AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾತ್​ರೂಮ್​ಗೆ ಹೋಗ್ತೀನಿ ಎಂದು ಹೋದ ಖ್ಯಾತ ಚಿತ್ರಕಾರ ವಾಪಸ್​ ಬರಲೇ ಇಲ್ಲ..

ಮುಂಬೈ: ಮಹಾರಾಷ್ಟ್ರದ ಖ್ಯಾತ ಚಿತ್ರಕಾರ ರಾಮ್​ ಇಂದ್ರನೀಲ್ ಕಾಮತ್​ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಾಮತ್​ ನಿನ್ನೆ ಮಧ್ಯಾಹ್ನ ಬದುಕು ಕೊನೆಗೊಳಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ. 41 ವರ್ಷದ ರಾಮ್​ ಕಾಮತ್​ ಅವಿವಾಹಿತರಾಗಿದ್ದು ತಮ್ಮ ತಾಯಿ ಮತ್ತು ಸಹೋದರಿಯೊಟ್ಟಿಗೆ ಮುಂಬೈನ ಮಾತುಂಗಾದಲ್ಲಿ ವಾಸವಾಗಿದ್ದರು. ಬುಧವಾರ ಬಾತ್​ರೂಮ್​ಗೆ ಹೋಗ್ತೀನಿ ಎಂದು ಒಳಹೋದ ಚಿತ್ರಕಾರ ಬಹಳ ಹೊತ್ತು ಹೊರಬರಲೇ ಇಲ್ಲವಂತೆ. ಹೀಗಾಗಿ, ಅವರ ತಾಯಿ ಸ್ನಾನದ ಕೋಣೆಯ ಒಳಹೊಕ್ಕಾಗ ರಾಮ್​ ಕಾಮತ್​ರ ಮೃತದೇಹ ಬಾತ್​ಟಬ್​ನಲ್ಲಿ ಪತ್ತೆಯಾಗಿದೆ. ಕೂಡಲೇ […]

ಬಾತ್​ರೂಮ್​ಗೆ ಹೋಗ್ತೀನಿ ಎಂದು ಹೋದ ಖ್ಯಾತ ಚಿತ್ರಕಾರ ವಾಪಸ್​ ಬರಲೇ ಇಲ್ಲ..
KUSHAL V
| Edited By: ಸಾಧು ಶ್ರೀನಾಥ್​|

Updated on: Aug 20, 2020 | 4:26 PM

Share

ಮುಂಬೈ: ಮಹಾರಾಷ್ಟ್ರದ ಖ್ಯಾತ ಚಿತ್ರಕಾರ ರಾಮ್​ ಇಂದ್ರನೀಲ್ ಕಾಮತ್​ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಾಮತ್​ ನಿನ್ನೆ ಮಧ್ಯಾಹ್ನ ಬದುಕು ಕೊನೆಗೊಳಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

41 ವರ್ಷದ ರಾಮ್​ ಕಾಮತ್​ ಅವಿವಾಹಿತರಾಗಿದ್ದು ತಮ್ಮ ತಾಯಿ ಮತ್ತು ಸಹೋದರಿಯೊಟ್ಟಿಗೆ ಮುಂಬೈನ ಮಾತುಂಗಾದಲ್ಲಿ ವಾಸವಾಗಿದ್ದರು. ಬುಧವಾರ ಬಾತ್​ರೂಮ್​ಗೆ ಹೋಗ್ತೀನಿ ಎಂದು ಒಳಹೋದ ಚಿತ್ರಕಾರ ಬಹಳ ಹೊತ್ತು ಹೊರಬರಲೇ ಇಲ್ಲವಂತೆ. ಹೀಗಾಗಿ, ಅವರ ತಾಯಿ ಸ್ನಾನದ ಕೋಣೆಯ ಒಳಹೊಕ್ಕಾಗ ರಾಮ್​ ಕಾಮತ್​ರ ಮೃತದೇಹ ಬಾತ್​ಟಬ್​ನಲ್ಲಿ ಪತ್ತೆಯಾಗಿದೆ.

ಕೂಡಲೇ ಕಾಮತ್​ ತಾಯಿ, ಮಗನನ್ನ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಅಷ್ಟರೊಳಗೆ ರಾಮ್​ ಕಾಮತ್​ ಮೃತಪಟ್ಟಿದ್ರು ಎಂದು ವೈದ್ಯರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ ಮೃತದೇಹದ ಬಳಿ ಸೂಸೈಡ್​ ನೋಟ್​ ಪತ್ತೆಯಾಗಿದ್ದು ಅದರಲ್ಲಿ ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಕಾಮತ್​ ಉಲ್ಲೇಖಿಸಿದ್ದಾರಂತೆ.

ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗೆ ಕಾಯುತ್ತಿದ್ದಾರೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!