AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್​ಕೋಟ್​ ದಾಳಿಯಲ್ಲಿ 300ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

ನವದೆಹಲಿ: 2019, ಫೆಬ್ರವರಿ 26ರಂದು​ ಉಗ್ರರು ನೆಲೆಸಿರುವ ಬಾಲ್​ಕೋಟ್ ಮೇಲೆ ಭಾರತ ವಾಯುದಾಳಿ ನಡೆಸಿತ್ತು. ಈ ವೇಳೆ 300 ಕ್ಕೂ ಅಧಿಕ ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಪಾಕಿಸ್ತಾನ ನಿವೃತ್ತ ರಾಜ ತಾಂತ್ರಿಕರೊಬ್ಬರು ಒಪ್ಪಿಕೊಂಡಿದ್ದಾರೆ. ಉಗ್ರರನ್ನು ಮಟ್ಟ ಹಾಕಲು ಭಾರತ ಬಾಲ್​ಕೋಟ್​ನಲ್ಲಿ ದಾಳಿ ಮಾಡಿತ್ತು. ಈ ವೇಳೆ ಸಾಕಷ್ಟು ಉಗ್ರರು ಮೃತಪಟ್ಟಿದ್ದಾರೆ ಎಂದು ಭಾರತ ಹೇಳಿತ್ತು. ಆದರೆ, ಪಾಕಿಸ್ತಾನ ಇದನ್ನು ಅಲ್ಲಗಳೆದಿತ್ತು. ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಆಘಾ ಹಿಲಾಲಿ ಟಿವಿ ಒಂದರ ಚರ್ಚೆ ವೇಳೆ ಈ ವಿಚಾರದ ಬಗ್ಗೆ […]

ಬಾಲ್​ಕೋಟ್​ ದಾಳಿಯಲ್ಲಿ 300ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Jan 09, 2021 | 8:23 PM

Share

ನವದೆಹಲಿ: 2019, ಫೆಬ್ರವರಿ 26ರಂದು​ ಉಗ್ರರು ನೆಲೆಸಿರುವ ಬಾಲ್​ಕೋಟ್ ಮೇಲೆ ಭಾರತ ವಾಯುದಾಳಿ ನಡೆಸಿತ್ತು. ಈ ವೇಳೆ 300 ಕ್ಕೂ ಅಧಿಕ ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಪಾಕಿಸ್ತಾನ ನಿವೃತ್ತ ರಾಜ ತಾಂತ್ರಿಕರೊಬ್ಬರು ಒಪ್ಪಿಕೊಂಡಿದ್ದಾರೆ.

ಉಗ್ರರನ್ನು ಮಟ್ಟ ಹಾಕಲು ಭಾರತ ಬಾಲ್​ಕೋಟ್​ನಲ್ಲಿ ದಾಳಿ ಮಾಡಿತ್ತು. ಈ ವೇಳೆ ಸಾಕಷ್ಟು ಉಗ್ರರು ಮೃತಪಟ್ಟಿದ್ದಾರೆ ಎಂದು ಭಾರತ ಹೇಳಿತ್ತು. ಆದರೆ, ಪಾಕಿಸ್ತಾನ ಇದನ್ನು ಅಲ್ಲಗಳೆದಿತ್ತು. ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಆಘಾ ಹಿಲಾಲಿ ಟಿವಿ ಒಂದರ ಚರ್ಚೆ ವೇಳೆ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ.

ಭಾರತ ಪಾಕಿಸ್ತಾನದ ಗಡಿಯನ್ನು ದಾಟಿ ಬಂದಿತ್ತು. ಅಷ್ಟೇ ಅಲ್ಲ, 300ಕ್ಕೂ ಹೆಚ್ಚು ಉಗ್ರರರನ್ನು ನಾಶ ಮಾಡಿದೆ. ಇದನ್ನು ನಾವು ಒಪ್ಪಿಕೊಳ್ಳಲೇಬೇಕು ಎಂದಿದ್ದಾರೆ ಹಿಲಾಲಿ.

ಪಾಕಿಸ್ತಾನ ಈ ಮೊದಲಿನಿಂದಲೂ ಭಾರತ ದಾಳಿಯಿಂದ ಯಾವುದೇ ಹಾನಿ ಆಗಿಲ್ಲ ಎಂದು ಹೇಳುತ್ತಲೇ ಬಂದಿತ್ತು. ಆದರೆ, ಕೊನೆಗೂ ಈ ವಿಚಾರದಲ್ಲಿ ಪಾಕಿಸ್ತಾನ ತನ್ನ ಹುಳುಕನ್ನು ಒಪ್ಪಿಕೊಂಡಂತೆ ಆಗಿದೆ.

ಕರಾಚಿಯಲ್ಲೇ ಇದ್ದಾನೆ ದಾವೂದ್ ಇಬ್ರಾಹಿಂ, ವಿಶ್ವಸಂಸ್ಥೆಗೆ 88 ಉಗ್ರರ ಅಡ್ರಸ್ ಕೊಟ್ಟು ಪಾಕಿಸ್ತಾನ್ ನಾಟಕ

Published On - 8:20 pm, Sat, 9 January 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್