | 5:50 PM

ತಿರುವನಂತಪುರ: ಕೊರೊನಾ ಕಾಟಕ್ಕೆ ಕಂಗಾಲಾಗಿ ಹೋಗಿದ್ದ ಕೇರಳ ಇದೀಗ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಈ ನಡುವೆ ರಾಜ್ಯದ ಪ್ರತಿಷ್ಠಿತ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನವು ಮತ್ತೊಮ್ಮೆ ಸಾರ್ವಜನಿಕ ದರ್ಶನಕ್ಕೆ ತನ್ನ ಬಾಗಿಲನ್ನು ತೆರೆದಿದೆ.

ಭಕ್ತರಿಗೆ ಆಗಸ್ಟ್​ 26ರಿಂದ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ದೇವಸ್ಥಾನಕ್ಕೆ ಭೇಟಿ ಕೊಡಲು ಇಚ್ಛಿಸುವ ಭಕ್ತರು ಒಂದು ದಿನ ಮುಂಚಿತವಾಗಿಯೇ ಬುಕ್ಕಿಂಗ್​ ಮಾಡಬೇಕಿದೆ. ಜೊತೆಗೆ, ದೇವರ ದರ್ಶನಕ್ಕೆ ಸಮಯ ನಿಗದಿ ಮಾಡಲಾಗಿದ್ದು ಬೆಳಗ್ಗೆ 8ರಿಂದ 11 ಗಂಟೆವರೆಗೆ ಹಾಗೂ ಸಾಯಂಕಾಲ 5ರಿಂದ 6.45ರವರೆಗೆ ಮಾತ್ರ ದರ್ಶನಕ್ಕೆ ಅನುಮತಿ ನೀಡಲಾಗಿದೆ.

ದೇವಸ್ಥಾನದ ಆಡಳಿತ ಮಂಡಳಿ ಹೊರಡಿಸಿರುವ ಮಾಧ್ಯಮ ಪ್ರಕಟಣೆ ಪ್ರಕಾರ ದೇವಸ್ಥಾನದ ಒಳಗಡೆಗೆ ಒಮ್ಮೆಗೆ 35 ಭಕ್ತರಿಗೆ ಮಾತ್ರ ಪ್ರವೇಶ ನೀಡಲಾಗಿದೆ.

ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ