AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SCO Foreign Minister’s meeting: ಗೋವಾದಲ್ಲಿ ಎಸ್‌ಸಿಒ ಸಭೆಗೂ ಮುನ್ನ ಪಾಕ್ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಸಂದೇಶ

ಎಸ್‌ಸಿಒಗೆ ಪಾಕ್‌ನ ಬದ್ಧತೆಯನ್ನು ಒತ್ತಿ ಹೇಳಿದ ಅವರು ಈ ಭೇಟಿಯು ಆ ಬದ್ಧತೆಯ ಸೂಚನೆಯಾಗಿದೆ ಎಂದಿದ್ದಾರೆ.ಇಂದು ಮತ್ತು ನಾಳೆ ಗೋವಾದಲ್ಲಿ ವಿದೇಶಾಂಗ ಸಚಿವರ ಎಸ್‌ಸಿಒ ಸಭೆ ನಡೆಯಲಿದೆ.

SCO Foreign Minister’s meeting: ಗೋವಾದಲ್ಲಿ ಎಸ್‌ಸಿಒ ಸಭೆಗೂ ಮುನ್ನ ಪಾಕ್ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಸಂದೇಶ
ಬಿಲಾವಲ್ ಭುಟ್ಟೋ ಜರ್ದಾರಿ
ರಶ್ಮಿ ಕಲ್ಲಕಟ್ಟ
|

Updated on: May 04, 2023 | 4:40 PM

Share

ಪಾಕಿಸ್ತಾನದ (Pakistan) ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ (Bilawal Bhutto Zardari) ಅವರು ಶಾಂಘೈ ಸಹಕಾರ ಸಂಘಟನೆಯ (Shanghai Cooperation Organisation) ವಿದೇಶಾಂಗ ಸಚಿವರ ಕೌನ್ಸಿಲ್ ಸಭೆಗಾಗಿ ಗೋವಾ ತಲುಪಿದ್ದಾರೆ. 2011ರಲ್ಲಿ ಹಿನಾ ರಬ್ಬಾನಿ ಖಾರ್ ನಂತರ ಭಾರತಕ್ಕೆ ಭೇಟಿ ನೀಡುತ್ತಿರುವ ಮೊದಲ ಪಾಕ್ ವಿದೇಶಾಂಗ ಮಂತ್ರಿಯಾಗಿದ್ದಾರೆ ಜರ್ದಾರಿ. ಎಸ್‌ಸಿಒಗೆ ಪಾಕ್‌ನ ಬದ್ಧತೆಯನ್ನು ಒತ್ತಿ ಹೇಳಿದ ಅವರು ಈ ಭೇಟಿಯು ಆ ಬದ್ಧತೆಯ ಸೂಚನೆಯಾಗಿದೆ ಎಂದಿದ್ದಾರೆ.ಇಂದು ಮತ್ತು ನಾಳೆ ಗೋವಾದಲ್ಲಿ ವಿದೇಶಾಂಗ ಸಚಿವರ ಎಸ್‌ಸಿಒ ಸಭೆ ನಡೆಯಲಿದೆ.

ನಾನು ಇಂದು ಭಾರತಕ್ಕೆ ಹೋಗುತ್ತಿದ್ದೇನೆ, ಅಲ್ಲಿ ನಾನು ಶಾಂಘೈ ಸಹಕಾರ ಸಂಘಟನೆಯ ವಿದೇಶಾಂಗ ಮಂತ್ರಿಗಳ ಕೌನ್ಸಿಲ್ (CFM) ನಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನದ ನಿಯೋಗದ ನೇತೃತ್ವ ವಹಿಸಿದ್ದೇನೆ. ನನ್ನ ಉಪಸ್ಥಿತಿಯು ಪಾಕಿಸ್ತಾನಕ್ಕೆಎಸ್‌ಸಿಒ ಎಷ್ಟು ಮುಖ್ಯವಾಗಿದೆ ಮತ್ತು ಅದರ ಸದಸ್ಯತ್ವವನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತದೆ ಎಂಬುದನ್ನು ತೋರಿಸುತ್ತದೆ. ಇತರ ವಿದೇಶಾಂಗ ಮಂತ್ರಿಗಳೊಂದಿಗೆ ದ್ವಿಪಕ್ಷೀಯವಾಗಿ ತೊಡಗಿಸಿಕೊಳ್ಳಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ ಅವರು ಮಿತ್ರ ರಾಷ್ಟ್ರಗಳ ಸಹವರ್ತಿಗಳೊಂದಿಗೆ ಚರ್ಚೆಗಳನ್ನು ನಡೆಸುವ ನಿರೀಕ್ಷೆಯಲ್ಲಿದ್ದಾರೆ.

ಚೀನಾದ ಕ್ವಿನ್ ಗ್ಯಾಂಗ್ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆದಾಗ್ಯೂ, ಭಾರತಕ್ಕೆ ತಮ್ಮ ಭೇಟಿಯನ್ನು ದ್ವಿಪಕ್ಷೀಯ ಸಂಬಂಧದ ದೃಷ್ಟಿಯಿಂದ ನೋಡಬಾರದು ಎಂದು ಜರ್ದಾರಿ ಈ ಹಿಂದೆ ಹೇಳಿದ್ದರು.

ಇದನ್ನೂ ಓದಿ: ನನ್ನ ರಾಜ್ಯ ಮಣಿಪುರ ಉರಿಯುತ್ತಿದೆ, ದಯವಿಟ್ಟು ಸಹಾಯ ಮಾಡಿ: ಮೋದಿ, ಅಮಿತ್ ಶಾಗೆ ಮೇರಿ ಕೋಮ್ ಮನವಿ

ನಾವು ಎಸ್ ಸಿಒಗೆ ಬದ್ಧರಾಗಿದ್ದೇವೆ ಮತ್ತು ಈ ಭೇಟಿಯನ್ನು ದ್ವಿಪಕ್ಷೀಯವಾಗಿ ನೋಡಬಾರದು ಎಂದಿದ್ದರು ಅವರು. 2011 ರ ಹಿನಾ ರಬ್ಬಾನಿ ಖಾರ್ ಅವರ ಪ್ರವಾಸದ ನಂತರ ಪಾಕ್ ವಿದೇಶಾಂಗ ಸಚಿವ ಜರ್ದಾರಿ ಅವರ ಮೊದಲ ಭಾರತದ ಭೇಟಿ ಇದಾಗಿದೆ. ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಔಪಚಾರಿಕ ಭೇಟಿ ಇರುವುದಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು