AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ತಿಂಗಳ ಬಳಿಕ ಭಕ್ತರಿಗೆ ಪದ್ಮನಾಭ ಸ್ವಾಮಿಯ ಅನಂತ ದರ್ಶನ

ತಿರುವನಂತಪುರ: ಕೊರೊನಾ ಕಾಟಕ್ಕೆ ಕಂಗಾಲಾಗಿ ಹೋಗಿದ್ದ ಕೇರಳ ಇದೀಗ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಈ ನಡುವೆ ರಾಜ್ಯದ ಪ್ರತಿಷ್ಠಿತ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನವು ಮತ್ತೊಮ್ಮೆ ಸಾರ್ವಜನಿಕ ದರ್ಶನಕ್ಕೆ ತನ್ನ ಬಾಗಿಲನ್ನು ತೆರೆದಿದೆ. ಭಕ್ತರಿಗೆ ಆಗಸ್ಟ್​ 26ರಿಂದ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ದೇವಸ್ಥಾನಕ್ಕೆ ಭೇಟಿ ಕೊಡಲು ಇಚ್ಛಿಸುವ ಭಕ್ತರು ಒಂದು ದಿನ ಮುಂಚಿತವಾಗಿಯೇ ಬುಕ್ಕಿಂಗ್​ ಮಾಡಬೇಕಿದೆ. ಜೊತೆಗೆ, ದೇವರ ದರ್ಶನಕ್ಕೆ ಸಮಯ ನಿಗದಿ ಮಾಡಲಾಗಿದ್ದು ಬೆಳಗ್ಗೆ 8ರಿಂದ 11 ಗಂಟೆವರೆಗೆ ಹಾಗೂ ಸಾಯಂಕಾಲ 5ರಿಂದ […]

5 ತಿಂಗಳ ಬಳಿಕ ಭಕ್ತರಿಗೆ ಪದ್ಮನಾಭ ಸ್ವಾಮಿಯ ಅನಂತ ದರ್ಶನ
KUSHAL V
| Updated By: ಸಾಧು ಶ್ರೀನಾಥ್​|

Updated on: Aug 24, 2020 | 5:50 PM

Share

ತಿರುವನಂತಪುರ: ಕೊರೊನಾ ಕಾಟಕ್ಕೆ ಕಂಗಾಲಾಗಿ ಹೋಗಿದ್ದ ಕೇರಳ ಇದೀಗ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಈ ನಡುವೆ ರಾಜ್ಯದ ಪ್ರತಿಷ್ಠಿತ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನವು ಮತ್ತೊಮ್ಮೆ ಸಾರ್ವಜನಿಕ ದರ್ಶನಕ್ಕೆ ತನ್ನ ಬಾಗಿಲನ್ನು ತೆರೆದಿದೆ.

ಭಕ್ತರಿಗೆ ಆಗಸ್ಟ್​ 26ರಿಂದ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ದೇವಸ್ಥಾನಕ್ಕೆ ಭೇಟಿ ಕೊಡಲು ಇಚ್ಛಿಸುವ ಭಕ್ತರು ಒಂದು ದಿನ ಮುಂಚಿತವಾಗಿಯೇ ಬುಕ್ಕಿಂಗ್​ ಮಾಡಬೇಕಿದೆ. ಜೊತೆಗೆ, ದೇವರ ದರ್ಶನಕ್ಕೆ ಸಮಯ ನಿಗದಿ ಮಾಡಲಾಗಿದ್ದು ಬೆಳಗ್ಗೆ 8ರಿಂದ 11 ಗಂಟೆವರೆಗೆ ಹಾಗೂ ಸಾಯಂಕಾಲ 5ರಿಂದ 6.45ರವರೆಗೆ ಮಾತ್ರ ದರ್ಶನಕ್ಕೆ ಅನುಮತಿ ನೀಡಲಾಗಿದೆ.

ದೇವಸ್ಥಾನದ ಆಡಳಿತ ಮಂಡಳಿ ಹೊರಡಿಸಿರುವ ಮಾಧ್ಯಮ ಪ್ರಕಟಣೆ ಪ್ರಕಾರ ದೇವಸ್ಥಾನದ ಒಳಗಡೆಗೆ ಒಮ್ಮೆಗೆ 35 ಭಕ್ತರಿಗೆ ಮಾತ್ರ ಪ್ರವೇಶ ನೀಡಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ