AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾತ್​ರೂಮ್​ಗೆ ಹೋಗ್ತೀನಿ ಎಂದು ಹೋದ ಖ್ಯಾತ ಚಿತ್ರಕಾರ ವಾಪಸ್​ ಬರಲೇ ಇಲ್ಲ..

ಮುಂಬೈ: ಮಹಾರಾಷ್ಟ್ರದ ಖ್ಯಾತ ಚಿತ್ರಕಾರ ರಾಮ್​ ಇಂದ್ರನೀಲ್ ಕಾಮತ್​ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಾಮತ್​ ನಿನ್ನೆ ಮಧ್ಯಾಹ್ನ ಬದುಕು ಕೊನೆಗೊಳಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ. 41 ವರ್ಷದ ರಾಮ್​ ಕಾಮತ್​ ಅವಿವಾಹಿತರಾಗಿದ್ದು ತಮ್ಮ ತಾಯಿ ಮತ್ತು ಸಹೋದರಿಯೊಟ್ಟಿಗೆ ಮುಂಬೈನ ಮಾತುಂಗಾದಲ್ಲಿ ವಾಸವಾಗಿದ್ದರು. ಬುಧವಾರ ಬಾತ್​ರೂಮ್​ಗೆ ಹೋಗ್ತೀನಿ ಎಂದು ಒಳಹೋದ ಚಿತ್ರಕಾರ ಬಹಳ ಹೊತ್ತು ಹೊರಬರಲೇ ಇಲ್ಲವಂತೆ. ಹೀಗಾಗಿ, ಅವರ ತಾಯಿ ಸ್ನಾನದ ಕೋಣೆಯ ಒಳಹೊಕ್ಕಾಗ ರಾಮ್​ ಕಾಮತ್​ರ ಮೃತದೇಹ ಬಾತ್​ಟಬ್​ನಲ್ಲಿ ಪತ್ತೆಯಾಗಿದೆ. ಕೂಡಲೇ […]

ಬಾತ್​ರೂಮ್​ಗೆ ಹೋಗ್ತೀನಿ ಎಂದು ಹೋದ ಖ್ಯಾತ ಚಿತ್ರಕಾರ ವಾಪಸ್​ ಬರಲೇ ಇಲ್ಲ..
KUSHAL V
| Edited By: ಸಾಧು ಶ್ರೀನಾಥ್​|

Updated on: Aug 20, 2020 | 4:26 PM

Share

ಮುಂಬೈ: ಮಹಾರಾಷ್ಟ್ರದ ಖ್ಯಾತ ಚಿತ್ರಕಾರ ರಾಮ್​ ಇಂದ್ರನೀಲ್ ಕಾಮತ್​ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಾಮತ್​ ನಿನ್ನೆ ಮಧ್ಯಾಹ್ನ ಬದುಕು ಕೊನೆಗೊಳಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

41 ವರ್ಷದ ರಾಮ್​ ಕಾಮತ್​ ಅವಿವಾಹಿತರಾಗಿದ್ದು ತಮ್ಮ ತಾಯಿ ಮತ್ತು ಸಹೋದರಿಯೊಟ್ಟಿಗೆ ಮುಂಬೈನ ಮಾತುಂಗಾದಲ್ಲಿ ವಾಸವಾಗಿದ್ದರು. ಬುಧವಾರ ಬಾತ್​ರೂಮ್​ಗೆ ಹೋಗ್ತೀನಿ ಎಂದು ಒಳಹೋದ ಚಿತ್ರಕಾರ ಬಹಳ ಹೊತ್ತು ಹೊರಬರಲೇ ಇಲ್ಲವಂತೆ. ಹೀಗಾಗಿ, ಅವರ ತಾಯಿ ಸ್ನಾನದ ಕೋಣೆಯ ಒಳಹೊಕ್ಕಾಗ ರಾಮ್​ ಕಾಮತ್​ರ ಮೃತದೇಹ ಬಾತ್​ಟಬ್​ನಲ್ಲಿ ಪತ್ತೆಯಾಗಿದೆ.

ಕೂಡಲೇ ಕಾಮತ್​ ತಾಯಿ, ಮಗನನ್ನ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಅಷ್ಟರೊಳಗೆ ರಾಮ್​ ಕಾಮತ್​ ಮೃತಪಟ್ಟಿದ್ರು ಎಂದು ವೈದ್ಯರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ ಮೃತದೇಹದ ಬಳಿ ಸೂಸೈಡ್​ ನೋಟ್​ ಪತ್ತೆಯಾಗಿದ್ದು ಅದರಲ್ಲಿ ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಕಾಮತ್​ ಉಲ್ಲೇಖಿಸಿದ್ದಾರಂತೆ.

ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗೆ ಕಾಯುತ್ತಿದ್ದಾರೆ.

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!