AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್​ಕೋಟ್​ ದಾಳಿಯಲ್ಲಿ 300ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

ನವದೆಹಲಿ: 2019, ಫೆಬ್ರವರಿ 26ರಂದು​ ಉಗ್ರರು ನೆಲೆಸಿರುವ ಬಾಲ್​ಕೋಟ್ ಮೇಲೆ ಭಾರತ ವಾಯುದಾಳಿ ನಡೆಸಿತ್ತು. ಈ ವೇಳೆ 300 ಕ್ಕೂ ಅಧಿಕ ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಪಾಕಿಸ್ತಾನ ನಿವೃತ್ತ ರಾಜ ತಾಂತ್ರಿಕರೊಬ್ಬರು ಒಪ್ಪಿಕೊಂಡಿದ್ದಾರೆ. ಉಗ್ರರನ್ನು ಮಟ್ಟ ಹಾಕಲು ಭಾರತ ಬಾಲ್​ಕೋಟ್​ನಲ್ಲಿ ದಾಳಿ ಮಾಡಿತ್ತು. ಈ ವೇಳೆ ಸಾಕಷ್ಟು ಉಗ್ರರು ಮೃತಪಟ್ಟಿದ್ದಾರೆ ಎಂದು ಭಾರತ ಹೇಳಿತ್ತು. ಆದರೆ, ಪಾಕಿಸ್ತಾನ ಇದನ್ನು ಅಲ್ಲಗಳೆದಿತ್ತು. ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಆಘಾ ಹಿಲಾಲಿ ಟಿವಿ ಒಂದರ ಚರ್ಚೆ ವೇಳೆ ಈ ವಿಚಾರದ ಬಗ್ಗೆ […]

ಬಾಲ್​ಕೋಟ್​ ದಾಳಿಯಲ್ಲಿ 300ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Jan 09, 2021 | 8:23 PM

Share

ನವದೆಹಲಿ: 2019, ಫೆಬ್ರವರಿ 26ರಂದು​ ಉಗ್ರರು ನೆಲೆಸಿರುವ ಬಾಲ್​ಕೋಟ್ ಮೇಲೆ ಭಾರತ ವಾಯುದಾಳಿ ನಡೆಸಿತ್ತು. ಈ ವೇಳೆ 300 ಕ್ಕೂ ಅಧಿಕ ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಪಾಕಿಸ್ತಾನ ನಿವೃತ್ತ ರಾಜ ತಾಂತ್ರಿಕರೊಬ್ಬರು ಒಪ್ಪಿಕೊಂಡಿದ್ದಾರೆ.

ಉಗ್ರರನ್ನು ಮಟ್ಟ ಹಾಕಲು ಭಾರತ ಬಾಲ್​ಕೋಟ್​ನಲ್ಲಿ ದಾಳಿ ಮಾಡಿತ್ತು. ಈ ವೇಳೆ ಸಾಕಷ್ಟು ಉಗ್ರರು ಮೃತಪಟ್ಟಿದ್ದಾರೆ ಎಂದು ಭಾರತ ಹೇಳಿತ್ತು. ಆದರೆ, ಪಾಕಿಸ್ತಾನ ಇದನ್ನು ಅಲ್ಲಗಳೆದಿತ್ತು. ಪಾಕಿಸ್ತಾನದ ಮಾಜಿ ರಾಜತಾಂತ್ರಿಕ ಆಘಾ ಹಿಲಾಲಿ ಟಿವಿ ಒಂದರ ಚರ್ಚೆ ವೇಳೆ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ.

ಭಾರತ ಪಾಕಿಸ್ತಾನದ ಗಡಿಯನ್ನು ದಾಟಿ ಬಂದಿತ್ತು. ಅಷ್ಟೇ ಅಲ್ಲ, 300ಕ್ಕೂ ಹೆಚ್ಚು ಉಗ್ರರರನ್ನು ನಾಶ ಮಾಡಿದೆ. ಇದನ್ನು ನಾವು ಒಪ್ಪಿಕೊಳ್ಳಲೇಬೇಕು ಎಂದಿದ್ದಾರೆ ಹಿಲಾಲಿ.

ಪಾಕಿಸ್ತಾನ ಈ ಮೊದಲಿನಿಂದಲೂ ಭಾರತ ದಾಳಿಯಿಂದ ಯಾವುದೇ ಹಾನಿ ಆಗಿಲ್ಲ ಎಂದು ಹೇಳುತ್ತಲೇ ಬಂದಿತ್ತು. ಆದರೆ, ಕೊನೆಗೂ ಈ ವಿಚಾರದಲ್ಲಿ ಪಾಕಿಸ್ತಾನ ತನ್ನ ಹುಳುಕನ್ನು ಒಪ್ಪಿಕೊಂಡಂತೆ ಆಗಿದೆ.

ಕರಾಚಿಯಲ್ಲೇ ಇದ್ದಾನೆ ದಾವೂದ್ ಇಬ್ರಾಹಿಂ, ವಿಶ್ವಸಂಸ್ಥೆಗೆ 88 ಉಗ್ರರ ಅಡ್ರಸ್ ಕೊಟ್ಟು ಪಾಕಿಸ್ತಾನ್ ನಾಟಕ

Published On - 8:20 pm, Sat, 9 January 21

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ