AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ತಿಂಗಳ ಬಳಿಕ ಭಕ್ತರಿಗೆ ಪದ್ಮನಾಭ ಸ್ವಾಮಿಯ ಅನಂತ ದರ್ಶನ

ತಿರುವನಂತಪುರ: ಕೊರೊನಾ ಕಾಟಕ್ಕೆ ಕಂಗಾಲಾಗಿ ಹೋಗಿದ್ದ ಕೇರಳ ಇದೀಗ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಈ ನಡುವೆ ರಾಜ್ಯದ ಪ್ರತಿಷ್ಠಿತ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನವು ಮತ್ತೊಮ್ಮೆ ಸಾರ್ವಜನಿಕ ದರ್ಶನಕ್ಕೆ ತನ್ನ ಬಾಗಿಲನ್ನು ತೆರೆದಿದೆ. ಭಕ್ತರಿಗೆ ಆಗಸ್ಟ್​ 26ರಿಂದ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ದೇವಸ್ಥಾನಕ್ಕೆ ಭೇಟಿ ಕೊಡಲು ಇಚ್ಛಿಸುವ ಭಕ್ತರು ಒಂದು ದಿನ ಮುಂಚಿತವಾಗಿಯೇ ಬುಕ್ಕಿಂಗ್​ ಮಾಡಬೇಕಿದೆ. ಜೊತೆಗೆ, ದೇವರ ದರ್ಶನಕ್ಕೆ ಸಮಯ ನಿಗದಿ ಮಾಡಲಾಗಿದ್ದು ಬೆಳಗ್ಗೆ 8ರಿಂದ 11 ಗಂಟೆವರೆಗೆ ಹಾಗೂ ಸಾಯಂಕಾಲ 5ರಿಂದ […]

5 ತಿಂಗಳ ಬಳಿಕ ಭಕ್ತರಿಗೆ ಪದ್ಮನಾಭ ಸ್ವಾಮಿಯ ಅನಂತ ದರ್ಶನ
KUSHAL V
| Edited By: |

Updated on: Aug 24, 2020 | 5:50 PM

Share

ತಿರುವನಂತಪುರ: ಕೊರೊನಾ ಕಾಟಕ್ಕೆ ಕಂಗಾಲಾಗಿ ಹೋಗಿದ್ದ ಕೇರಳ ಇದೀಗ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಈ ನಡುವೆ ರಾಜ್ಯದ ಪ್ರತಿಷ್ಠಿತ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನವು ಮತ್ತೊಮ್ಮೆ ಸಾರ್ವಜನಿಕ ದರ್ಶನಕ್ಕೆ ತನ್ನ ಬಾಗಿಲನ್ನು ತೆರೆದಿದೆ.

ಭಕ್ತರಿಗೆ ಆಗಸ್ಟ್​ 26ರಿಂದ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ದೇವಸ್ಥಾನಕ್ಕೆ ಭೇಟಿ ಕೊಡಲು ಇಚ್ಛಿಸುವ ಭಕ್ತರು ಒಂದು ದಿನ ಮುಂಚಿತವಾಗಿಯೇ ಬುಕ್ಕಿಂಗ್​ ಮಾಡಬೇಕಿದೆ. ಜೊತೆಗೆ, ದೇವರ ದರ್ಶನಕ್ಕೆ ಸಮಯ ನಿಗದಿ ಮಾಡಲಾಗಿದ್ದು ಬೆಳಗ್ಗೆ 8ರಿಂದ 11 ಗಂಟೆವರೆಗೆ ಹಾಗೂ ಸಾಯಂಕಾಲ 5ರಿಂದ 6.45ರವರೆಗೆ ಮಾತ್ರ ದರ್ಶನಕ್ಕೆ ಅನುಮತಿ ನೀಡಲಾಗಿದೆ.

ದೇವಸ್ಥಾನದ ಆಡಳಿತ ಮಂಡಳಿ ಹೊರಡಿಸಿರುವ ಮಾಧ್ಯಮ ಪ್ರಕಟಣೆ ಪ್ರಕಾರ ದೇವಸ್ಥಾನದ ಒಳಗಡೆಗೆ ಒಮ್ಮೆಗೆ 35 ಭಕ್ತರಿಗೆ ಮಾತ್ರ ಪ್ರವೇಶ ನೀಡಲಾಗಿದೆ.

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ