AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾತ್​ರೂಮ್​ಗೆ ಹೋಗ್ತೀನಿ ಎಂದು ಹೋದ ಖ್ಯಾತ ಚಿತ್ರಕಾರ ವಾಪಸ್​ ಬರಲೇ ಇಲ್ಲ..

ಮುಂಬೈ: ಮಹಾರಾಷ್ಟ್ರದ ಖ್ಯಾತ ಚಿತ್ರಕಾರ ರಾಮ್​ ಇಂದ್ರನೀಲ್ ಕಾಮತ್​ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಾಮತ್​ ನಿನ್ನೆ ಮಧ್ಯಾಹ್ನ ಬದುಕು ಕೊನೆಗೊಳಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ. 41 ವರ್ಷದ ರಾಮ್​ ಕಾಮತ್​ ಅವಿವಾಹಿತರಾಗಿದ್ದು ತಮ್ಮ ತಾಯಿ ಮತ್ತು ಸಹೋದರಿಯೊಟ್ಟಿಗೆ ಮುಂಬೈನ ಮಾತುಂಗಾದಲ್ಲಿ ವಾಸವಾಗಿದ್ದರು. ಬುಧವಾರ ಬಾತ್​ರೂಮ್​ಗೆ ಹೋಗ್ತೀನಿ ಎಂದು ಒಳಹೋದ ಚಿತ್ರಕಾರ ಬಹಳ ಹೊತ್ತು ಹೊರಬರಲೇ ಇಲ್ಲವಂತೆ. ಹೀಗಾಗಿ, ಅವರ ತಾಯಿ ಸ್ನಾನದ ಕೋಣೆಯ ಒಳಹೊಕ್ಕಾಗ ರಾಮ್​ ಕಾಮತ್​ರ ಮೃತದೇಹ ಬಾತ್​ಟಬ್​ನಲ್ಲಿ ಪತ್ತೆಯಾಗಿದೆ. ಕೂಡಲೇ […]

ಬಾತ್​ರೂಮ್​ಗೆ ಹೋಗ್ತೀನಿ ಎಂದು ಹೋದ ಖ್ಯಾತ ಚಿತ್ರಕಾರ ವಾಪಸ್​ ಬರಲೇ ಇಲ್ಲ..
KUSHAL V
| Edited By: |

Updated on: Aug 20, 2020 | 4:26 PM

Share

ಮುಂಬೈ: ಮಹಾರಾಷ್ಟ್ರದ ಖ್ಯಾತ ಚಿತ್ರಕಾರ ರಾಮ್​ ಇಂದ್ರನೀಲ್ ಕಾಮತ್​ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಾಮತ್​ ನಿನ್ನೆ ಮಧ್ಯಾಹ್ನ ಬದುಕು ಕೊನೆಗೊಳಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

41 ವರ್ಷದ ರಾಮ್​ ಕಾಮತ್​ ಅವಿವಾಹಿತರಾಗಿದ್ದು ತಮ್ಮ ತಾಯಿ ಮತ್ತು ಸಹೋದರಿಯೊಟ್ಟಿಗೆ ಮುಂಬೈನ ಮಾತುಂಗಾದಲ್ಲಿ ವಾಸವಾಗಿದ್ದರು. ಬುಧವಾರ ಬಾತ್​ರೂಮ್​ಗೆ ಹೋಗ್ತೀನಿ ಎಂದು ಒಳಹೋದ ಚಿತ್ರಕಾರ ಬಹಳ ಹೊತ್ತು ಹೊರಬರಲೇ ಇಲ್ಲವಂತೆ. ಹೀಗಾಗಿ, ಅವರ ತಾಯಿ ಸ್ನಾನದ ಕೋಣೆಯ ಒಳಹೊಕ್ಕಾಗ ರಾಮ್​ ಕಾಮತ್​ರ ಮೃತದೇಹ ಬಾತ್​ಟಬ್​ನಲ್ಲಿ ಪತ್ತೆಯಾಗಿದೆ.

ಕೂಡಲೇ ಕಾಮತ್​ ತಾಯಿ, ಮಗನನ್ನ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಅಷ್ಟರೊಳಗೆ ರಾಮ್​ ಕಾಮತ್​ ಮೃತಪಟ್ಟಿದ್ರು ಎಂದು ವೈದ್ಯರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ ಮೃತದೇಹದ ಬಳಿ ಸೂಸೈಡ್​ ನೋಟ್​ ಪತ್ತೆಯಾಗಿದ್ದು ಅದರಲ್ಲಿ ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಕಾಮತ್​ ಉಲ್ಲೇಖಿಸಿದ್ದಾರಂತೆ.

ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗೆ ಕಾಯುತ್ತಿದ್ದಾರೆ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ