AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾತ್​ರೂಮ್​ಗೆ ಹೋಗ್ತೀನಿ ಎಂದು ಹೋದ ಖ್ಯಾತ ಚಿತ್ರಕಾರ ವಾಪಸ್​ ಬರಲೇ ಇಲ್ಲ..

ಮುಂಬೈ: ಮಹಾರಾಷ್ಟ್ರದ ಖ್ಯಾತ ಚಿತ್ರಕಾರ ರಾಮ್​ ಇಂದ್ರನೀಲ್ ಕಾಮತ್​ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಾಮತ್​ ನಿನ್ನೆ ಮಧ್ಯಾಹ್ನ ಬದುಕು ಕೊನೆಗೊಳಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ. 41 ವರ್ಷದ ರಾಮ್​ ಕಾಮತ್​ ಅವಿವಾಹಿತರಾಗಿದ್ದು ತಮ್ಮ ತಾಯಿ ಮತ್ತು ಸಹೋದರಿಯೊಟ್ಟಿಗೆ ಮುಂಬೈನ ಮಾತುಂಗಾದಲ್ಲಿ ವಾಸವಾಗಿದ್ದರು. ಬುಧವಾರ ಬಾತ್​ರೂಮ್​ಗೆ ಹೋಗ್ತೀನಿ ಎಂದು ಒಳಹೋದ ಚಿತ್ರಕಾರ ಬಹಳ ಹೊತ್ತು ಹೊರಬರಲೇ ಇಲ್ಲವಂತೆ. ಹೀಗಾಗಿ, ಅವರ ತಾಯಿ ಸ್ನಾನದ ಕೋಣೆಯ ಒಳಹೊಕ್ಕಾಗ ರಾಮ್​ ಕಾಮತ್​ರ ಮೃತದೇಹ ಬಾತ್​ಟಬ್​ನಲ್ಲಿ ಪತ್ತೆಯಾಗಿದೆ. ಕೂಡಲೇ […]

ಬಾತ್​ರೂಮ್​ಗೆ ಹೋಗ್ತೀನಿ ಎಂದು ಹೋದ ಖ್ಯಾತ ಚಿತ್ರಕಾರ ವಾಪಸ್​ ಬರಲೇ ಇಲ್ಲ..
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Aug 20, 2020 | 4:26 PM

ಮುಂಬೈ: ಮಹಾರಾಷ್ಟ್ರದ ಖ್ಯಾತ ಚಿತ್ರಕಾರ ರಾಮ್​ ಇಂದ್ರನೀಲ್ ಕಾಮತ್​ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಾಮತ್​ ನಿನ್ನೆ ಮಧ್ಯಾಹ್ನ ಬದುಕು ಕೊನೆಗೊಳಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

41 ವರ್ಷದ ರಾಮ್​ ಕಾಮತ್​ ಅವಿವಾಹಿತರಾಗಿದ್ದು ತಮ್ಮ ತಾಯಿ ಮತ್ತು ಸಹೋದರಿಯೊಟ್ಟಿಗೆ ಮುಂಬೈನ ಮಾತುಂಗಾದಲ್ಲಿ ವಾಸವಾಗಿದ್ದರು. ಬುಧವಾರ ಬಾತ್​ರೂಮ್​ಗೆ ಹೋಗ್ತೀನಿ ಎಂದು ಒಳಹೋದ ಚಿತ್ರಕಾರ ಬಹಳ ಹೊತ್ತು ಹೊರಬರಲೇ ಇಲ್ಲವಂತೆ. ಹೀಗಾಗಿ, ಅವರ ತಾಯಿ ಸ್ನಾನದ ಕೋಣೆಯ ಒಳಹೊಕ್ಕಾಗ ರಾಮ್​ ಕಾಮತ್​ರ ಮೃತದೇಹ ಬಾತ್​ಟಬ್​ನಲ್ಲಿ ಪತ್ತೆಯಾಗಿದೆ.

ಕೂಡಲೇ ಕಾಮತ್​ ತಾಯಿ, ಮಗನನ್ನ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಅಷ್ಟರೊಳಗೆ ರಾಮ್​ ಕಾಮತ್​ ಮೃತಪಟ್ಟಿದ್ರು ಎಂದು ವೈದ್ಯರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ ಮೃತದೇಹದ ಬಳಿ ಸೂಸೈಡ್​ ನೋಟ್​ ಪತ್ತೆಯಾಗಿದ್ದು ಅದರಲ್ಲಿ ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಕಾಮತ್​ ಉಲ್ಲೇಖಿಸಿದ್ದಾರಂತೆ.

ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗೆ ಕಾಯುತ್ತಿದ್ದಾರೆ.

ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್