AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್​ಕೋಟ್​ ದಾಳಿಯಲ್ಲಿ 300ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

ನವದೆಹಲಿ: 2019, ಫೆಬ್ರವರಿ 26ರಂದು​ ಉಗ್ರರು ನೆಲೆಸಿರುವ ಬಾಲ್​ಕೋಟ್ ಮೇಲೆ ಭಾರತ ವಾಯುದಾಳಿ ನಡೆಸಿತ್ತು. ಈ ವೇಳೆ 300 ಕ್ಕೂ ಅಧಿಕ ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಪಾಕಿಸ್ತಾನ ನಿವೃತ್ತ ರಾಜ ತಾಂತ್ರಿಕರೊಬ್ಬರು ಒಪ್ಪಿಕೊಂಡಿದ್ದಾರೆ. ಉಗ್ರರನ್ನು ಮಟ್ಟ ಹಾಕಲು ಭಾರತ ಬಾಲ್​ಕೋಟ್​ನಲ್ಲಿ ದಾಳಿ ಮಾಡಿತ್ತು. ಈ ವೇಳೆ ಸಾಕಷ್ಟು ಉಗ್ರರು ಮೃತಪಟ್ಟಿದ್ದಾರೆ ಎಂದು ಭಾರತ ಹೇಳಿತ್ತು. ಆದರೆ, ಪಾಕಿಸ್ತಾನ ಇದನ್ನು ಅಲ್ಲಗಳೆದಿತ್ತು. ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಆಘಾ ಹಿಲಾಲಿ ಟಿವಿ ಒಂದರ ಚರ್ಚೆ ವೇಳೆ ಈ ವಿಚಾರದ ಬಗ್ಗೆ […]

ಬಾಲ್​ಕೋಟ್​ ದಾಳಿಯಲ್ಲಿ 300ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Jan 09, 2021 | 8:23 PM

Share

ನವದೆಹಲಿ: 2019, ಫೆಬ್ರವರಿ 26ರಂದು​ ಉಗ್ರರು ನೆಲೆಸಿರುವ ಬಾಲ್​ಕೋಟ್ ಮೇಲೆ ಭಾರತ ವಾಯುದಾಳಿ ನಡೆಸಿತ್ತು. ಈ ವೇಳೆ 300 ಕ್ಕೂ ಅಧಿಕ ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಪಾಕಿಸ್ತಾನ ನಿವೃತ್ತ ರಾಜ ತಾಂತ್ರಿಕರೊಬ್ಬರು ಒಪ್ಪಿಕೊಂಡಿದ್ದಾರೆ.

ಉಗ್ರರನ್ನು ಮಟ್ಟ ಹಾಕಲು ಭಾರತ ಬಾಲ್​ಕೋಟ್​ನಲ್ಲಿ ದಾಳಿ ಮಾಡಿತ್ತು. ಈ ವೇಳೆ ಸಾಕಷ್ಟು ಉಗ್ರರು ಮೃತಪಟ್ಟಿದ್ದಾರೆ ಎಂದು ಭಾರತ ಹೇಳಿತ್ತು. ಆದರೆ, ಪಾಕಿಸ್ತಾನ ಇದನ್ನು ಅಲ್ಲಗಳೆದಿತ್ತು. ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಆಘಾ ಹಿಲಾಲಿ ಟಿವಿ ಒಂದರ ಚರ್ಚೆ ವೇಳೆ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ.

ಭಾರತ ಪಾಕಿಸ್ತಾನದ ಗಡಿಯನ್ನು ದಾಟಿ ಬಂದಿತ್ತು. ಅಷ್ಟೇ ಅಲ್ಲ, 300ಕ್ಕೂ ಹೆಚ್ಚು ಉಗ್ರರರನ್ನು ನಾಶ ಮಾಡಿದೆ. ಇದನ್ನು ನಾವು ಒಪ್ಪಿಕೊಳ್ಳಲೇಬೇಕು ಎಂದಿದ್ದಾರೆ ಹಿಲಾಲಿ.

ಪಾಕಿಸ್ತಾನ ಈ ಮೊದಲಿನಿಂದಲೂ ಭಾರತ ದಾಳಿಯಿಂದ ಯಾವುದೇ ಹಾನಿ ಆಗಿಲ್ಲ ಎಂದು ಹೇಳುತ್ತಲೇ ಬಂದಿತ್ತು. ಆದರೆ, ಕೊನೆಗೂ ಈ ವಿಚಾರದಲ್ಲಿ ಪಾಕಿಸ್ತಾನ ತನ್ನ ಹುಳುಕನ್ನು ಒಪ್ಪಿಕೊಂಡಂತೆ ಆಗಿದೆ.

ಕರಾಚಿಯಲ್ಲೇ ಇದ್ದಾನೆ ದಾವೂದ್ ಇಬ್ರಾಹಿಂ, ವಿಶ್ವಸಂಸ್ಥೆಗೆ 88 ಉಗ್ರರ ಅಡ್ರಸ್ ಕೊಟ್ಟು ಪಾಕಿಸ್ತಾನ್ ನಾಟಕ

Published On - 8:20 pm, Sat, 9 January 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!